Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನವ ಧರ್ಮ ವಿಶ್ವವ್ಯಾಪಿ: ನ್ಯಾಯವಾದಿ...

ಮಾನವ ಧರ್ಮ ವಿಶ್ವವ್ಯಾಪಿ: ನ್ಯಾಯವಾದಿ ಉದಯಾನಂದ

ಯುನಿವೆಫ್‌ನಿಂದ ಸರ್ವ ಧರ್ಮಿಯರೊಂದಿಗೆ ಸ್ನೇಹ ಸಂವಾದ

ವಾರ್ತಾಭಾರತಿವಾರ್ತಾಭಾರತಿ28 Sept 2018 11:30 PM IST
share
ಮಾನವ ಧರ್ಮ ವಿಶ್ವವ್ಯಾಪಿ: ನ್ಯಾಯವಾದಿ ಉದಯಾನಂದ

ಮಂಗಳೂರು, ಸೆ.28: ಜಗತ್ತಿನ ಎಲ್ಲ ಧರ್ಮಗಳ ಮರ್ಮ ಒಂದೇಯಾಗಿದೆ. ಧರ್ಮಗಳ ಆಚರಣೆ ಮಾನವೀಯ ಮೌಲ್ಯಗಳನ್ನು ಬಿಂಬಿಸುತ್ತದೆ. ಜೊತೆಗೆ ಮಾನವ ಧರ್ಮ ವಿಶ್ವವ್ಯಾಪಿಯಾಗಿದೆ ಎಂದು ನ್ಯಾಯವಾದಿ ಉದಯಾನಂದ ಎ. ಅಭಿಪ್ರಾಯಪಟ್ಟಿದ್ದಾರೆ.

ನಗರದ ಬಲ್ಮಠದ ಶಾಂತಿ ನಿಲಯದಲ್ಲಿ ಯುನಿವರ್ಸಲ್ ವೆಲ್‌ಫೇರ್ ಫೋರಂ ಕರ್ನಾಟಕದಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಯುನಿವೆಫ್‌ನಿಂದ ಸರ್ವ ಧರ್ಮಿಯರೊಂದಿಗೆ ಸ್ನೇಹ ಸಂವಾದದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ, ‘ದೇಶ, ಧರ್ಮ ಮತ್ತು ವಿಭಜನಾತ್ಮಕ ರಾಜಕೀಯ’ ವಿಷಯ ಕುರಿತು ಉಪನ್ಯಾಸ ನೀಡಿದರು.

ಕೆಲವರ ತಪ್ಪಿನಿಂದಾಗಿ ಆಯಾ ಧರ್ಮಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಮಾನವ ಸಂಘಜೀವಿಯಾಗಿದ್ದಾನೆ. ಒಳ್ಳೆಯ ಭಾಷೆ, ಬಟ್ಟೆ ಧರಿಸಿದರೆ ನಾಗರಿಕನಾಗುವುದಿಲ್ಲ. ಧರ್ಮಗಳ ತತ್ವ, ಸಿದ್ಧಾಂತಗಳು ಮನಸಿನಲ್ಲಿ ಇರಬೇಕೇ ಹೊರತು ಅದನ್ನು ಪ್ರಚಾರ ಮಾಡುವುದಲ್ಲ ಎಂದು ತಿಳಿಸಿದರು.

ಕೆಲವು ಘಟನೆಗಳಿಂದ ಧರ್ಮಗಳ ನಡುವೆ ಕಂದಕ ಉಂಟಾಗುತ್ತಿದೆ. ಎಲ್ಲ ಧರ್ಮಗಳ ಸಹೋದರ, ಸಹೋದರಿಯರು ಸೌಹಾರ್ದದಿಂದ ಬೆರೆಯಬೇಕು. ಎಲ್ಲರೂ ನಮ್ಮವರೇ ಆಗಿದ್ದಾರೆ. ಜಾತಿ ಆಧಾರದಲ್ಲಿ ಯಾರನ್ನೂ ಬೇರ್ಪಡಿಸಬಾರದು.ತಂತ್ರಜ್ಞಾನದ ಜೊತೆ ಧರ್ಮದ ಅರಿವನ್ನು ಪಡೆಯುವುದು ಇಂದಿನ ಅಗತ್ಯ. ಧರ್ಮಗಳ ನೆಲೆಗಟ್ಟಿನಲ್ಲಿ ಮಾನವೀಯ ಮೌಲ್ಯಗಳಿವೆ ಎಂದರು. ಪ್ರಸಕ್ತ ದಿನಮಾನಗಳಲ್ಲಿ ರಾಜಕೀಯ ಪಕ್ಷಗಳು ಧರ್ಮಗಳನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿವೆ. ಇದರಿಂದ ದೇಶ ಮತ್ತು ಧರ್ಮಗಳನ್ನು ವಿಭಜಿಸುವಂತಹ ಘಟನೆಗಳು ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ವೆಲೆನ್ಸಿಯಾ ಹೆಬಿಕ್ ಮೆಮೋರಿಯಲ್ ದೇವಾಲಯದ ಸಭಾ ಪಾಲಕ ಫಾ.ಗೋಲ್ಡಿನ್ ಜೆ. ಬಂಗೇರ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯ್ನನು ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ವಹಿಸಿದ್ದರು.

ವೇದಿಕೆಯಲ್ಲಿ ದ.ಕ. ಮುಸ್ಲಿಂ ಸೆಂಟ್ರಲ್ ಕಮಿಟಿಯ ಸದಸ್ಯ ಹನೀಫ್ ಖಾನ್ ಕೊಡಾಜೆ, ಯುನಿವೆಫ್ ಕರ್ನಾಟಕ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ, ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ಶರೀಫ್, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಕೋಶಾಧಿಕಾರಿ ಮನ್ಸೂರ್ ಅಹ್ಮದ್ ಆಝಾದ್, ಯುನಿವೆಫ್ ಜಿಲ್ಲಾ ಅಧ್ಯಕ್ಷ ಅಬ್ದುಲ್ಲಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಮರ್ ಮುಕ್ತಾರ್ ಕುರ್‌ಆನ್ ಪಠಿಸಿದರು. ಮುಹಮ್ಮದ್ ಹುದೈಫ್ ಸ್ವಾಗತಿಸಿ, ನಿರೂಪಿಸಿದರು. ಅಬ್ದುಲ್ಲಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X