Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸುರಕ್ಷತಾ ಕ್ರಮ ಇನ್ನಷ್ಟು ಕಠಿಣಗೊಳ್ಳಲಿ!

ಸುರಕ್ಷತಾ ಕ್ರಮ ಇನ್ನಷ್ಟು ಕಠಿಣಗೊಳ್ಳಲಿ!

-ಭಾವನಾ ಎಸ್., ಕನಕಪುರ-ಭಾವನಾ ಎಸ್., ಕನಕಪುರ27 Sept 2018 11:42 PM IST
share

ಮಾನ್ಯರೇ,

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮಹಿಳಾ ಸುರಕ್ಷತೆಗೆ ಹಲವು ಕಾನೂನು ಕ್ರಮ ಕೈಗೊಂಡಿದ್ದರೂ ಅವುಗಳ ಸಕ್ರಿಯ ಬಳಕೆ ಇಂದಿಗೂ ಆಗದೆ ಇರುವುದು ವಿಪರ್ಯಾಸ. ಎಲ್ಲಾ ಬಸ್‌ಗಳಲ್ಲಿ ಮಹಿಳೆಯರಿಗಾಗಿಯೇ ಆಸನಗಳನ್ನು ಮೀಸಲಿಡಲಾಗಿದೆ. ಆದರೆ ಹೆಚ್ಚಿನ ಕಡೆ ಪುರುಷರು ಅವುಗಳನ್ನು ಆಕ್ರಮಿಸಿಕೊಳ್ಳುತ್ತಾರೆ. ಅಲ್ಲದೆ ಮಹಿಳೆಯರ ಆಸನದಲ್ಲಿ ಕುಳಿತು ಪ್ರಯಾಣಿಸುವ ಪುರುಷರಿಗೆ ದಂಡ ವಿಧಿಸಲಾಗುವುದು ಎಂಬ ಫಲಕಗಳನ್ನು ಬಸ್ಸಿನಲ್ಲಿ ಹಾಕಿರುತ್ತಾರೆ. ಆದರೆ ಇದಕ್ಕೆ ಬೆಲೆಯೇ ಇರುವುದಿಲ್ಲ. ನಿರ್ವಾಹಕರು ಕೂಡಾ ಅಲ್ಲಿ ಕುಳಿತಿರುವವರನ್ನು ಎಬ್ಬಿಸಲು ಮನಸ್ಸು ಮಾಡುವುದಿಲ್ಲ. ಮಹಿಳೆ ಅದನ್ನು ಪ್ರಶ್ನಿಸಿದರೆ ಆಕೆಗೆ ಹಿಂಸೆಯಾಗುವಂತಹ ಮಾತಿನಿಂದ ಅವಮಾನಿಸಲಾಗುತ್ತದೆ. ಇದು ಕೇವಲ ಬಸ್ಸಿನಲ್ಲಿ ಮಾತ್ರವಲ್ಲ, ಮಹಿಳೆಯರು ರೈಲಿನಲ್ಲಿ ಓಡಾಡುವಾಗಲೂ ಅಲ್ಲಿಯೂ ಮಹಿಳೆಯರ ಪ್ರತ್ಯೇಕ ಬೋಗಿಗೆ ಕೆಲವು ಪುರುಷರು ಕಾನೂನುಬಾಹಿರವಾಗಿ ಪ್ರವೇಶಿಸಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಾರೆ. ಸಂಬಂಧಿಸಿದವರು ಕಠಿಣ ಕ್ರಮ ತೆಗೆದುಕೊಳ್ಳದಿರುವುದರಿಂದ ಇಂತಹ ಘಟನೆಗಳು ಮಾಮೂಲಿಯಾಗಿದೆ. ಸರಕಾರವು ಇನ್ನಾದರೂ ಕಟ್ಟುನಿಟ್ಟಿನ ಮಹಿಳಾ ಸುರಕ್ಷತಾ ಕಾನೂನು ಕ್ರಮವನ್ನು ಜಾರಿಗೊಳಿಸುವುದು ಅತ್ಯಗತ್ಯ.

share
-ಭಾವನಾ ಎಸ್., ಕನಕಪುರ
-ಭಾವನಾ ಎಸ್., ಕನಕಪುರ
Next Story
X