Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತ ಪಾದ್ರೆ ಪಿಯೊ ಪುಣ್ಯ ಸ್ಮರಣೆಯ 50ನೇ...

ಸಂತ ಪಾದ್ರೆ ಪಿಯೊ ಪುಣ್ಯ ಸ್ಮರಣೆಯ 50ನೇ ವರ್ಷಾಚರಣೆ

ವಾರ್ತಾಭಾರತಿವಾರ್ತಾಭಾರತಿ23 Sept 2018 8:57 PM IST
share
ಸಂತ ಪಾದ್ರೆ ಪಿಯೊ ಪುಣ್ಯ ಸ್ಮರಣೆಯ 50ನೇ ವರ್ಷಾಚರಣೆ

ಮಂಗಳೂರು, ಸೆ.23: ಕೆಥೊಲಿಕ್ ಕ್ರೈಸ್ತ ಸಂತ (ಕಪುಚಿನ್ ಸಂಸ್ಥೆ) ಪಾದ್ರೆ ಪಿಯೊ ಅವರು ಯೇಸು ಕ್ರಿಸ್ತರ ಪಂಚ ಗಾಯಗಳನ್ನು (ಕ್ಷತಿ ಚಿಹ್ನೆ) ಪಡೆದುದರ ಶತಮಾನೋತ್ಸವ ಹಾಗೂ ಅವರ ಪುಣ್ಯ ಸ್ಮರಣೆಯ 50ನೇ ವರ್ಷಾಚರಣೆ ಕಾರ್ಯಕ್ರಮವು ನಗರದ ಜೈಲ್ ರಸ್ತೆಯಲ್ಲಿರುವ (ಬಿಜೈ) ಸಂತ ಪಿಯೊ ಪುಣ್ಯ ಕ್ಷೇತ್ರದಲ್ಲಿ ರವಿವಾರ ನಡೆಯಿತು. ಬಲಿಪೂಜೆಯಲ್ಲಿ ಮಂಗಳೂರಿನ ಬಿಷಪ್ ರೆ. ಡಾ.ಪೀಟರ್ ಪಾವ್ಲ್ ಸಲ್ದಾನ ಪ್ರಧಾನ ಗುರುಗಳಾಗಿದ್ದರು. ಬಳಿಕ ಸಂದೇಶ ನೀಡಿದ ಅವರು, ‘ಕ್ರಿಸ್ತರ ಗಾಯಗಳಿಂದ ಅಲಂಕೃತಗೊಂಡ ಹಾಗೂ ಕ್ರಿಸ್ತರ ಪ್ರೀತಿಯಿಂದ ಬೆಳಗಿದ ಮಹಾನ್ ಸಂತ’ ಪಾದ್ರೆ ಪಿಯೊ ಮಹಾನ್ ಸಂತರಾಗಿದ್ದಾರೆ ಎಂದು ಹೇಳಿದರು. ತಮ್ಮ ದೇಹದಲ್ಲಿ ಏಕಾಏಕಿ ಕಂಡುಬಂದ ಐದು ಗಾಯಗಳಿಂದ 50 ವರ್ಷಗಳ ಕಾಲ ಪಾದ್ರೆ ಪಿಯೊ ಅನೇಕ ಸಂಕಷ್ಟಗಳನ್ನು ಅನುಭವಿಸಬೇಕಾಗಿ ಬಂದಿತ್ತು. ಈ ಸಂದರ್ಭದಲ್ಲಿ ಅವರು ಆಸ್ಪತ್ರೆಯೊಂದನ್ನು ಸ್ಥಾಪಿಸಿ ಜನರಿಗೆ ಕೊಡುಗೆಯಾಗಿ ನೀಡಿದ್ದರು. ಶಿಲುಬೆಯ ಮಹತ್ವ, ಪರಮ ಪ್ರಸಾದದ ಶ್ರೀಮಂತಿಕೆ ಹಾಗೂ ಪಾಪ ನಿವೇದನೆಯ ಸಂಸ್ಕಾರದ ಪ್ರಾಮುಖ್ಯತೆಯನ್ನು ಸಂತ ಪಾದ್ರೆ ಪಿಯೋ ಲೋಕಕ್ಕೆ ತಿಳಿಯಪಡಿಸಿದ್ದಾರೆ. ದೇವರು ನೀಡಿರುವ ಸಂಪತ್ತನ್ನು ಸದ್ಬಳಕೆ ಮಾಡಿಕೊಂಡು ಜೀವನ ಪರಿವರ್ತನೆ ಹೊಂದಿ ಉತ್ತಮ ಬದುಕು ಸಾಗಿಸಲು ಪಾದ್ರೆ ಪಿಯೊ ಪ್ರೇರಣೆಯಾಗಿದ್ದಾರೆ ಎಂದು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನ ಹೇಳಿದರು. ಬಲಿಪೂಜೆಗೆ ಮುನ್ನ ಪಾದ್ರೆ ಪಿಯೊ ಅವರ ಸ್ಮರಣಿಕೆಯನ್ನು ಬಿಷಪ್ ಆಶೀರ್ವದಿಸಿದರು. ಪುಣ್ಯ ಕ್ಷೇತ್ರದ ಗುರುಗಳಾದ ಾ.ಡೆರಿಕ್ ಡಿಸೋಜ, ಾ. ಮ್ಯಾಕ್ಸಿಂ ಡಿಸಿಲ್ವಾ ಮತ್ತಿತರರು ಉಪಸ್ಥಿತರಿದ್ದರು. ಪಾದ್ರೆ ಪಿಯೊ ಪುಣ್ಯಕ್ಷೇತ್ರದಲ್ಲಿ ಹಬ್ಬ ಆಚರಣೆಯ ಪ್ರಯುಕ್ತ 9 ದಿನಗಳ ನವೇನಾ ಪ್ರಾರ್ಥನೆ ಸೆ.14ರಂದು ಆರಂಭವಾಗಿತ್ತು. ಹಬ್ಬದ ದಿನವಾದ ರವಿವಾರ ಸಂಜೆಯ ಸಂಭ್ರಮದ ಬಲಿಪೂಜೆಯ ಹೊರತಾಗಿ ಇತರ ಮೂರು ಬಲಿ ಪೂಜೆಗಳು ಜರುಗಿದವು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X