Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹೊಸ ಮೈಲುಗಲ್ಲು ತಲುಪಿದ ರೋಹಿತ್ ಶರ್ಮಾ

ಹೊಸ ಮೈಲುಗಲ್ಲು ತಲುಪಿದ ರೋಹಿತ್ ಶರ್ಮಾ

7,000 ರನ್ ಗಳಿಸಿದ ಭಾರತದ ಏಳನೇ ದಾಂಡಿಗ

ವಾರ್ತಾಭಾರತಿವಾರ್ತಾಭಾರತಿ24 Sept 2018 5:27 PM IST
share
ಹೊಸ ಮೈಲುಗಲ್ಲು ತಲುಪಿದ ರೋಹಿತ್ ಶರ್ಮಾ

ದುಬೈ, ಸೆ.24: ಭಾರತದ ಹಂಗಾಮಿ ನಾಯಕ ರೋಹಿತ್ ಶರ್ಮಾ ಶ್ರೇಷ್ಠ ಪ್ರದರ್ಶನ ಮುಂದುವರಿಸಿದ್ದು ಏಕದಿನ ಕ್ರಿಕೆಟ್‌ನಲ್ಲಿ 7,000 ರನ್ ಪೂರೈಸಿದ ಏಳನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾದರು.

ರವಿವಾರ ಪಾಕಿಸ್ತಾನ ವಿರುದ್ಧದ ಸೂಪರ್-4 ಪಂದ್ಯದ ವೇಳೆ ರೋಹಿತ್ ಈ ಮೈಲುಗಲ್ಲು ತಲುಪಿದರು. ರೋಹಿತ್‌ಗೆ 7,000 ರನ್ ಪೂರೈಸಲು 94 ರನ್‌ಗಳ ಅಗತ್ಯವಿತ್ತು. 19ನೇ ಶತಕವನ್ನು ಸಿಡಿಸಿದ ರೋಹಿತ್ 7,000 ರನ್ ಪೂರೈಸಲು ಯಶಸ್ವಿಯಾದರು.

ಏಕದಿನ ಕ್ರಿಕೆಟ್‌ನಲ್ಲಿ 7,000ಕ್ಕೂ ಅಧಿಕ ರನ್ ಗಳಿಸಿದ ಭಾರತದ ಇತರ ಆಟಗಾರರೆಂದರೆ: ಸಚಿನ್ ತೆಂಡುಲ್ಕರ್, ಸೌರವ್ ಗಂಗುಲಿ, ರಾಹುಲ್ ದ್ರಾವಿಡ್, ಎಂ.ಎಸ್. ಧೋನಿ, ವಿರಾಟ್ ಕೊಹ್ಲಿ, ಮುಹಮ್ಮದ್ ಅಝರುದ್ದೀನ್, ಯುವರಾಜ್ ಸಿಂಗ್ ಹಾಗೂ ವೀರೇಂದ್ರ ಸೆಹ್ವಾಗ್.

ರೋಹಿತ್ ಈಗ ನಡೆಯುತ್ತಿರುವ ಏಶ್ಯಕಪ್‌ನಲ್ಲಿ ಸತತ 3ನೇ ಬಾರಿ 50ಕ್ಕೂ ಅಧಿಕ ರನ್ ಗಳಿಸಿದರು. ಮುಂಬೈ ದಾಂಡಿಗ ಮೊದಲ ಪಂದ್ಯದಲ್ಲಿ 52, 2ನೇ ಪಂದ್ಯದಲ್ಲಿ 83 ಹಾಗೂ ಮೂರನೇ ಪಂದ್ಯದಲ್ಲಿ ಔಟಾಗದೆ 111 ರನ್ ಕಲೆ ಹಾಕಿದ್ದಾರೆ. ಪಾಕ್ ವಿರುದ್ಧ 119 ಎಸೆತಗಳನ್ನು ಎದುರಿಸಿದ್ದ ರೋಹಿತ್ 7 ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ಸಹಿತ ಔಟಾಗದೆ 111 ರನ್ ಗಳಿಸಿದರು.

19ನೇ ಶತಕವನ್ನು ಸಿಡಿಸಿದ ರೋಹಿತ್ ಅವರು ಬ್ರಿಯಾನ್ ಲಾರಾ, ಮಹೇಲ ಜಯವರ್ಧನೆ ಹಾಗೂ ರಾಸ್ ಟೇಲರ್ ಶತಕದ ಸಾಧನೆ ಯನ್ನು ಸರಿಗಟ್ಟಿದರು. ರೋಹಿತ್ 181ನೇ ಇನಿಂಗ್ಸ್‌ನಲ್ಲಿ 7 ಸಾವಿರ ರನ್ ಪೂರೈಸಿ ವೇಗವಾಗಿ ಈ ಸಾಧನೆ ಮಾಡಿದ ಭಾರತದ ಮೂರನೇ ಆಟಗಾರ ಎನಿಸಿಕೊಂಡರು. ವಿರಾಟ್ ಕೊಹ್ಲಿ(161) ಹಾಗೂ ಸೌರವ್ ಗಂಗುಲಿ(174)ಮೊದಲೆರಡು ಸ್ಥಾನದಲ್ಲಿದ್ದಾರ. ದಕ್ಷಿಣ ಆಫ್ರಿಕದ ಹಾಶಿಮ್ ಅಮ್ಲ(150 ಇನಿಂಗ್ಸ್)ವೇಗವಾಗಿ 7 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ದಾಂಡಿಗನಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X