Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರ್ಬೊಹೈಡ್ರೇಟ್‌ಗಳ ಅತಿಯಾದ ಸೇವನೆ ಬೇಗ...

ಕಾರ್ಬೊಹೈಡ್ರೇಟ್‌ಗಳ ಅತಿಯಾದ ಸೇವನೆ ಬೇಗ ಸಾವನ್ನು ತರುತ್ತದೆ: ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ29 Sept 2018 7:23 PM IST
share
ಕಾರ್ಬೊಹೈಡ್ರೇಟ್‌ಗಳ ಅತಿಯಾದ ಸೇವನೆ ಬೇಗ ಸಾವನ್ನು ತರುತ್ತದೆ: ಅಧ್ಯಯನ

ಕೋಲ್ಕತಾ,ಸೆ.29: ಹೆಚ್ಚಿನ ಕೊಬ್ಬನ್ನು ಸೇವಿಸುವವರಿಗೆ ಹೋಲಿಸಿದರೆ ಅತಿಯಾದ ಕಾರ್ಬೊಹೈಡ್ರೇಟ್‌ಗಳನ್ನು ಒಳಗೊಂಡಿರುವ ಆಹಾರವನ್ನು ಸೇವಿಸುವವರು ಸಣ್ಣ ವಯಸ್ಸಿನಲ್ಲಿಯೇ ಸಾಯುವ ಅಪಾಯವನ್ನು ಎದುರಿಸುತ್ತಿರುತ್ತಾರೆ ಎಂದು ಪ್ರಾಸ್ಪೆಕ್ಟಿವ್ ಅರ್ಬನ್ ರೂರಲ್ ಎಪಿಡೆಮಿಯಾಲಜಿ(ಪ್ಯೂರ್)ಯು ಇತ್ತೀಚಿಗೆ ಕೈಗೊಂಡ ಅಧ್ಯಯನವೊಂದು ಹೇಳಿದೆ.

ಕಡಿಮೆ ಕೊಬ್ಬು ಹೊಂದಿರುವ ಆಹಾರಗಳ ಸೇವನೆಯು ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ನೆರವಾಗುತ್ತದೆ ಮತ್ತು ಹೃದಯಾಘಾತದ ಸಾಧ್ಯತೆಗಳನ್ನು ತಗ್ಗಿಸುತ್ತದೆ ಎಂಬ ಹಳೆಯ ನಂಬಿಕೆಯನ್ನು ಅಧ್ಯಯನವು ತಳ್ಳಿಹಾಕಿದೆ.

 ಅತ್ಯುತ್ತಮ ಗುಣಮಟ್ಟದ ಆಹಾರವು ಕಾರ್ಬೊಹೈಡ್ರೇಟ್‌ಗಳಿಂದ ಶೇ.54ರಷ್ಟು,ಕೊಬ್ಬುಗಳಿಂದ ಶೇ.28ರಷ್ಟು ಮತ್ತು ಪ್ರೋಟಿನ್‌ನಿಂದ ಶೇ.18ರಷ್ಟು ಶಕ್ತಿಯನ್ನು ಒಳಗೊಂಡಿರುತ್ತದೆ. ಇಂತಹ ಆಹಾರವನ್ನು ಸೇವಿಸುವ ವ್ಯಕ್ತಿಗಳಲ್ಲಿ ಸಾವಿನ ಅಪಾಯವು ಕಡಿಮೆ ಗುಣಮಟ್ಟದ ಆಹಾರವನ್ನು ಸೇವಿಸುವವರಿಗೆ ಹೋಲಿಸಿದರೆ ಶೇ.25ರಷ್ಟು ಕಡಿಮೆಯಾಗಿರುತ್ತದೆ ಎಂದು ಅದು ತಿಳಿಸಿದೆ.

ಹೃದಯ ರಕ್ತನಾಳ ರೋಗವು ವಿಶ್ವವ್ಯಾಪಿಯಾಗಿದ್ದು, ಈ ಪೈಕಿ ಶೇ.80ರಷ್ಟು ಹೃದಯ ರೋಗಗಳ ಪ್ರಕರಣಗಳು ಕಡಿಮೆ ಮತ್ತು ಮಧ್ಯಮ ಆದಾಯ ರಾಷ್ಟ್ರಗಳಿಂದ ವರದಿಯಾಗುತ್ತಿವೆ.

ಪ್ಯೂರ್ ವರದಿಗೆ ಸಹಮತವನ್ನು ವ್ಯಕ್ತಪಡಿಸಿರುವ ಹಿರಿಯ ಹೃದ್ರೋಗ ತಜ್ಞರು, ಹೃದಯವನ್ನು ಆರೋಗ್ಯಯುತವಾಗಿರಿಸಲು ಅಕ್ಕಿ,ರೊಟ್ಟಿ ಮತ್ತು ಬ್ರೆಡ್‌ಗಳ ಸೇವನೆಯನ್ನು ತಗ್ಗಿಸುವ ಮೂಲಕ ಮಧುಮೇಹ,ಬೊಜ್ಜು,ಮತ್ತು ಅಧಿಕ ರಕ್ತದೊತ್ತಡಗಳಂತಹ ಜೀವನಶೈಲಿ ಕಾಯಿಲೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಸಮತೋಲಿತ ಆಹಾರವು ಶೇ.50ಕ್ಕಿಂತ ಕಡಿಮೆ ಕಾರ್ಬೊಹೈಡ್ರೇಟ್‌ಗಳು ಮತ್ತು ಶೇ.30-35ರಷ್ಟು ಕೊಬ್ಬನ್ನು ಒಳಗೊಂಡಿರಬೇಕು. ಕಾರ್ಬೊಹೈಡ್ರೇಟ್‌ಗಳ, ವಿಶೇಷವಾಗಿ ಸಂಸ್ಕರಿತ ಆಹಾರಗಳ ಸೇವನೆಯನ್ನು ಸೀಮಿತಗೊಳಿಸಿ ಆರೋಗ್ಯಕರ ಕೊಬ್ಬಿನ ಸೇವನೆಯು ಅತ್ಯಂತ ಮುಖ್ಯವಾಗಿದೆ ಎಂದು ಶನಿವಾರ ವಿಶ್ವ ಹೃದಯ ದಿನದ ಸಂದರ್ಭದಲ್ಲಿ ಇಲ್ಲಿಯ ಅಪೋಲೊ ಗ್ಲೆನೇಗ್ಲಸ್ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞರಾದ ಸುವ್ರೊ ಬ್ಯಾನರ್ಜಿ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X