Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೊದಲ ಮಹಾಯುದ್ಧದಲ್ಲಿ ಭಾರತೀಯ ಸೈನಿಕರ...

ಮೊದಲ ಮಹಾಯುದ್ಧದಲ್ಲಿ ಭಾರತೀಯ ಸೈನಿಕರ ವಿರುದ್ಧ ತಾರತಮ್ಯ

ಭಾರತೀಯ ಕಲಾವಿದರಿಂದ ಆರೋಪ

ವಾರ್ತಾಭಾರತಿವಾರ್ತಾಭಾರತಿ23 Sept 2018 10:35 PM IST
share
ಮೊದಲ ಮಹಾಯುದ್ಧದಲ್ಲಿ ಭಾರತೀಯ ಸೈನಿಕರ ವಿರುದ್ಧ ತಾರತಮ್ಯ

ಲಂಡನ್, ಸೆ. 23: ಮೊದಲನೇ ಮಹಾಯುದ್ಧದಲ್ಲಿ ಬ್ರಿಟಿಶ್ ಸೇನೆಯಲ್ಲಿ ಹೋರಾಡಿದ ಭಾರತೀಯ ಉಪಖಂಡದ ಸೈನಿಕರ ವಿರುದ್ಧ ತಾರತಮ್ಯವನ್ನು ಸೂಚಿಸುವ ದಾಖಲೆಗಳನ್ನು ನಾವು ಪತ್ತೆಹಚ್ಚಿದ್ದೇವೆ ಎಂದು ಭಾರತೀಯ ಕಲಾವಿದರ ಗುಂಪೊಂದು ಹೇಳಿದೆ.

20ನೇ ಶತಮಾನದ ಆದಿಭಾಗದಲ್ಲಿ ನಡೆದ ಯುದ್ಧದ ಶತಮಾನೋತ್ಸವದಲ್ಲಿ ಭಾಗವಹಿಸಲು ಬ್ರಿಟನ್‌ಗೆ ಹೋಗಿರುವ ಗುಂಪು ಈ ಆರೋಪ ಮಾಡಿದೆ.

100 ವರ್ಷಗಳ ಹಿಂದೆ ನಡೆದ ಯುದ್ಧದ ವೇಳೆ, ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದ ಭಾರತೀಯ ಸೈನಿಕರಿಗೆ ಚಿಕಿತ್ಸೆ ನೀಡುವಲ್ಲಿ ಬ್ರಿಟಿಶ್ ಸಶಸ್ತ್ರ ಪಡೆಗಳು ವ್ಯವಸ್ಥಿತ ನಿರ್ಲಕ್ಷ ಧೋರಣೆಯನ್ನು ತಳೆದಿದ್ದವು ಹಾಗೂ ಯುದ್ಧಭೂಮಿಯಲ್ಲಿನ ಅನುಭವಗಳಿಂದ ಘಾಸಿಗೊಂಡಿದ್ದ ಸೈನಿಕರ ಆರೈಕೆಯಲ್ಲಿ ತಾರತಮ್ಯದ ವಿಧಾನಗಳನ್ನು ಅನುಸರಿಸಲಾಗುತ್ತಿತ್ತು ಎಂದು ದಿಲ್ಲಿಯ ‘ರ್ಯಾಕ್ಸ್ ಮೀಡಿಯ ಕಲೆಕ್ಟಿವ್’ನ ಕಲಾವಿದರು ‘ಅಬ್ಸರ್ವರ್’ ಪತ್ರಿಕೆಗೆ ಹೇಳಿದ್ದಾರೆ.

ಬ್ರಿಟಿಶ್ ಲೈಬ್ರರಿಯಿಂದ ಪಡೆದ ದಾಖಲೆಗಳು ಈ ತಾರತಮ್ಯ ಧೋರಣೆಯನ್ನು ಬಹಿರಂಗಪಡಿಸಿವೆ ಎಂದು ಅವರು ಹೇಳಿದ್ದಾರೆ.

13 ಲಕ್ಷ ಭಾರತೀಯ ಸೈನಿಕರು

ಮೊದಲನೇ ಮಹಾಯುದ್ಧದಲ್ಲಿ ಅವಿಭಜಿತ ಭಾರತದ 13 ಲಕ್ಷಕ್ಕೂ ಅಧಿಕ ಸೈನಿಕರು ಬ್ರಿಟಿಶ್ ಭಾರತೀಯ ಸೇನೆಯ ಪರವಾಗಿ ಹೋರಾಡಿದ್ದರು.

ಯುರೋಪ್‌ನಲ್ಲಿ ಆರಂಭಗೊಂಡ ಯುದ್ಧವು 1914ರಿಂದ 1918ರವರೆಗೆ ನಡೆಯಿತು. ಇತಿಹಾಸದ ಬೃಹತ್ ಯುದ್ಧಗಳ ಪೈಕಿ ಒಂದಾಗಿರುವ ಆ ಯುದ್ಧದಲ್ಲಿ 6 ಕೋಟಿ ಯುರೋಪಿಯನ್ನರು ಸೇರಿದಂತೆ 7 ಕೋಟಿಗೂ ಅಧಿಕ ಸೇನಾ ಸಿಬ್ಬಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X