Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬುಧವಾರ ಕೊನೆಯ ಸೂಪರ್-4 ಪಂದ್ಯ:...

ಬುಧವಾರ ಕೊನೆಯ ಸೂಪರ್-4 ಪಂದ್ಯ: ಪಾಕ್-ಬಾಂಗ್ಲಾ ಪಾಲಿಗೆ ‘ಸೆಮಿ ಫೈನಲ್’

ವಾರ್ತಾಭಾರತಿವಾರ್ತಾಭಾರತಿ25 Sept 2018 11:58 PM IST
share
ಬುಧವಾರ ಕೊನೆಯ ಸೂಪರ್-4 ಪಂದ್ಯ: ಪಾಕ್-ಬಾಂಗ್ಲಾ ಪಾಲಿಗೆ ‘ಸೆಮಿ ಫೈನಲ್’

ಅಬುಧಾಬಿ, ಸೆ.25: ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಸತತ ಎರಡು ಪಂದ್ಯಗಳಲ್ಲಿ ಸೋಲನುಭವಿಸಿ ಹೈರಾಣಾಗಿರುವ ಪಾಕಿಸ್ತಾನ ತಂಡ ಬುಧವಾರ ನಡೆಯಲಿರುವ ಟೂರ್ನಿಯ ಕೊನೆಯ ಸೂಪರ್-4 ಪಂದ್ಯದಲ್ಲಿ ಬಾಂಗ್ಲಾದೇಶದ ಸವಾಲನ್ನು ಎದುರಿಸಲಿದೆ.

ಶೇಕ್ ಝಾಯೆದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಸೂಪರ್ ಪಂದ್ಯದ ಬಳಿಕ ಅಗ್ರ-2 ತಂಡಗಳು ಫೈನಲ್‌ಗೆ ತಲುಪಲಿವೆ. ಭಾರತ ಈಗಾಗಲೇ ಫೈನಲ್‌ಗೆ ತಲುಪಿದ್ದು, ಫೈನಲ್‌ಗೆ ತಲುಪಲಿರುವ ಇನ್ನೊಂದು ತಂಡ ಯಾವುದೆನ್ನುವುದು ಬುಧವಾರ ನಿರ್ಧಾರವಾಗಲಿದೆ. ಮಾಜಿ ವಿಶ್ವ ಹಾಗೂ ಏಶ್ಯಕಪ್ ಚಾಂಪಿಯನ್ ಪಾಕಿಸ್ತಾನ ತಂಡ ಬಾಂಗ್ಲಾವನ್ನು ಸೋಲಿಸಿ ಫೈನಲ್‌ಗೆ ತಲುಪುವ ವಿಶ್ವಾಸದಲ್ಲಿದೆ.

ಪಾಕಿಸ್ತಾನ ತಂಡ ಶುಕ್ರವಾರ ನಡೆಯುವ ಫೈನಲ್‌ಗೆತೇರ್ಗಡೆಯಾಗಬೇಕಾದರೆ ಬ್ಯಾಟಿಂಗ್‌ನಲ್ಲಿ ಮತ್ತಷ್ಟು ಸುಧಾರಣೆಯಾಗಬೇಕಾಗಿದೆ.

ಪಾಕ್ ಪಾಳಯದಲ್ಲಿ ಅನುಭವಿ ದಾಂಡಿಗ ಶುಐಬ್ ಮಲಿಕ್ ಹೊರತುಪಡಿಸಿ ಬೇರೆ ದಾಂಡಿಗರು ವಿಫಲರಾಗುತ್ತಿದ್ದಾರೆ. ಎರಡು ಬಾರಿ ಏಶ್ಯಕಪ್‌ನ್ನು ಜಯಿಸಿರುವ ಪಾಕ್ ತಂಡಕ್ಕೆ ವೇಗದ ಬೌಲರ್ ಮುಹಮ್ಮದ್ ಆಮಿರ್ ಕಳಪೆ ಫಾರ್ಮ್ ಚಿಂತೆಯ ವಿಷಯವಾಗಿದೆ.ಆಮಿರ್ ವಿಕೆಟ್ ಪಡೆಯಲು ಪರದಾಡುತ್ತಿದ್ದಾರೆ. ನಾಯಕ ಸರ್ಫರಾಝ್ ಅಹ್ಮದ್ ಅವರು ಆಮಿರ್ ಹಾಗೂ ಇತರ ಬೌಲರ್‌ಗಳ ಪ್ರದರ್ಶನದ ಬಗ್ಗೆ ಬೇಸರ ಹೊರಹಾಕಿದ್ದಾರೆ.

ಭಾರತ ವಿರುದ್ಧ ಸೂಪರ್-4 ಪಂದ್ಯದಲ್ಲಿ 9 ವಿಕೆಟ್‌ಗಳಿಂದ ಹೀನಾಯವಾಗಿ ಸೋತಿರುವ ಪಾಕ್ ತಂಡದ ಕೈಯ್ಯಲ್ಲಿ ದೊಡ್ಡ ಸವಾಲಿದೆ ಎಂದು ಕೋಚ್ ಮಿಕಿ ಅರ್ಥರ್ ಹೇಳಿದ್ದಾರೆ.

‘‘ಬಾಂಗ್ಲಾದೇಶ ವಿರುದ್ಧ ಪಂದ್ಯ ನಮ್ಮ ತಂಡಕ್ಕೆ ಸೆಮಿ ಫೈನಲ್ ಎನಿಸಿಕೊಂಡಿದೆ. ಈ ಕ್ಷಣದಲ್ಲಿ ನಾವು ಹಿನ್ನಡೆಯಿಂದ ಚೇತರಿಸಿಕೊಳ್ಳಬೇಕಾಗಿದೆ. ಗೆಲ್ಲಲೇಬೇಕಾದ ಈ ಪಂದ್ಯದಲ್ಲಿ ಶ್ರೇಷ್ಠ ಪ್ರದರ್ಶನ ನೀಡಬೇಕಾಗಿದೆ. ನನಗೆ ನಮ್ಮ ಆಟಗಾರರ ಮೇಲೆ ಸಂಪೂರ್ಣ ನಂಬಿಕೆಯಿದೆ’’ ಎಂದು ಅರ್ಥರ್ ಹೇಳಿದ್ದಾರೆ.

ಬಾಂಗ್ಲಾದೇಶ ತಂಡ ಅಫ್ಘಾನಿಸ್ತಾನ ವಿರುದ್ಧ ಆಡಿರುವ ತನ್ನ 2ನೇ ಸೂಪರ್-4 ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ 3 ರನ್‌ಗಳಿಂದ ಪ್ರಯಾಸದ ಗೆಲುವು ದಾಖಲಿಸಿದೆ. ಭಾರತ ವಿರುದ್ಧ ಆಡಿರುವ ಮೊದಲ ಸೂಪರ್-4 ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಸೋಲುಂಡಿತ್ತು.

ಅಫ್ಘಾನ್ ವಿರುದ್ಧ ಜಯ ಸಾಧಿಸಿರುವ ಬಾಂಗ್ಲಾದೇಶ ತಂಡ ಪಾಕ್‌ನ್ನು ಸೋಲಿಸಿ ಫೈನಲ್‌ಗೆ ತಲುಪುವ ವಿಶ್ವಾಸದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X