Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಆರ್‌ಆರ್‌ಸಿಯಲ್ಲಿ ಪಂಚವಾದ್ಯ...

ಉಡುಪಿ: ಆರ್‌ಆರ್‌ಸಿಯಲ್ಲಿ ಪಂಚವಾದ್ಯ ವಾದನ ದಾಖಲೀಕರಣ

ವಾರ್ತಾಭಾರತಿವಾರ್ತಾಭಾರತಿ26 Sept 2018 8:23 PM IST
share
ಉಡುಪಿ: ಆರ್‌ಆರ್‌ಸಿಯಲ್ಲಿ ಪಂಚವಾದ್ಯ ವಾದನ ದಾಖಲೀಕರಣ

ಉಡುಪಿ, ಸೆ.26: ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ, ಮಣಿಪಾಲ ಅಕಾಡೆಮಿ ಆಪ್ ಹೈಯರ್ ಎಜುಕೇಶನ್ ಮಣಿಪಾಲ ಇದರ ಆಶ್ರಯದಲ್ಲಿ ಜಾನಪದ ವಾದನದ ದಾಖಲೀಕರಣ ಇತ್ತೀಚೆಗೆ ಇಲ್ಲಿ ನಡೆಯಿತು.

ಆಗಮೋಕ್ತ ದೇವಾಲಯಗಳಲ್ಲಿ ಪ್ರತಿನಿತ್ಯ ಪೂಜೆ, ಬಲಿಗಳಲ್ಲಿ ಮತ್ತು ಉತ್ಸವಗಳಲ್ಲಿ ತಂತ್ರಾಗಮ ಶಾಸ್ತ್ರ ರೀತ್ಯಾ ನೇರವೇರುವ ಬಲಿಗಳಲ್ಲಿ ಪ್ರಧಾನ ವಾಗಿ ಇರಲೇಬೇಕಾದ ಪಟಾಂ(ಪಟಹ)ಗಳ ಪ್ರತ್ಯೇಕ- ಸಂಯೋಜಿತ ನಿವಹರ್ಣೆಗಳ ದಾಖಲೀಕರಣ ನಡೆಯಿತು.

ಈ ದಾಖಲೀಕರಣವನ್ನು ಕಾಪು ಮಹತೋಭಾರ ಶ್ರೀಲಕ್ಷ್ಮೀಜನಾರ್ದನ ದೇವಾಲಯದ ಪಂಚವಾದ್ಯ ನುಡಿಸುವ ಹಿರಿಯ ಕಲಾವಿದರಾದ ಕಾಪುವಿನ ತೊಂಬತ್ತರ ಹರೆಯದ ನಾರಾಯಾಣ ದೇವಾಡಿಗ ಕಾಪು, ಎಪ್ಪತ್ತರ ಹರೆಯದ ನಾರಾಯಣ ಶೇರಿಗಾರ ಕಾಪು ಇವರೀರ್ವರು ನಡೆಸಿಕೊಟ್ಟರು.

ಪಟಹ- ದೋಲು ಗಂಟೆಗಳ ವಾದನ ಮತ್ತು ತಂತ್ರಿಗಳು ತಂತ್ರ ತೂಗುವ ಅಪೂರ್ವ ಸಂದರ್ಭಗಳ ಕುರಿತಾದ, ಅವುಗಳ ಸಂಯುಕ್ತ ಪ್ರಯೋಗಗಳು, ನಿಖರತೆ ಮತ್ತು ಶಾಸ್ತ್ರೀಯತೆಯನ್ನು ಗುರುತಿಸಲಾಗಿದೆ, ದಾಖಲಿಸಿಕೊಳ್ಳಲಾಗಿದೆ. ಮುಂದಿನ ತಲೆಮಾರಿಗೆ ಪ್ರದರ್ಶಿಸಲು ಹಾಗೂ ಅಧ್ಯಯನಕ್ಕೆ ಈ ದಾಖಲಾತಿ ಉಪಯೋಗವಾಗಲಿದೆ ಎಂದು ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ಹೇಳಿದರು.

ದಾಖಲೀಕರಣವನ್ನು ನಡೆಸಿಕೊಟ್ಟ ಕಲಾವಿದರಾದ ಕಾಪುವಿನ ನಾರಾಯಣ ದೇವಾಡಿಗ ಕಾಪು, ನಾರಾಯಣ ಶೇರಿಗಾರ ಕಾಪು ಇವರನ್ನು ಇದೇ ವೇಳೆ ಸನ್ಮಾನಿಸಲಾಯಿತು. ದಾಖಲಾತಿಯನ್ನು ಹಿರಿಯ ಪತ್ರಕರ್ತ ಜನಪದ ತಜ್ಞ ಕೆ.ಎಲ್.ಕುಂಡಂತಾಯ ನಿರ್ವಹಿಸಿದರು. ಆರ್‌ಆರ್‌ಸಿಯ ಲಚ್ಚೇಂದ್ರ, ಭಾರತಿ ದಾಖಲಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X