Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ಐಷಾರಮಿ ತಾಜ್ ಮಾನ್‌ಸಿಂಗ್...

ದಿಲ್ಲಿಯ ಐಷಾರಮಿ ತಾಜ್ ಮಾನ್‌ಸಿಂಗ್ ಹೊಟೇಲ್ ಟಾಟಾ ತೆಕ್ಕೆಗೆ

ವಾರ್ತಾಭಾರತಿವಾರ್ತಾಭಾರತಿ28 Sept 2018 9:16 PM IST
share
ದಿಲ್ಲಿಯ ಐಷಾರಮಿ ತಾಜ್ ಮಾನ್‌ಸಿಂಗ್ ಹೊಟೇಲ್ ಟಾಟಾ ತೆಕ್ಕೆಗೆ

ಹೊಸದಿಲ್ಲಿ, ಸೆ. 27: ವರ್ಷಗಳ ವ್ಯಾಜ್ಯದ ಬಳಿಕ ಶುಕ್ರವಾರ ಹೊಸದಿಲ್ಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಹರಾಜು ಹಾಕಿದ ದಿಲ್ಲಿಯ ಲುಟ್ಯೆನ್ಸ್‌ನಲ್ಲಿರುವ ಐಷಾರಾಮಿ ತಾಜ್ ಮಾನ್‌ಸಿಂಗ್ ಹೊಟೇಲ್ ಅನ್ನು ಟಾಟಾ ಸಮೂಹದ ತೆಕ್ಕೆ ಸೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ಆರಂಭವಾಗಿ 4 ಗಂಟೆಗೆ ಪೂರ್ಣಗೊಂಡ ಹೊಟೇಲ್‌ನ ಹರಾಜಿನಲ್ಲಿ ಟಾಟಾ ಸಮೂಹ ತನ್ನ ಪ್ರತಿಸ್ಪರ್ಧಿ ಐಟಿಸಿ ಸಮೂಹವನ್ನು ಸೋಲಿಸಿ ತಾಜ್ ಮಾನ್‌ಸಿಂಗ್ ಹೊಟೇಲ್ ಅನ್ನು ತನ್ನದಾಗಿಸಿಕೊಂಡಿತು. 2011ರಲ್ಲಿ ಲೀಸ್ ಮುಗಿದ ಬಳಿಕ ಹರಾಜು ಬಾಕಿ ಉಳಿದಿತ್ತು. ಟಾಟಾ ಸಮೂಹ ಲೀಸನ್ನು ತಾತ್ಕಾಲಿಕವಾಗಿ ವಿಸ್ತರಿಸಿ ಹೊಟೇಲ್ ಅನ್ನು ನಿರ್ವಹಿಸುತ್ತಿತ್ತು. ದ್ವಿಗುಣ ಪರವಾನಿಗೆ ಶುಲ್ಕದಲ್ಲಿ 33 ವರ್ಷಗಳ ಹಿಂದೆ ಹೊಟೇಲ್ ಅನ್ನು ಟಾಟಾ ಸಮೂಹಕ್ಕೆ ನೀಡಲಾಗಿತ್ತು.

ಜಿಎಸ್‌ಟಿ ಸೇರಿದಂತೆ ತಿಂಗಳಿಗೆ 7.03 ಕೋಟಿ ರೂ. ಪರವಾನಿಗೆ ಶುಲ್ಕ ಪಾವತಿಸಿ ಟಾಟಾ ಗ್ರೂಪ್ಸ್ ಇಂಡಿಯನ್ ಹೊಟೇಲ್ಸ್ ಲಿಮಿಟೆಡ್ (ಐಎಚ್‌ಸಿಎಲ್) ಹೊಟೇಲ್ ಅನ್ನು ಉಳಿಸಿಕೊಂಡಿತ್ತು. ಈ ಹಿಂದೆ ಸುಮಾರು ತಿಂಗಳಿಗೆ 3.94 ಕೋ. ರೂ. ಪರವಾನಿಗೆ ಶುಲ್ಕ ಪಾವತಿಸುತ್ತಿತ್ತು ಎಂದು ಎನ್‌ಡಿಎಂಸಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಐಷಾರಾಮಿ ಹೊಟೇಲ್ ಅನ್ನು ಹರಾಜು ಹಾಕಲು ಎರಡು ಬಾರಿ ವಿಫಲವಾದ ಎನ್‌ಡಿಎಂಸಿ ಬಿಡ್ಡರ್‌ಗಳ ಅರ್ಹತಾ ಮಾನದಂಡಕ್ಕೆ ವಿನಾಯಿತಿ ನೀಡಲು ಹಾಗೂ ಅಗತ್ಯದ ಬಿಡ್‌ಗಳನ್ನು ಕನಿಷ್ಠ ಸಂಖ್ಯೆಗೆ ಇಳಿಸುವ ನಿರ್ಧಾರ ಕೈಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X