Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಪಾನಿಪೂರಿ ತಯಾರಿಕಾ ಘಟಕಕ್ಕೆ...

ಪುತ್ತೂರು: ಪಾನಿಪೂರಿ ತಯಾರಿಕಾ ಘಟಕಕ್ಕೆ ನಗರಸಭಾ ಅಧಿಕಾರಿಗಳ ದಾಳಿ

ಸೊತ್ತುಗಳನ್ನು ವಶಪಡಿಸಿಕೊಂಡು ಮಾಲಕನಿಗೆ ನೋಟೀಸು

ವಾರ್ತಾಭಾರತಿವಾರ್ತಾಭಾರತಿ27 Sept 2018 8:28 PM IST
share
ಪುತ್ತೂರು: ಪಾನಿಪೂರಿ ತಯಾರಿಕಾ ಘಟಕಕ್ಕೆ ನಗರಸಭಾ ಅಧಿಕಾರಿಗಳ ದಾಳಿ

ಪುತ್ತೂರು, ಸೆ. 27: ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಪಾನಿಪೂರಿ ತಯಾರಿಕಾ ಘಟಕವೊಂದರ ಮೇಲೆ ನಗರಸಭೆಯ ಅಧಿಕಾರಿಗಳು ಗುರುವಾರ ದಾಳಿ ನಡೆಸಿ, ಪಾನಿ ಪೂರಿ ತಯಾರಿಕೆಗೆ ಬಳಸಲಾಗುತ್ತಿದ್ದ ಸೊತ್ತುಗಳನ್ನು ವಶಪಡಿಸಿಕೊಂಡು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಪಾನಿಪೂರಿ ತಯಾರಿಕಾ ಘಟಕದ ಮಾಲಕನಿಗೆ ನೊಟೀಸು ನೀಡಿದ್ದಾರೆ.

ಪುತ್ತೂರು ನಗರದ ಕೊಂಬೆಟ್ಟು ಎಂಬಲ್ಲಿರುವ ಬಾಡಿಗೆ ಕೊಠಡಿಯೊಂದರಲ್ಲಿ ಉತ್ತರ ಭಾರತ ಮೂಲದವರಾದ ರೂಪ್ ಸಿಂಗ್, ಅವರ ಸಹೋದರ ಕುಲ್‍ದೀಪ್ ಸಿಂಗ್ ಎಂಬವರು ಸೇಲು, ಹನ್ಸು, ವಿಜಯ್ ಎಂಬವರನ್ನು ಸೇರಿಕೊಂಡು ಪಾನಿಪೂರಿ ತಯಾರಿಕಾ ಘಟಕ ನಡೆಸುತ್ತಿದ್ದರು. ಈ ಘಟಕದಲ್ಲಿ ಪಾನಿಪೂರಿ ತಯಾರಿಸಿ ಪುತ್ತೂರಿನ ವಿವಿಧ ಹೋಟೆಲ್‍ಗಳಿಗೆ ಹಾಗೂ ಅಂಗಡಿಗಳಿಗೆ ಸರಬರಾಜು ಮಾಡಲಾಗುತ್ತಿತ್ತು. ಈ ಪಾನಿಪೂರಿ ತಯಾರಿಕಾ ಘಟಕವನ್ನು ಸ್ವಚ್ಚತಾ ರಹಿತವಾಗಿ ನಡೆಸುತ್ತಿರುವ ಕುರಿತು ಸ್ಥಳಿಯರು ನಗರಸಭೆಗೆ ದೂರು ನೀಡಿದ್ದರು.

ಈ ಹಿನ್ನಲೆಯಲ್ಲಿ ಗುರುವಾರ ಪುತ್ತೂರು ನಗರಸಭೆಯ ಆಯುಕ್ತೆ ರೂಪಾ ಶೆಟ್ಟಿ ಅವರ ನೇತೃತ್ವದಲ್ಲಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ, ಪೌರಕಾರ್ಮಿಕರಾದ ಐತ್ತಪ್ಪ, ಗೋಪಾಲ, ಯಶೋಧಾ ಹಾಗೂ ಗುಲಾಬಿ ಅವರನ್ನೊಳಗೊಂಡ ತಂಡ ಸ್ಥಳೀಯ ನಗರಸಭೆಯ ಸದಸ್ಯ ಪಿ.ಜಿ.ಜಗನ್ನಿವಾಸ್ ಅವರ ಉಪಸ್ಥಿತಿಯಲ್ಲಿ ದಾಳಿ ನಡೆಸಿದೆ. ದಾಳಿಯ ವೇಳೆ ಪಾನಿಪೂರಿಯನ್ನು ಅವೈಜ್ಞಾನಿಕವಾಗಿ ನೆಲದ ಮೇಲೆಯೇ ತಯಾರಿಸುವುದು, ತಯಾರಿಕಾ ಘಟಕದ ಕೋಣೆ, ಪಾನಿಪೂರಿ ತಯಾರಿಕಾ ಪಾತ್ರೆಗಳು, ಪಾತ್ರೆ ತೊಳೆಯುವ ಕೋಣೆ ಶುಚಿತ್ವ ಇಲ್ಲದೆ ದುರ್ವಾಸನೆ ಬೀರುತ್ತಿರುವುದು ಕಂಡು ಬಂದಿತ್ತು. ಘಟಕದಲ್ಲಿ ತಯಾರಿಸಿಟ್ಟಿದ್ದ 12 ಕೆಜಿಯಷ್ಟು ಪಾನಿಪೂರಿ,5 ಕೆಜಿ ಕೊಳೆತ ಆಲೂಗಡ್ಡೆ, 5 ಕೆಜಿ ಪ್ಲಾಸ್ಟಿಕ್ ಚೀಲ ಹಾಗೂ ಪಾನಿಪೂರಿ ತಯಾರಿಕೆಗೆ ಬಳಸುತ್ತಿದ್ದ ಸಾಮಾಗ್ರಿಗಳನ್ನು ನಗರಸಭೆಯ ಅಧಿಕಾರಿಗಳು ವಶಪಡಿಸಿಕೊಂಡು, ಅನುಮತಿ ಇಲ್ಲದ ಹಾಗೂ ಶುಚಿತ್ವ ಇಲ್ಲದ ಕಾರಣಕ್ಕಾಗಿ ಪಾನಿಪೂರಿ ತಯಾರಿಸದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಘಟಕದ ಮಾಲಕ ರೂಪ್‍ಸಿಂಗ್ ಅವರಿಗೆ ಲಿಖಿತ ನೋಟೀಸು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X