Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೋಹಿತ್ ಶರ್ಮಾ ನಂ.2; ರಶೀದ್ ಖಾನ್ ನಂ. 1...

ರೋಹಿತ್ ಶರ್ಮಾ ನಂ.2; ರಶೀದ್ ಖಾನ್ ನಂ. 1 ಆಲ್‌ರೌಂಡರ್

ವಾರ್ತಾಭಾರತಿವಾರ್ತಾಭಾರತಿ30 Sept 2018 11:54 PM IST
share
ರೋಹಿತ್ ಶರ್ಮಾ ನಂ.2; ರಶೀದ್ ಖಾನ್ ನಂ. 1 ಆಲ್‌ರೌಂಡರ್

ದುಬೈ, ಸೆ.30: ಏಶ್ಯಕಪ್‌ನಲ್ಲಿ ಏಳನೇ ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಟೀಮ್ ಇಂಡಿಯಾವನ್ನು ನಾಯಕರಾಗಿ ಮುನ್ನಡೆಸಿದ್ದ ಅಗ್ರ ಸರದಿಯ ದಾಂಡಿಗ ರೋಹಿತ್ ಶರ್ಮಾ ಟೂರ್ನಮೆಂಟ್‌ನಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರರ ಪೈಕಿ ಎರಡನೇ ಸ್ಥಾನ ಪಡೆದಿದ್ದಾರೆ. ಅವರ ಈ ಪ್ರದರ್ಶನ ಐಸಿಸಿ ಏಕದಿನ ಬ್ಯಾಟ್ಸ್ ಮನ್ ರ್ಯಾಂಕಿಂಗ್‌ನಲ್ಲಿ ಇದೇ ಮೊದಲ ಬಾರಿ ನಂ.2 ಸ್ಥಾನಕ್ಕೇರಲು ನೆರವಾಗಿದೆ.

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ (842) ನಂ.1 ಸ್ಥಾನದಲ್ಲಿದ್ದಾರೆ. ಅವರಿಗಿಂತ ರೋಹಿತ್ ಶರ್ಮಾ 1 ಪಾಯಿಂಟ್ ಹಿಂದಿದ್ದಾರೆ.

ಏಶ್ಯಕಪ್‌ನಲ್ಲಿ ಗರಿಷ್ಠ ರನ್ ದಾಖಲಿಸಿದ್ದ ಆಟಗಾರ ಪೈಕಿ ಮೊದಲ ಸ್ಥಾನದಲ್ಲಿದ್ದ ರೋಹಿತ್ ಶರ್ಮಾರ ಆರಂಭಿಕ ಜೊತೆಗಾರ ಶಿಖರ್ ಧವನ್ ರ್ಯಾಂಕಿಂಗ್‌ನಲ್ಲಿ ನಂ.5ನೇ ಸ್ಥಾನ ಪಡೆದಿದ್ದಾರೆ.

ಅಫ್ಘಾನಿಸ್ತಾನದ ಆಲ್‌ರೌಂಡರ್ ರಶೀದ್ ಏಶ್ಯ ಕಪ್‌ನಲ್ಲಿ 10 ವಿಕೆಟ್ ಉಡಾಯಿಸಿ ಗರಿಷ್ಠ ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಮೊದಲ ಸ್ಥಾನ ಪಡೆದಿದ್ದರು. ಅವರು 87 ರನ್ ದಾಖಲಿಸಿದ್ದಾರೆ. ಈ ಕಾರಣದಿಂದಾಗಿ ಆಲ್‌ರೌಂಡರ್‌ಗಳ ಪೈಕಿ ರಶೀದ್ ಖಾನ್ ನಂ.1 ಸ್ಥಾನಕ್ಕೆ ಏರಿದ್ದಾರೆ.

ಬಾಂಗ್ಲಾದ ಶಾಕೀಬ್ ಅಲ್ ಹಸನ್‌ರನ್ನು ರಶೀದ್ ಖಾನ್ ಹಿಂದಕ್ಕೆ ತಳ್ಳಿದ್ದಾರೆ. ರಶೀದ್ ಖಾನ್ ಅಫ್ಘಾನಿಸ್ತಾನದ ಆಟಗಾರರ ಪೈಕಿ ನಂ.1ಸ್ಥಾನಕ್ಕೇರಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

ಬೌಲರ್‌ಗಳ ರ್ಯಾಂಕಿಂಗ್‌ನಲ್ಲಿ ಜಸ್‌ಪ್ರೀತ್ ಬುಮ್ರಾ ಏಶ್ಯಕಪ್‌ನಲ್ಲಿ 8 ವಿಕೆಟ್ ಪಡೆದಿದ್ದರು. ಅವರು ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ. ಕುಲ್‌ದೀಪ್ ಯಾದವ್ (ನಂ.3) ಮೊದಲ ಬಾರಿ ಅಗ್ರ ಮೂರರಲ್ಲಿ ಸ್ಥಾನ ಪಡೆದಿದ್ದಾರೆ. ಅವರು ಏಶ್ಯಕಪ್‌ನಲ್ಲಿ 6 ಪಂದ್ಯಗಳಲ್ಲಿ ಒಟ್ಟು 10 ವಿಕೆಟ್ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X