Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಮಿತಾಬ್ ಬಚ್ಚನ್ ವಿರುದ್ಧ ಕಿಡಿಕಾರಿದ...

ಅಮಿತಾಬ್ ಬಚ್ಚನ್ ವಿರುದ್ಧ ಕಿಡಿಕಾರಿದ ತನುಶ್ರೀ ದತ್ತಾ

ವಾರ್ತಾಭಾರತಿವಾರ್ತಾಭಾರತಿ1 Oct 2018 7:02 PM IST
share
ಅಮಿತಾಬ್ ಬಚ್ಚನ್ ವಿರುದ್ಧ ಕಿಡಿಕಾರಿದ ತನುಶ್ರೀ ದತ್ತಾ

ಮುಂಬೈ, ಅ.1: ಬಾಲಿವುಡ್ ನಟಿ ತನುಶ್ರೀ ದತ್ತಾ ಅವರು ಹಿರಿಯ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಬಾಂಬ್ ಸಿಡಿಸಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಈ ವಿವಾದ ಸಂಚಲನ ಮೂಡಿಸಿದೆ. ಈ ಬಗ್ಗೆ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಕೂಡಾ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಫರ್ಹಾನ್ ಅಖ್ತರ್, ಪ್ರಿಯಾಂಕಾ ಛೋಪ್ರಾ ಅವರಿಂದ ಹಿಡಿದು ಶಿಲ್ಪಾ ಶೆಟ್ಟಿವರೆಗೆ ಹಲವು ಮಂದಿ ತನುಶ್ರೀ ದತ್ತಾ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಆದರೆ, ಬಾಲಿವುಡ್ ಐಕಾನ್, ಅಮಿತಾಬ್ ಬಚ್ಚನ್ ಬಗ್ಗೆ ಬಾಲಿವುಡ್ ನಟಿ ಬೇಸರ ವ್ಯಕ್ತಪಡಿಸಿದ್ದಾರೆ. ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಬಿಗ್ ಬಿ ಅವರನ್ನು ಈ ವಿವಾದದ ಬಗ್ಗೆ ಪ್ರಶ್ನಿಸಿದಾಗ, "ನಾನು ತನುಶ್ರೀಯೂ ಅಲ್ಲ ಅಥವಾ ನಾನಾ ಪಾಟೇಕರ್ ಕೂಡಾ ಅಲ್ಲ; ಅದನ್ನು ಅವರಿಗೇ ಬಿಟ್ಟುಬಿಡಿ" ಎಂದು ಪ್ರತಿಕ್ರಿಯಿಸಿದ್ದರು. ಬಿಗ್ ಬಿ ಯವರ ಈ ಪ್ರತಿಕ್ರಿಯೆ ಬಗ್ಗೆ ಹಿಂದೂಸ್ತಾನ್ ಟೈಮ್ಸ್‍ಗೆ ನೀಡಿದ ಸಂದರ್ಶನದಲ್ಲಿ ತನುಶ್ರೀ ಬೇಸರ ವ್ಯಕ್ತಪಡಿಸಿದ್ದಾರೆ. "ನನಗೆ ತೀರಾ ಆಘಾತವಾಗಿದೆ. ಏಕೆಂದರೆ ಈ ವ್ಯಕ್ತಿಗಳು ಸಾಮಾಜಿಕ ಕಾರಣಕ್ಕಾಗಿ ಚಿತ್ರ ಮಾಡುವವರು. ಆದರೆ ನಿಮ್ಮೆದುರಿಗೇ ನಡೆಯುತ್ತಿರುವುದರ ಬಗ್ಗೆ ಕೇಳಿದಾಗ ನುಣುಚಿಕೊಳ್ಳುವ ಹೇಳಿಕೆ ನೀಡುವುದರಲ್ಲಿ ಅರ್ಥವಿಲ್ಲ" ಎಂದು ತನುಶ್ರೀ ಹೇಳಿದ್ದರು.

ಈ ಮಧ್ಯೆ ತನುಶ್ರೀ ಹಾಗೂ ಪಾಟೇಕರ್ ನಡುವಿನ ವಿವಾದ ಉಲ್ಬಣಿಸಿದೆ. ಚಾರಿತ್ರ್ಯ ಹರಣಕ್ಕಾಗಿ ನಾನಾ ಪಾಟೇಕರ್ ಅವರು ದತ್ತಾಗೆ ಕಾನೂನು ನೋಟಿಸ್ ನೀಡಿದ್ದಾರೆ. ನಾನಾ ವಿವಾದದ ಬಗ್ಗೆ ಪತ್ರಿಕಾಗೋಷ್ಠಿಯನ್ನೇ ಕರೆದು, ತಮ್ಮ ದಾಖಲೆ ಸರಿಪಡಿಸಿಕೊಳ್ಳಲಿ ಎಂದು ದತ್ತಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X