Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಂಡ್‌ರಶ್ ವಿವಾದ: 124 ಭಾರತೀಯರಿಗೆ...

ವಿಂಡ್‌ರಶ್ ವಿವಾದ: 124 ಭಾರತೀಯರಿಗೆ ಬ್ರಿಟನ್ ಪೌರತ್ವ

ವಾರ್ತಾಭಾರತಿವಾರ್ತಾಭಾರತಿ23 Sept 2018 10:26 PM IST
share
ವಿಂಡ್‌ರಶ್ ವಿವಾದ: 124 ಭಾರತೀಯರಿಗೆ ಬ್ರಿಟನ್ ಪೌರತ್ವ

ಲಂಡನ್, ಸೆ. 23: 1948 ಮತ್ತು 1973ರ ನಡುವಿನ ಅವಧಿಯಲ್ಲಿ ಬ್ರಿಟನ್‌ಗೆ ಆಗಮಿಸಿದ 124 ಭಾರತೀಯರಿಗೆ ಬ್ರಿಟನ್ ಪೌರತ್ವ ನೀಡಿದೆ.

ಅವರ ಅನಿಶ್ಚಿತ ವಾಸ್ತವ್ಯ ಸ್ಥಾನಮಾನದ ಹಿನ್ನೆಲೆಯಲ್ಲಿ ಅವರಿಗೆ ಈವರೆಗೆ ಪೌರತ್ವ ಲಭಿಸಿರಲಿಲ್ಲ. ಇದು ‘ವಿಂಡ್‌ರಶ್’ ವಿವಾದ ಎಂಬುದಾಗಿ ಜನಜನಿತವಾಗಿತ್ತು. ಈ ವಿವಾದವು ಎಪ್ರಿಲ್‌ನಲ್ಲಿ ನಡೆದ ಕಾಮನ್‌ವೆಲ್ತ್ ಶೃಂಗ ಸಮ್ಮೇಳನದಲ್ಲಿ ಬ್ರಿಟನ್ ಪ್ರಧಾನಿ ತೆರೇಸಾ ಮೇಯ ಮುಖಭಂಗಕ್ಕೆ ಕಾರಣವಾಗಿತ್ತು.

ಎರಡನೇ ಮಹಾಯುದ್ಧ ಮುಗಿದ ಬಳಿಕ ಬ್ರಿಟನ್‌ಗೆ ಬಂದ ಕಾರ್ಮಿಕರನ್ನು ‘ವಿಂಡ್‌ರಶ್’ ತಲೆಮಾರು ಎಂಬುದಾಗಿ ಕರೆಯಲಾಗುತ್ತಿದೆ. ಇದರಲ್ಲಿ ಹೆಚ್ಚಿನವರು ಕೆರಿಬಿಯನ್ ದೇಶಗಳ ನಾಗರಿಕರು.

ಅವರನ್ನು ‘ಎಂವಿ ಎಂಪಯರ್ ವಿಂಡ್‌ರಶ್’ ಹಡಗಿನಲ್ಲಿ ಬ್ರಿಟನ್‌ಗೆ ಕರೆತರಲಾಗಿತ್ತು. ಹಾಗಾಗಿ, ಅವರನ್ನು ‘ವಿಂಡ್‌ರಶ್’ ತಲೆಮಾರು ಎಂಬುದಾಗಿ ಕರೆಯಲಾಗುತ್ತಿದೆ.

‘‘156 ಭಾರತೀಯರ ಭಾರತೀಯರ ಸ್ಥಾನಮಾನವನ್ನು ಖಚಿತಪಡಿಸಲಾಗಿದೆ. ಆ ಪೈಕಿ 124 ಮಂದಿಗೆ ಪೌರತ್ವ ನೀಡಲಾಗಿದೆ ಹಾಗೂ 32 ಮಂದಿಗೆ ದೇಶದಲ್ಲಿ ಅನಿರ್ದಿಷ್ಟಾವಧಿಗೆ ಉಳಿಯಲು ಅನುಮತಿ ನೀಡಲಾಗಿದೆ’’ ಎಂದು ಗೃಹ ಕಾರ್ಯದರ್ಶಿ ಸಾಜಿದ್ ಜಾವೇದ್ ಶುಕ್ರವಾರ ಗೃಹ ವ್ಯವಹಾರಗಳ ಆಯ್ದ ಸಮಿತಿಗೆ ತಿಳಿಸಿದರು.

ದಾಖಲೆಗಳಿಲ್ಲದೆ ವಂಚಿತವಾದ ಸಮೂಹ

‘ವಿಂಡ್‌ರಶ್’ ತಲೆಮಾರು ದಶಕಗಳ ಕಾಲ ಬ್ರಿಟನ್‌ನಲ್ಲಿ ನೆಲೆಸಿದೆ. ಆದರೆ ಅವರ ವಾಸ್ತವ್ಯವನ್ನು ಸಕ್ರಮಗೊಳಿಸುವ ಅಗತ್ಯ ದಾಖಲೆಗಳನ್ನು ಅವರು ಪಡೆದಿರಲಿಲ್ಲ. ಹಾಗಾಗಿ, ಕೆಲವರು ದೇಶದಿಂದ ಗಡಿಪಾರಾಗಿದ್ದಾರೆ ಹಾಗೂ ಕೆಲವರು ಉದ್ಯೋಗ ಹಾಗೂ ಬದುಕಿನ ಇತರ ಕ್ಷೇತ್ರಗಳಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಕಾಮನ್‌ವೆಲ್ತ್ ಸಮ್ಮೇಳನದಲ್ಲಿ ವಿವಾದ ಪ್ರಸ್ತಾಪಗೊಂಡ ಬಳಿಕ, ಈ ವಿಷಯದೊಂದಿಗೆ ವ್ಯವಹರಿಸಲು ಗೃಹ ಕಚೇರಿಯು ಕಾರ್ಯಪಡೆಯೊಂದನ್ನು ಸ್ಥಾಪಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X