Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 49 ದಿನಗಳನ್ನು ಸಮುದ್ರದ ಮಧ್ಯೆ ಕಳೆದ 19...

49 ದಿನಗಳನ್ನು ಸಮುದ್ರದ ಮಧ್ಯೆ ಕಳೆದ 19 ವರ್ಷದ ಯುವಕ

ಉಪ್ಪು ನೀರು ಕುಡಿದು, ಮೀನು ಹಿಡಿದು ಜೀವ ಉಳಿಸಿಕೊಂಡ ಛಲವಂತ

ವಾರ್ತಾಭಾರತಿವಾರ್ತಾಭಾರತಿ24 Sept 2018 10:22 PM IST
share
49 ದಿನಗಳನ್ನು ಸಮುದ್ರದ ಮಧ್ಯೆ ಕಳೆದ 19 ವರ್ಷದ ಯುವಕ

ಜಕಾರ್ತ, ಸೆ.24: ಇಂಡೋನೇಷ್ಯಾದ ಹದಿಹರೆಯದ ಯುವಕನೊಬ್ಬ ದಿಕ್ಕು ದೆಸೆಯಿಲ್ಲದೇ ಸಮುದ್ರದಲ್ಲಿ ಅಲೆಯುತ್ತಾ 49 ದಿನಗಳನ್ನು ಮೀನುಗಾರಿಕೆ ಗುಡಿಸಲಲ್ಲೇ ಕಳೆದ ಪ್ರಕರಣ ಕೊನೆಗೂ ಸುಖಾಂತ್ಯವಾಗಿದೆ. ಪನಾಮಾ ಧ್ವಜವಿದ್ದ ಹಡಗು ಈತನನ್ನು ಪತ್ತೆ ಮಾಡಿ ರಕ್ಷಣಾ ಕಾರ್ಯ ಮೂಲಕ ಮನೆಗೆ ಸುರಕ್ಷಿತವಾಗಿ ತಲುಪಿಸಿದೆ.

ಅಲ್ದಿ ನೊವೆಲ್ ಅದಿಲಿಂಗ್ (19) ಎಂಬ ಸುಲವೇಸಿ ಮೂಲದ ಯುವಕ ಮೀನುಗಾರಿಕೆ ದೋಣಿಯೊಂದರಲ್ಲಿ ಬೆಳಕಿನ ವ್ಯವಸ್ಥೆ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ. ಸಮುದ್ರದಲ್ಲಿ 125 ಕಿಲೋಮೀಟರ್ ಆಚೆಯ ರೋಂಪೊಂಗ್ ಎಂಬಲ್ಲಿ ಈತ ಕೆಲಸ ಮಾಡುತ್ತಿದ್ದ.. ಈತನ ತಂದೆ ಹದಿನಾರನೇ ವಯಸ್ಸಿನಿಂದಲೂ ಈ ಕೆಲಸ ಮಾಡುತ್ತಾ ಬಂದ ಹಿನ್ನೆಲೆಯಲ್ಲಿ ಈ ಕೆಲಸವನ್ನು ಯುವಕನಿಗೆ ವಹಿಸಲಾಗಿತ್ತು.

ಪ್ರತಿ ವಾರ ಆತನ ಕಂಪನಿಯ ಕೆಲವರು ಆಗಮಿಸಿ, ಬಲೆ ಸಹಾಯದಿಂದ ಮೀನು ಹಿಡಿದು ಒಯ್ಯುವ ಸಂದರ್ಭದಲ್ಲಿ ಆತನಿಗೆ ಆಹಾರ, ನೀರು ಮತ್ತು ಇಂಧನ ವ್ಯವಸ್ಥೆ ಮಾಡುತ್ತಾರೆ. ಪುಟ್ಟ ತೇಲುವ ಗುಡಿಸಲಲ್ಲಿ ಈತನ ವಾಸ. ಮನಾಡೊ ಸಾಗರ ಪ್ರದೇಶದಲ್ಲಿ ಈ ಗುಡಿಸಲು ಇದೆ. ಇದನ್ನು ಸಮುದ್ರ ಕಿನಾರೆಯಿಂದ ದೊಡ್ಡ ಹಗ್ಗವೊಂದರಲ್ಲಿ ಇದನ್ನು ಕಟ್ಟಿಹಾಕಲಾಗಿತ್ತು. ಜುಲೈ ಮಧ್ಯದಲ್ಲಿ ಗಾಳಿಗೆ ಹಗ್ಗ ಕತ್ತರಿಸಿಹೋಗಿದ್ದರಿಂದ ಅಲ್ದಿ ಅಲೆಮಾರಿಯಾಗಿ ಅಲೆಯುವ ಪರಿಸ್ಥಿತಿ ಉಂಟಾಗಿತ್ತು.

ಕೆಲವೇ ದಿನದ ಆಹಾರ ಹೊಂದಿದ್ದ ಈತ ಬಳಿಕ ಮೀನು ಹಿಡಿದು, ತನ್ನ ಗುಡಿಸಲಿನ ಮರ ಉರಿಸಿ ಅದನ್ನು ಬೇಯಿಸಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದ. ಸಮುದ್ರ ನೀರನ್ನು ತನ್ನ ಬಟ್ಟೆಯಿಂದ ಸೋಸಿ ಉಪ್ಪಿನ ಅಂಶ ಕಡಿಮೆ ಮಾಡಿಕೊಂಡು ಕುಡಿಯುತ್ತಿದ್ದ. 10 ಹಡಗುಗಳು ಆ ಮಾರ್ಗದ ಮೂಲಕ ಹಾದು ಹೋಗಿದ್ದು, ಕೊನೆಗೆ ಪನಾಮಾ ಧ್ವಜ ಹೊಂದಿದ್ದ ಎಂ.ವಿ.ಅರ್ಪೆಜಿಯೊ ಎಂಬ ಹಡಗು ರಕ್ಷಿಸಿದೆ ಎಂದು ಒಸಾಕಾದಲ್ಲಿ ಇಂಡೋನೇಷ್ಯಾದ ಕಾನ್ಸುಲೇಟ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X