Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಂಗ್ಲಾ ಆಲೌಟ್: ಭಾರತದ ಗೆಲುವಿಗೆ 223...

ಬಾಂಗ್ಲಾ ಆಲೌಟ್: ಭಾರತದ ಗೆಲುವಿಗೆ 223 ರನ್ ಸವಾಲು

ಏಶ್ಯಕಪ್ ಫೈನಲ್

ವಾರ್ತಾಭಾರತಿವಾರ್ತಾಭಾರತಿ28 Sept 2018 8:45 PM IST
share
ಬಾಂಗ್ಲಾ ಆಲೌಟ್: ಭಾರತದ ಗೆಲುವಿಗೆ 223 ರನ್ ಸವಾಲು

ದುಬೈ, ಸೆ.28: ಆರಂಭಿಕ ದಾಂಡಿಗ ಲಿಟನ್ ದಾಸ್ ಅವರ ಚೊಚ್ಚಲ ಶತಕದ ನೆರವಿನಲ್ಲಿ ಬಾಂಗ್ಲಾದೇಶ ತಂಡ ಭಾರತದ ವಿರುದ್ಧ ಏಶ್ಯಕಪ್ ಏಕದಿನ ಕ್ರಿಕೆಟ್ ಫೈನಲ್‌ನಲ್ಲಿ 48.3 ಓವರ್‌ಗಳಲ್ಲಿ 222 ರನ್ ಗಳಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಬಾಂಗ್ಲಾ ಪರ ಲಿಟನ್ ದಾಸ್ ಮತ್ತು ಆಲ್‌ರೌಂಡರ್ ಮೆಹಿದಿ ಹಸನ್ ಮಿರಾಝ್ ಮೊದಲ ವಿಕೆಟ್‌ಗೆ 20.5 ಓವರ್‌ಗಳಲ್ಲಿ 120 ರನ್‌ಗಳ ಜೊತೆಯಾಟ ನೀಡಿದರು.

ಲಿಟನ್ ದಾಸ್ 87 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ ಶತಕ ಪೂರ್ಣಗೊಳಿಸಿದರು. 18ನೇ ಏಕದಿನ ಪಂದ್ಯವನ್ನು ಆಡಿದ ಲಿಟನ್ ದಾಸ್ ಅವರ ಹಿಂದಿನ ವೈಯಕ್ತಿಕ ಗರಿಷ್ಠ ಸ್ಕೋರ್ 41 ಆಗಿತ್ತು. ಅಫ್ಘಾನಿಸ್ತಾನ್ ವಿರುದ್ಧ ಸೆ.23ರಂದು ಏಶ್ಯಕಪ್‌ನಲ್ಲಿ 41 ರನ್ ಗಳಿಸಿದ್ದರು.

23ರ ಹರೆಯದ ಲಿಟನ್ ದಾಸ್ 33 ಎಸೆತಗಳಲ್ಲಿ 6 ಬೌಂಡರಿ ಮತ್ತು 2 ಸಿಕ್ಸರ್ ನೆರವಿನಲ್ಲಿ ಮೊದಲ ಬಾರಿ ಅರ್ಧಶತಕ ಗಳಿಸಿದರು. ಇವರ ನೆರವಿನಲ್ಲಿ ಬಾಂಗ್ಲಾ 18 ಓವರ್‌ಗಳಲ್ಲಿ 100ಗಳಿಸಿತು. ಲಿಟನ್ ಅರ್ಧಶತಕ ದಾಖಲಿಸಿದ ಬಳಿಕ ಗುಡುಗುವುದನ್ನು ನಿಲ್ಲಿಸಲಿಲ್ಲ.ಶತಕ ಪೂರ್ಣಗೊಳಿಸಿದರು.ಇದರೊಂದಿಗೆ ಏಶ್ಯಕಪ್‌ನ ಫೈನಲ್‌ನಲ್ಲಿ ಶತಕ ದಾಖಲಿಸಿದ ಐದನೇ ದಾಂಡಿಗ ಎನಿಸಿಕೊಂಡರು. 41ನೇ ಓವರ್‌ನಲ್ಲಿ ಕುಲ್‌ದೀಪ್ ಯಾದವ್ ಅವರ ಎಸೆತದಲ್ಲಿ ಲಿಟನ್ ದಾಸ್ ಚೆಂಡನ್ನು ಎದುರಿಸುವ ಯತ್ನದಲ್ಲಿ ಎಡವಿದರು. ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಸ್ಟಂಪ್ ಮಾಡುವ ಮೂಲಕ ಲಿಟನ್ ದಾಸ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಔಟಾಗುವ ಮೊದಲು ಲಿಟನ್‌ದಾಸ್ 121 ರನ್(117ಎ, 12ಬೌ,2ಸಿ) ಗಳಿಸಿದರು. ಹಸನ್ 32 ರನ್ ಗಳಿಸಿ ನಿರ್ಗಮಿಸಿದ ಬಳಿಕ ಬಾಂಗ್ಲಾ ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡಿತ್ತು.

 ಇಮ್ರುಲ್ ಕೈಸ್(2), ಮುಶ್ಫಿಕುರ್ರಹೀಮ್(5), ಮುಹಮ್ಮದ್ ಮಿಥುನ್(2) ಮತ್ತು ಮಹ್ಮೂದುಲ್ಲಾ (5) ಔಟಾದರು. ಸೌಮ್ಯ ಸರ್ಕಾರ್ 33 ರನ್(45ಎ,1ಬೌ,1ಸಿ) ಗಳಿಸಿ ತಂಡದ ಸ್ಕೋರ್ 220ರ ಗಡಿ ದಾಟಲು ನೆರವಾದರು.

ಮಶ್ರಾಫೆ ಮೊರ್ತಾಝ(7), ನಝ್ಮುಲ್ ಇಸ್ಲಾಂ (7) ರುಬೆಲ್ ಹುಸೈನ್(0) ಔಟಾಗುವುದರೊಂದಿಗೆ ಬಾಂಗ್ಲಾದೇಶ ತಂಡ 48.3 ಓವರ್‌ಗಳಲ್ಲಿ ಆಲೌಟಾಗಿದೆ.

ಕುಲ್‌ದೀಪ್ 45ಕ್ಕೆ 3, ಕೇದಾರ್ ಜಾಧವ್ 41ಕ್ಕೆ 3, ಬುಮ್ರಾ ಮತ್ತು ಚಹಾಲ್ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X