Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಶಾಸಕ ಸಂಗೀತ್ ಸೋಮ್ ಹತ್ಯೆಗೆ...

ಬಿಜೆಪಿ ಶಾಸಕ ಸಂಗೀತ್ ಸೋಮ್ ಹತ್ಯೆಗೆ ಯತ್ನ; ಮನೆ ಮೇಲೆ ಗ್ರೆನೇಡ್ ಎಸೆದ ದುಷ್ಕರ್ಮಿಗಳು

ವಾರ್ತಾಭಾರತಿವಾರ್ತಾಭಾರತಿ27 Sept 2018 8:36 PM IST
share
ಬಿಜೆಪಿ ಶಾಸಕ ಸಂಗೀತ್ ಸೋಮ್ ಹತ್ಯೆಗೆ ಯತ್ನ; ಮನೆ ಮೇಲೆ ಗ್ರೆನೇಡ್ ಎಸೆದ ದುಷ್ಕರ್ಮಿಗಳು

ಲಕ್ನೊ, ಸೆ.27: 2013ರ ಮುಝಫ್ಪರ್‌ನಗರ ಹಿಂಸಾಚಾರ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಸಂಗೀತ್ ಸೋಮ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಆಕ್ರಮಣ ನಡೆಸಲು ಯತ್ನಿಸಿ ಗುಂಡು ಹಾರಿಸಿದ್ದಲ್ಲದೆ ಮನೆಯ ಮೇಲೆ ಗ್ರೆನೇಡ್ ಎಸೆದು ಪರಾರಿಯಾಗಿರುವ ಘಟನೆ ನಡೆದಿದೆ.

ಘಟನೆ ನಡೆದ ಸ್ಥಳದಿಂದ ಖಾಲಿ ಕಾರ್ಟ್ರಿಜ್ಡ್‌ಗಳು ಹಾಗೂ ಸ್ಫೋಟಿಸದ ಗ್ರೆನೇಡನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಬ್ ದಳ , ಶ್ವಾನ ದಳ ಹಾಗೂ ಉನ್ನತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‌ಎಸ್‌ಪಿ ಅಖಿಲೇಶ್ ಕುಮಾರ್ ತಿಳಿಸಿದ್ದಾರೆ. ಗುರುವಾರ ಬೆಳಿಗ್ಗಿನ ಜಾವ ಸುಮಾರು 1:00 ಗಂಟೆಗೆ ಶಾಸಕ ಸೋಮ್ ಮೀರತ್‌ನ ಮಾಲ್ ರಸ್ತೆಯಲ್ಲಿರುವ ತಮ್ಮ ನಿವಾಸಕ್ಕೆ ಮರಳುತ್ತಿದ್ದಾಗ ಸ್ವಿಫ್ಟ್ ಕಾರಿನಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ತಂಡ ಶಾಸಕರು ಮನೆಯೊಳಗೆ ಪ್ರವೇಶಿಸುತ್ತಿದ್ದಂತೆಯೇ ಅವರತ್ತ ಗುಂಡು ಹಾರಿಸಿದ್ದಾರೆ. ಆದರೆ ಶಾಸಕರು ಪಾರಾಗಿದ್ದಾರೆ. ದುಷ್ಕರ್ಮಿಗಳಿದ್ದ ಕಾರನ್ನು ಮನೆಯ ಆವರಣದೊಳಗೆ ನುಗ್ಗಿಸಲು ಕಾರಿನ ಡೈವರ್ ಮುಂದಾದಾಗ ಗೇಟಿನಲ್ಲಿದ್ದ ಭದ್ರತಾ ಸಿಬಂದಿ ತಡೆದಿದ್ದಾನೆ. ಈ ಸಂದರ್ಭ ಓರ್ವ ದುಷ್ಕರ್ಮಿ ಮನೆಯೊಳಗೆ ಗ್ರೆನೇಡ್ ಎಸೆದಿದ್ದಾನೆ.

ಆದರೆ ಅದು ಸ್ಫೋಟಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳದವರು ಬಾಂಬನ್ನು ನಿಷ್ಕ್ರಿಯಗೊಳಿಸಿ ಅದನ್ನು ಪ್ರಯೋಗಾಲಯಕ್ಕೆ ಕೊಂಡೊಯ್ದಿದ್ದಾರೆ. ತನ್ನನ್ನು ಗ್ರೆನೇಡ್‌ನಿಂದ ಕೊಲ್ಲುವುದಾಗಿ ಎರಡು ವರ್ಷದ ಹಿಂದೆ ಬೆದರಿಕೆ ಕರೆ ಬಂದಿತ್ತು ಎಂದು ಸೋಮ್ ತಿಳಿಸಿದ್ದಾರೆ. ಝಡ್ ಕೆಟಗರಿ ಭದ್ರತೆ ಹೊಂದಿರುವ ಸೋಮ್ ಅವರ ಹತ್ಯೆಗೆ 2 ವರ್ಷದ ಹಿಂದೆ ವಿಫಲ ಪ್ರಯತ್ನ ನಡೆಸಲಾಗಿತ್ತು. ತನಗೆ ಐಸಿಸ್‌ನಿಂದ ಬೆದರಿಕೆ ಕರೆ ಬಂದಿದೆ ಎಂದು 2015ರ ಡಿಸೆಂಬರ್‌ನಲ್ಲಿ ಸೋಮ್ ದೂರು ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X