Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಫೇಲ್ ಡೀಲ್: ಪ್ರಧಾನಿ ಮೋದಿಗೆ ಯಶವಂತ್...

ರಫೇಲ್ ಡೀಲ್: ಪ್ರಧಾನಿ ಮೋದಿಗೆ ಯಶವಂತ್ ಸಿನ್ಹಾ ಅವರ 6 ಪ್ರಶ್ನೆಗಳು

ವಾರ್ತಾಭಾರತಿವಾರ್ತಾಭಾರತಿ27 Sept 2018 8:02 PM IST
share
ರಫೇಲ್ ಡೀಲ್: ಪ್ರಧಾನಿ ಮೋದಿಗೆ ಯಶವಂತ್ ಸಿನ್ಹಾ ಅವರ 6 ಪ್ರಶ್ನೆಗಳು

1.ರಕ್ಷಣಾ ಸಾಮಗ್ರಿಗಳ ಖರೀದಿಗೆ ಇರುವ ಸುವ್ಯವಸ್ಥಿತ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಗಾಳಿಗೆ ತೂರಿ 36 ಜೆಟ್ ಗಳನ್ನು ತನ್ನ ಪ್ಯಾರಿಸ್ ಭೇಟಿ ವೇಳೆಯೇ ಪ್ರಧಾನಿ ( ಜೊತೆಗೆ ರಕ್ಷಣಾ ಸಚಿವರು ಇರಲಿಲ್ಲ) ಅಂತಿಮಗೊಳಿಸಿದ್ದು ಏಕೆ ?

2. ಫೈಟರ್ ಜೆಟ್ ಗಳ ಸಂಖ್ಯೆಯನ್ನು 126 ರಿಂದ 36 ಕ್ಕೆ ಇಳಿಸುವ ಮೂಲಕ ಪ್ರಧಾನಿ ದೇಶದ ಸುರಕ್ಷತೆಯನ್ನು ಅಪಾಯಕ್ಕೆ ತಳ್ಳಿಲ್ಲವೇ?

3. HAL ಅನ್ನು ಸಂಪೂರ್ಣವಾಗಿ ಹೊರಗಿಡುವ ಮೂಲಕ ತಾನೇ ಭಾರೀ ಪ್ರಚಾರದಲ್ಲಿ ಪ್ರಾರಂಭಿಸಿದ ಮೇಕ್ ಇನ್ ಇಂಡಿಯಾ ಯೋಜನೆಯನ್ನು ಪ್ರಧಾನಿ ಹಾಸ್ಯಾಸ್ಪದ ಮಾಡಿ ಬಿಟ್ಟಿಲ್ಲವೇ ? 

4.ಪ್ರಧಾನಿಯೇ ಸ್ವತಃ ಶಿಫಾರಸು ಮಾಡಿ ಅನನುಭವಿ ಖಾಸಗಿ ಕಂಪೆನಿಯೊಂದನ್ನು ಇಂತಹ ಮಹತ್ವದ ಯೋಜನೆಯಲ್ಲಿ ಪಾಲುದಾರರಾಗಿಸಿದ್ದು ಇಡೀ ಒಪ್ಪಂದದ ಪ್ರಾಮಾಣಿಕತೆಯ ಬಗ್ಗೆಯೇ ಗಂಭೀರ ಅನುಮಾನ ಮೂಡಿಸುವುದಿಲ್ಲವೇ ? 

5. ರಫೇಲ್ ಒಪ್ಪಂದದಲ್ಲಿ ಏನೂ ಅನುಮಾನಾಸ್ಪದ ನಡೆ ನಡೆದೇ ಇಲ್ಲ ಎಂದಾದರೆ ಸರಕಾರ ಆ ಕುರಿತ ಸತ್ಯ ಬಹಿರಂಗಪಡಿಸದೆ ತಾಂತ್ರಿಕ ಸಬೂಬುಗಳನ್ನು ನೀಡುತ್ತಿರುವುದೇಕೆ ? 

6. ಸರಕಾರದ ಕೈ ನಿಷ್ಕಳಂಕ ಎಂದಾದರೆ ಅದು ತನಿಖೆಯಿಂದ ಜಾರಿಕೊಳ್ಳಲು ಯತ್ನಿಸುತ್ತಿರುವುದೇಕೆ ? ಈಗಾಗಲೇ ಬಹಿರಂಗವಾಗಿರುವ ಮಾಹಿತಿಗಳ ಬಗ್ಗೆ ಸರಕಾರ ಪಾರದರ್ಶಕವಾಗಿ ಬಹಿರಂಗಪಡಿಸುವ ಬದಲು ಮುಚ್ಚಿಡುತ್ತಿರುವುದು  ಏಕೆ ? ಸಮರ್ಥಿಸಿಕೊಳ್ಳಲು ಸಾಧ್ಯವೇ ಇಲ್ಲದ ಇಂತಹ ಅವ್ಯವಹಾರವನ್ನು ಸಮರ್ಥಿಸಿಕೊಳ್ಳಲು ಅದು ತನಗೆ ಬೇಕಾದ ಸತ್ಯಗಳನ್ನು, ಅರ್ಧ ಸತ್ಯಗಳನ್ನು, ಸುಳ್ಳುಗಳನ್ನು ಮತ್ತು ಬಯ್ಗುಳಗಳನ್ನು ಬಳಸುತ್ತಿರುವುದು ಏಕೆ? 

ndtv.com ಗೆ ಯಶವಂತ್ ಸಿನ್ಹಾ ಅವರು ಬರೆದ ಲೇಖನದಿಂದ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X