Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾವಣ ಹುಟ್ಟಿದ್ದು ಲಂಕಾದಲ್ಲಲ್ಲ,...

ರಾವಣ ಹುಟ್ಟಿದ್ದು ಲಂಕಾದಲ್ಲಲ್ಲ, ನೋಯ್ಡಾದಲ್ಲಿ: ಸುಬ್ರಮಣಿಯನ್ ಸ್ವಾಮಿ

“ಕಪ್ಪುಹಣ ಹೊರಹೋಗುತ್ತಿರುವುದರಿಂದ ರೂಪಾಯಿ ಮೌಲ್ಯ ಕುಸಿತ”

ವಾರ್ತಾಭಾರತಿವಾರ್ತಾಭಾರತಿ24 Sept 2018 9:19 PM IST
share
ರಾವಣ ಹುಟ್ಟಿದ್ದು ಲಂಕಾದಲ್ಲಲ್ಲ, ನೋಯ್ಡಾದಲ್ಲಿ: ಸುಬ್ರಮಣಿಯನ್ ಸ್ವಾಮಿ

ಪಣಜಿ, ಸೆ.24: ಕಪ್ಪುಹಣ ದೇಶದಿಂದ ಹೊರಹೋಗುತ್ತಿರುವುದರಿಂದ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್‍ ಸ್ವಾಮಿ ವಿಶ್ಲೇಷಿಸಿದ್ದಾರೆ.

"ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಅದರ ಮಹತ್ವ" ಎಂಬ ವಿಷಯದ ಬಗ್ಗೆ ಮರ್ಮಗೋವಾದಲ್ಲಿ ನೀಡಿದ ಉಪನ್ಯಾಸದಲ್ಲಿ ಸ್ವಾಮಿ ಈ ವ್ಯಾಖ್ಯಾನ ಮಾಡಿದರು.

ರೂಪಾಯಿ ಮೌಲ್ಯ ಕುಸಿತಕ್ಕೂ ಅಮೆರಿಕಕ್ಕೂ ಯಾವ ಸಂಬಂಧವೂ ಇಲ್ಲ. ಆದರೆ ಇದರ ಹಿಂದಿರುವ ಮುಖ್ಯ ಕಾರಣವೆಂದರೆ, ದೊಡ್ಡ ಪ್ರಮಾಣದ ಕಪ್ಪುಹಣ ದೇಶದಿಂದ ತೊಗಲುತ್ತಿರುವುದು ಎಂದು ಸ್ವಾಮಿ ಹೇಳಿದರು. ಡಾಲರ್‍ ನ ಎದುರು ರೂಪಾಯಿಯ ಅಧಿಕ ಪೂರೈಕೆ ಇರುವುದರಿಂದ, ಮೌಲ್ಯ ಕುಸಿದಿದೆ ಎಂದು ಸ್ವಾಮಿ ವಿವರಿಸಿದರು.

ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ರೂಪಾಯಿ ಮೌಲ್ಯದಲ್ಲಿ ಕುಸಿತ ಉಂಟಾಗಿದ್ದು, ಕಳೆದ ಜನವರಿಯಿಂದೀಚೆಗೆ ರೂಪಾಯಿ ಮೌಲ್ಯ ಶೇಕಡ 14ರಷ್ಟು ಕುಸಿದಿದೆ. ಏಪ್ರಿಲ್‍ನಿಂದ ಸೆಪ್ಟೆಂಬರ್ ನಡುವೆ ರೂಪಾಯಿ ಮೌಲ್ಯ ಪ್ರತಿ ಡಾಲರ್ ಎದುರು ಏಳು ರೂಪಾಯಿಯಷ್ಟು ಕುಸಿದಿದ್ದು, ಕಳೆದ ವಾರ ಒಂದು ಡಾಲರ್‍ಗೆ ರೂಪಾಯಿ ಮೌಲ್ಯ 73 ರೂಪಾಯಿ ಆಗಿತ್ತು.

ಸ್ವತಃ ಅರ್ಥಶಾಸ್ತ್ರಜ್ಞರಾಗಿರುವ ಸ್ವಾಮಿ, ಅಮೆರಿಕ ವಿಶ್ವದ ಮುಂದುವರಿದ ರಾಷ್ಟ್ರವಾಗಿ ಉಳಿಯುವವರೆಗೂ ಡಾಲರ್ ಅಂತರರಾಷ್ಟ್ರೀಯ ಆರ್ಥಿಕತೆಯನ್ನು ಆಳುತ್ತದೆ ಎಂದು ಪ್ರತಿಪಾದಿಸಿದರು.

ಇದೇ ಸಂದರ್ಭ ರಾಮಾಯಣದ ಬಗ್ಗೆ ಮಾತನಾಡಿದ ಅವರು, ರಾವಣನು ದಿಲ್ಲಿ ಸಮೀಪದ ನೋಯ್ಡಾದಲ್ಲಿ ಹುಟ್ಟಿದ್ದ ಹೊರತು ಲಂಕೆಯಲ್ಲಿ ಅಲ್ಲ ಎಂದು ಹೇಳಿದರು. “ದಿಲ್ಲಿ ಸಮೀಪದ ಬಿಸ್ರಖ್ ಎಂಬ ಗ್ರಾಮದಲ್ಲಿ ರಾವಣ ಜನಿಸಿದ” ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X