Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಯೋತ್ಪಾದಕ ದಾಳಿಗೆ ತೀವ್ರ ಪ್ರತಿಕ್ರಿಯೆ:...

ಭಯೋತ್ಪಾದಕ ದಾಳಿಗೆ ತೀವ್ರ ಪ್ರತಿಕ್ರಿಯೆ: ಇರಾನ್ ಅಧ್ಯಕ್ಷ ರೂಹಾನಿ

ವಾರ್ತಾಭಾರತಿವಾರ್ತಾಭಾರತಿ23 Sept 2018 10:23 PM IST
share
ಭಯೋತ್ಪಾದಕ ದಾಳಿಗೆ ತೀವ್ರ ಪ್ರತಿಕ್ರಿಯೆ: ಇರಾನ್ ಅಧ್ಯಕ್ಷ ರೂಹಾನಿ

ಟೆಹರಾನ್, ಸೆ. 23: ಇರಾಕ್ ಗಡಿ ಸಮೀಪ ಶನಿವಾರ ನಡೆದ ಸೇನಾ ಕವಾಯತಿನ ವೇಳೆ ಆಗಂತುಕರು ನಡೆಸಿದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 29 ಮಂದಿ ಮೃತಪಟ್ಟ ಬಳಿಕ, ಈ ದಾಳಿಗೆ ತೀವ್ರ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಅಧ್ಯಕ್ಷ ಹಸನ್ ರೂಹಾನಿ ಹೇಳಿದ್ದಾರೆ.

ನೈರುತ್ಯ ನಗರ ಅಹ್ವಾಝ್‌ನಲ್ಲಿ ನಡೆದ ಈ ದಾಳಿಯ ಹೊಣೆಯನ್ನು ಐಸಿಸ್ ಭಯೋತ್ಪಾದಕ ಗುಂಪು ವಹಿಸಿಕೊಂಡಿದೆ.

ಆದರೆ, ಈ ದಾಳಿಯ ಹಿಂದೆ ಅಮೆರಿಕ ಬೆಂಬಲಿತ ವಿದೇಶಿ ಸರಕಾರವೊಂದಿದೆ ಎಂದು ಇರಾನ್ ಅಧಿಕಾರಿಗಳು ಆರೋಪಿಸಿದ್ದಾರೆ.

ಗುಂಡಿನ ದಾಳಿ 10ರಿಂದ 15 ನಿಮಿಷ ನಡೆಯಿತು ಹಾಗೂ ಕಲಾಶ್ನಿಕೊವ್ ರೈಫಲ್‌ಗಳನ್ನು ಹೊಂದಿದ ಹಂತಕರ ಪೈಕಿ ಕನಿಷ್ಠ ಓರ್ವ ವ್ಯಕ್ತಿ ಇರಾನ್‌ನ ರೆವಲೂಶನರಿ ಗಾರ್ಡ್ಸ್‌ನ ಸಮವಸ್ತ್ರ ಧರಿಸಿದ್ದನು ಎಂದು ದಾಳಿ ಸಂದರ್ಭದಲ್ಲಿ ಉಪಸ್ಥಿತರಿದ್ದ ಸ್ಥಳಿಯ ಪತ್ರಕರ್ತರೊಬ್ಬರು ಹೇಳಿದರು.

ದಾಳಿಯ ಹಿಂದೆ ವಿದೇಶಿ ಸರಕಾರ: ವಿದೇಶ ಸಚಿವ

‘‘ವಿದೇಶಿ ಸರಕಾರವೊಂದರಿಂದ ನೇಮಕಗೊಂಡ, ತರಬೇತಿಗೊಂಡ, ಶಸ್ತ್ರಗಳನ್ನು ಪಡೆದುಕೊಂಡ ಹಾಗೂ ಹಣ ಸ್ವೀಕರಿಸಿದ ಭಯೋತ್ಪಾದಕರು ಈ ದಾಳಿಯನ್ನು ನಡೆಸಿದ್ದಾರೆ’’ ಎಂದು ಇರಾನ್ ವಿದೇಶ ಸಚಿವ ಮುಹಮ್ಮದ್ ಜಾವೇದ್ ಶರೀಫ್ ಆರೋಪಿಸಿದರು.

ಪಾಶ್ಚಾತ್ಯ ರಾಯಭಾರಿಗಳನ್ನು ಕರೆಸಿಕೊಂಡ ಇರಾನ್

ಸೇನಾ ಕವಾಯತಿನ ಮೇಲೆ ದಾಳಿ ನಡೆಸಿದ ಭಯೋತ್ಪಾದಕ ಗುಂಪೊಂದರ ಸದಸ್ಯರಿಗೆ ಆಶ್ರಯ ನೀಡುವ ವಿಷಯಕ್ಕೆ ಸಂಬಂಧಿಸಿ ಇರಾನ್ ಬ್ರಿಟನ್, ಡೆನ್ಮಾರ್ಕ್ ಮತ್ತು ನೆದರ್‌ಲ್ಯಾಂಡ್ಸ್‌ನ ರಾಯಭಾರಿಗಳನ್ನು ಕರೆಸಿಕೊಂಡಿದೆ.

ಈ ವಿಷಯದಲ್ಲಿ ನಿಮ್ಮ ಸರಕಾರಗಳಿಗೆ ಇರಾನ್ ಈಗಾಗಲೇ ಎಚ್ಚರಿಕೆ ನೀಡಿದೆ ಎಂಬುದಾಗಿ ಡೆನ್ಮಾರ್ಕ್ ಮತ್ತು ನೆದರ್‌ಲ್ಯಾಂಡ್ಸ್ ರಾಯಭಾರಿಗಳ ಗಮನಕ್ಕೆ ತರಲಾಯಿತು ಎಂದು ವಿದೇಶ ಸಚಿವಾಲಯದ ವಕ್ತಾರ ಬಹ್ರಮ್ ಕಾಸಿಮಿ ಹೇಳಿಕೆಯೊಂದರಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X