Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜ್ಪೆ: ಮನೆ ಬಳಕೆಯ ಉತ್ಪನ್ನಗಳ ವಿತರಣಾ...

ಬಜ್ಪೆ: ಮನೆ ಬಳಕೆಯ ಉತ್ಪನ್ನಗಳ ವಿತರಣಾ ಮಳಿಗೆ ‘ಸ್ಮಾರ್ಟ್ ಟ್ರೇಡರ್ಸ್’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ27 Sept 2018 10:44 PM IST
share
ಬಜ್ಪೆ: ಮನೆ ಬಳಕೆಯ ಉತ್ಪನ್ನಗಳ ವಿತರಣಾ ಮಳಿಗೆ ‘ಸ್ಮಾರ್ಟ್ ಟ್ರೇಡರ್ಸ್’ ಉದ್ಘಾಟನೆ

ಮಂಗಳೂರು, ಸೆ. 27: ಬಜ್ಪೆಯ ಮುರ ನಗರದಲ್ಲಿ ‘ಕ್ಲೆಂಕೋ’ ಕಂಪೆನಿಯ ಮನೆ ಬಳಕೆ ಉತ್ಪನ್ನಗಳ ವಿತರಣಾ ಮಳಿಗೆ ಸ್ಮಾರ್ಟ್ ಟ್ರೇಡರ್ಸ್ ಉದ್ಘಾಟನೆಗೊಂಡಿತು. ಸ್ಮಾರ್ಟ್ ಟ್ರೇಡರ್ಸ್ ಮಾಲಕರಾದ ಶಬೀರ್ ಅಲಿಯವರ ತಂದೆ ಮುಹಮ್ಮದ್ ಬಾವಾ ಹಾಗೂ ತಾಯಿ ಮೈಮೂನಾ ಮಳಿಗೆಯನ್ನು ಉದ್ಘಾಟಿಸಿದರು.

ಬಜ್ಪೆಯ ಈದ್ಗಾ ಮಸ್ಜಿದ್ ಹಿಫ್ಲುಲ್ ಕುರ್ಆನ್ ಪ್ರಿನ್ಸಿಪಾಲ್ ಹಾಫಿಝ್ ಶಾಹುಲ್ ಹಮೀದ್ ಝುಹ್ರೀ ದುವಾಶಿರ್ವಚನ ಗೈದರು. ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು ಅತಿಥಿಗಳಾಗಿ ಆಗಮಿಸಿದ್ದರು. ನಂತರ ಮಾತನಾಡಿದ ಸ್ಮಾರ್ಟ್ ಟ್ರೇಡರ್ಸ್ ಮಾಲಕ ಶಬೀರ್ ಅಲಿ, ಕ್ಲೆಂಕೋ ಕಂಪನಿಯ ಮನೆ ಬಳಕೆಯ ಎಲ್ಲಾ ವಸ್ತುಗಳು ನಮ್ಮಲ್ಲಿ ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದರು.

ಮನೆ ಬಳಕೆಯ ವಸ್ತುಗಳಾದ ಕ್ಲೆಂಕೋ ಡಿಟರ್ಜೆಂಟ್ ಪೌಡರ್, ಕ್ಲೆಂಕೋ ಡಿಶ್ ವಾಶ್, ಕ್ಲೆಂಕೋ ಗ್ಲಾಸ್ ಕ್ಲೀನರ್, ಕ್ಲೆಂಕೋ ಟಾಯ್ಲೆಟ್ ಕ್ಲೀನರ್ ಹಾಗೂ ಕ್ಲೆಂಕೋ ಫೆನಾಯಲ್ ಸ್ಮಾರ್ಟ್ ಟ್ರೇಡರ್ಸ್ ನಲ್ಲಿ ರಖಂ ದರದಲ್ಲಿ ದೊರೆಯಲಿದೆ. ಆರಂಭದ ಕೊಡುಗೆಯಾಗಿ ಟಾಯ್ಲೆಟ್ ಕ್ಲೀನರ್ ಜೊತೆಗೆ ಡಿಶ್ ವಾಶ್ ಕ್ಲೀನರ್ ಉಚಿತವಾಗಿಯೂ, ಕೇವಲ 100 ರೂಪಾಯಿಗಳಿಗೆ ಎರಡು ಫೆನಾಯಿಲ್ ಒಳಗೊಂಡಂತೆ ಗ್ರಾಹಕರಿಗೆ ಅನೇಕ ಆಫರ್ ಗಳು ಲಭ್ಯವಿದೆ ಎಂದು ಸ್ಮಾರ್ಟ್ ಟ್ರೇಡರ್ಸ್ ಮಾಲಕ ಶಬೀರ್ ಅಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X