Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಿಂದ್ರನವಾಲೆ ಚಿತ್ರವನ್ನು ತೆಗೆಯಲು...

ಭಿಂದ್ರನವಾಲೆ ಚಿತ್ರವನ್ನು ತೆಗೆಯಲು ಅಧಿಕಾರಿಗಳ ನಕಾರ: ಕರ್ನಾಲ್ ಗುರುದ್ವಾರಾ ಭೇಟಿ ರದ್ದುಗೊಳಿಸಿದ ಖಟ್ಟರ್

ವಾರ್ತಾಭಾರತಿವಾರ್ತಾಭಾರತಿ29 Sept 2018 7:21 PM IST
share

ಕರ್ನಾಲ್(ಹರ್ಯಾಣ),ಸೆ.29: ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಅವರು ಶುಕ್ರವಾರ ಇಲ್ಲಿಯ ಡಚಾರ್ ಗ್ರಾಮದ ಗುರುದ್ವಾರಾಕ್ಕೆ ತನ್ನ ನಿಗದಿತ ಭೇಟಿಯನ್ನು ರದ್ದುಗೊಳಿಸಿದ್ದು ವಿವಾದವನ್ನು ಸೃಷ್ಟಿಸಿದ್ದು,ಇದನ್ನು ವಿರೋಧಿಸಿ ಗ್ರಾಮದ ಸಿಖ್ ಸಮುದಾಯದ ಜನರು ಪ್ರತಿಭಟನೆಯನ್ನು ನಡೆಸಿದ್ದಾರೆ.

 ಶನಿವಾರ ಸ್ಪಷ್ಟನೆಯನ್ನು ನೀಡಿರುವ ಖಟ್ಟರ್,ಗುರುದ್ವಾರಾದಲ್ಲಿರುವ ಪ್ರತ್ಯೇಕತಾವಾದಿ ಉಗ್ರಗಾಮಿ ಜರ್ನೈಲ್‌ಸಿಂಗ್ ಭಿಂದ್ರನವಾಲೆಯ ಚಿತ್ರವನ್ನು ತೆಗೆಯಲು ಅಲ್ಲಿಯ ಅಧಿಕಾರಿಗಳು ನಿರಾಕರಿಸಿದ್ದರಿಂದ ತಾನು ಭೇಟಿಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೆ ಎಂದು ತಿಳಿಸಿದರು.

ಖಟ್ಟರ್ ಅವರು ಶುಕ್ರವಾರ ತನ್ನ ಮತಕ್ಷೇತ್ರವಾದ ಕರ್ನಾಲ್‌ನಲ್ಲಿಯ 13 ತೀರ್ಥಕ್ಷೇತ್ರಗಳಿಗೆ ಒಂದು ದಿನದ ಯಾತ್ರೆಯನ್ನು ಕೈಗೊಂಡಿದ್ದರು. ಅವರ ಕಾರ್ಯಕ್ರಮದಲ್ಲಿ ಡಚಾರ್ ಗ್ರಾಮದ ಗುರುದ್ವಾರಾಕ್ಕೆ ಭೇಟಿಯೂ ಸೇರಿತ್ತು.

ಪ್ರತಿಭಟನಾಕಾರರು ಅಗ್ನಿಶಾಮಕ ವಾಹನವೊಂದಕ್ಕೆ ಹಾನಿಯನ್ನುಂಟು ಮಾಡಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಖಟ್ಟರ್,ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಉತ್ತರಿಸಿದರು.

 ಖಲಿಸ್ತಾನ್ ಸಿದ್ಧಾಂತಿ ಭಿಂದ್ರನವಾಲೆ ಚಿತ್ರವನ್ನು ತೆಗೆಯುವಂತೆ ನಮಗೆ ಶುಕ್ರವಾರ ಬೆಳಿಗ್ಗೆ ಸೂಚಿಸಲಾಗಿತ್ತು, ಆದರೆ ಹಾಗೆ ಮಾಡುವುದರಿಂದ ಗ್ರಾಮದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಬಹುದು ಎಂದು ನಾವು ತಿಳಿಸಿದ್ದೆವು. ಬಳಿಕ ಮುಖ್ಯಮಂತ್ರಿಗಳ ಭೇಟಿಯನ್ನು ರದ್ದುಗೊಳಿಸಿದ್ದ ಬಗ್ಗೆ ಅಧಿಕಾರಿಗಳು ನಮಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಗುರುದ್ವಾರಾಕ್ಕೆ ಸಮೀಪದ ದೇವಸ್ಥಾನವೊಂದಕ್ಕೆ ಅವರು ಭೇಟಿ ನೀಡಿದ್ದು,ಇಲ್ಲಿಗೆ ಭೇಟಿಯನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಗಿತ್ತು ಎಂದು ಗುರುದ್ವಾರಾ ಸಮಿತಿಯ ಸದಸ್ಯರೋರ್ವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X