Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ 1,000 ಕೋಟಿ ರೂ. ಕ್ಲಬ್ ಗೆ...

ಭಾರತದಲ್ಲಿ 1,000 ಕೋಟಿ ರೂ. ಕ್ಲಬ್ ಗೆ 214 ಶ್ರೀಮಂತರ ಸೇರ್ಪಡೆ

ಮುಕೇಶ್ ಅಂಬಾನಿಯ ಪ್ರತಿದಿನದ ಆದಾಯ 300 ಕೋಟಿ ರೂ.

ವಾರ್ತಾಭಾರತಿವಾರ್ತಾಭಾರತಿ26 Sept 2018 2:08 PM IST
share
ಭಾರತದಲ್ಲಿ 1,000 ಕೋಟಿ ರೂ. ಕ್ಲಬ್ ಗೆ 214 ಶ್ರೀಮಂತರ ಸೇರ್ಪಡೆ

ಮುಂಬೈ, ಸೆ.26: ಭಾರತದಲ್ಲಿ 1,000 ಕೋಟಿ ರೂ.ಗೂ ಅಧಿಕ ಮೌಲ್ಯದ ಸಂಪತ್ತು ಹೊಂದಿರುವ ಶ್ರೀಮಂತರ ಸಂಖ್ಯೆ ಈ ವರ್ಷ 831ಕ್ಕೆ ಏರಿದ್ದು, ಇದು ಕಳೆದ ವರ್ಷಕ್ಕಿಂತ 214ರಷ್ಟು ಹೆಚ್ಚಾಗಿದೆ ಎಂದು ಬಾರ್ಕ್‌ಲೇಸ್ ಹುರುನ್ ಇಂಡಿಯಾ ರಿಚ್ ಲಿಸ್ಟ್ ತಿಳಿಸಿದೆ.

3.7 ಲಕ್ಷ ಕೋಟಿ ರೂ. ಸಂಪತ್ತಿನೊಂದಿಗೆ ರಿಲಾಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ ಸತತ ಏಳನೇ ವರ್ಷವೂ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಟಾಪ್ ಟೆನ್ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಸೈರಸ್ ಪಲ್ಲೊಂಜಿ ಮಿಸ್ತ್ರಿ ಹಾಗೂ ಶಪೂರ್ಜಿ ಪಲ್ಲೊಂಜಿ ಮಿಸ್ತ್ರಿ ಅವರ ಹೆಸರಗಳೂ ಸೇರಿವೆ. ಟಿಸಿಎಸ್ ಶೇರುಗಳ ಬೆಲೆಯಲ್ಲಿ ಶೇ 56ರಷ್ಟು ಏರಿಕೆಯಿಂದ ಇದು ಸಾಧ್ಯವಾಗಿದೆ.

ಟಾಪ್ ಟೆನ್ ಪಟ್ಟಿಯಲ್ಲಿ ಅಂಬಾನಿ ನಂತರದ ಸ್ಥಾನ ಎಸ್.ಪಿ. ಹಿಂದುಜಾ ಕುಟುಂಬ, ಎನ್.ಎನ್.ಮಿತ್ತಲ್ ಮತ್ತು ಕುಟುಂಬ ಹಾಗೂ ಅಝೀಂ ಪ್ರೇಮ್‌ಜಿ ಇದ್ದರೆ, ಈ ಮೂರು ಮಂದಿಯ ಒಟ್ಟು ಸಂಪತ್ತಿಗಿಂತಲೂ ಅಂಬಾನಿ ಸಂಪತ್ತು ಹೆಚ್ಚಾಗಿರುವುದು ಉಲ್ಲೇಖನೀಯ. ಕಳೆದೊಂದು ವರ್ಷದಲ್ಲಿ ಮುಕೇಶ್ ಅಂಬಾನಿಯ ಸಂಪತ್ತು ಪ್ರತಿದಿನ ರೂ.300 ಕೋಟಿಯಷ್ಟು ಏರಿಕೆಯಾಗಿದೆ.

ಎಚ್‌ಸಿಎಲ್ ಕಂಪ್ಯೂಟರ್ಸ್‌ ನ ಶಿವ ನಾಡರ್ ಹಾಗೂ ಪತಂಜಲಿಯ ಆಚಾರ್ಯ ಬಾಲಕೃಷ್ಣ 2017ರ ಟಾಪ್ 10 ಪಟ್ಟಿಯಿಂದಲೇ ಹೊರ ಬಿದ್ದಿದ್ದರು.

ಹುರುನ್ ಇಂಡಿಯಾ ರಿಚ್ ಲಿಸ್ಟ್ ಬಿಡುಗಡೆ ಮಾಡಿದ ಹುರುನ್ ರಿಪೋರ್ಟ್ ಇಂಡಿಯಾ ಎಂ.ಡಿ. ಅನಸ್ ರಹ್ಮಾನ್ ಮಾತನಾಡುತ್ತಾ. ನೀರವ್ ಮೋದಿ ಹಗರಣದಿಂದಾಗಿ ಆಭರಣ ಕ್ಷೇತ್ರದಲ್ಲಿರುವವರ ಸಂಪತ್ತು ರೂ.19,000 ಕೋಟಿಯಷ್ಟು ಕಡಿಮೆಯಾಗಿದ್ದರೆ ಎಫ್‌ಎಂಸಿಜಿ ಕ್ಷೇತ್ರದ ಉದ್ಯಮಗಳ ಆದಾಯ ರೂ 11,500 ಕೋಟಿಯಷ್ಟು ಏರಿಕೆಯಾಗಿದೆ. ಗ್ರಾಮೀಣ ಕ್ಷೇತ್ರದ ಗ್ರಾಹಕರಿಂದ ಹೆಚ್ಚಿದ ಬೇಡಿಕೆಯಿಂದ ಇದು ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತದ ರೂ.1,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಶ್ರೀಮಂತರ ಪಟ್ಟಿಯಲ್ಲಿರುವ ಎಲ್ಲರ ಒಟ್ಟು ಆದಾಯ ರೂ. 49 ಲಕ್ಷ ಕೋಟಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X