ವಿಧಾನ ಪರಿಷತ್ ಉಪ ಚುನಾವಣೆ ; ಬಿಜೆಪಿ ಕಣದಿಂದ ಹಿಂದಕ್ಕೆ ?
ಬೆಂಗಳೂರು, ಸೆ:24: ವಿಧಾನ ಪರಿಷತ್ ನ ಖಾಲಿ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಬಿಜೆಪಿ ಕಣದಿಂದ ದೂರ ಸರಿಯಲು ನಿರ್ಧರಿಸಿದೆ.
ಅ.4ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಸಂಖ್ಯಾಬಲದ ಕೊರತೆಯ ಹಿನ್ನೆಲೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ನಿಂದ ಎಂ.ಸಿ.ವೇಣುಗೋಪಾಲ್ ಮತ್ತು ನಸೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದಾರೆ.
Next Story