Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕ್ಸಲ್‌ಪೀಡಿತ ಪ್ರದೇಶದಲ್ಲಿ ಬುಡಕಟ್ಟು...

ನಕ್ಸಲ್‌ಪೀಡಿತ ಪ್ರದೇಶದಲ್ಲಿ ಬುಡಕಟ್ಟು ಜನರು ಮತ ಹಾಕುವಂತೆ ಪ್ರೇರೇಪಿಸಲು ಚು.ಆಯೋಗ ಹೊಸ ತಂತ್ರ

ವಾರ್ತಾಭಾರತಿವಾರ್ತಾಭಾರತಿ1 Oct 2018 8:58 PM IST
share
ನಕ್ಸಲ್‌ಪೀಡಿತ ಪ್ರದೇಶದಲ್ಲಿ ಬುಡಕಟ್ಟು ಜನರು ಮತ ಹಾಕುವಂತೆ ಪ್ರೇರೇಪಿಸಲು ಚು.ಆಯೋಗ ಹೊಸ ತಂತ್ರ

ರಾಯ್‌ಪುರ, ಅ.1: ನಕ್ಸಲ್‌ಪೀಡಿತ ಚತ್ತೀಸ್‌ಗಡದಲ್ಲಿ ಜನರು ಮತ ಹಾಕಲು ಪ್ರೇರೇಪಿಸಲು ಮತ್ತು ಶೇ. ನೂರು ಮತ ಚಲಾವಣೆಯಾಗುವಂತೆ ನೋಡಿಕೊಳ್ಳಲು ಚುನಾವಣಾ ಆಯೋಗ ಹೊಸ ಅಭಿಯಾನವನ್ನು ರೂಪಿಸಿದೆ ಎಂದು ರಾಜ್ಯ ಸರಕಾರ ಸೋಮವಾರ ತಿಳಿಸಿದೆ.

 ಚತ್ತೀಸ್‌ಗಡದ ಬಿಲಾಸ್‌ಪುರದಲ್ಲಿ 2.10 ಲಕ್ಷಕ್ಕೂ ಅಧಿಕ ಮತದಾರರು, ಮತ ಹಾಕುತ್ತೇವೆ ಮತ್ತು ಶೇ. ನೂರು ಮತ ಚಲಾವಣೆಯನ್ನು ಖಾತರಿಪಡಿಸಲು ಇತರರನ್ನೂ ಮತ ಹಾಕುವಂತೆ ಪ್ರೇರೇಪಿಸುತ್ತೇವೆ ಎಂದು ಅಫಿದಾವಿತ್‌ಗೆ ಸಹಿ ಹಾಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಡಕಟ್ಟು ಬಾಹುಳ್ಯದ ಜಶ್‌ಪುರ ಜಿಲ್ಲೆಯಲ್ಲಿ ಚುನಾವಣಾ ಆಯೋಗ ಜಶ್ ಪ್ರಣ್ ಎಂಬ ವಿನೂತನ ಅಭಿಯಾನವನ್ನು ಆರಂಭಿಸಿ ಆಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2.10 ಲಕ್ಷಕ್ಕೂ ಅಧಿಕ ಜನರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವುದಾಗಿ ಅಫಿದಾವಿತ್‌ಗೆ ಸಹಿ ಹಾಕಿದ್ದಾರೆ. ಜಗತ್ತಿನಲ್ಲೇ ಅತೀಹೆಚ್ಚು ಜನರು ಭಾಗವಹಿಸಿದ ಕಾರ್ಯಕ್ರಮ ಇದಾಗಿದೆ. ಹಾಗಾಗಿ ಇದನ್ನು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಸೇರಿಸಲು ಅರ್ಜಿ ಹಾಕಲಾಗಿದೆ ಎಂದು ಬಿಲಾಸ್‌ಪುರ ಜಿಲ್ಲಾ ಚುನಾವಣಾ ಅಧಿಕಾರಿ ಪಿ.ದಯಾನಂದ ತಿಳಿಸಿದ್ದಾರೆ. 91 ರೂ. ದಾಟಿದ ಪೆಟ್ರೋಲ್, ಎಲ್‌ಪಿಜಿ ಮತ್ತಷ್ಟು ತುಟ್ಟಿ ಹೊಸದಿಲ್ಲಿ, ಅ.1: ಪೆಟ್ರೋಲ್ ಬೆಲೆ ಸೋಮವಾರ ಮುಂಬೈಯಲ್ಲಿ 91ರೂ. ದಾಟಿದರೆ ಅಡುಗೆ ಅನಿಲ ದರ ಕೂಡಾ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು 500 ರೂ. ಗಡಿ ದಾಟಿತು. ಸೋಮವಾರ ಪೆಟ್ರೋಲ್ ಬೆಲೆಯಲ್ಲಿ 24 ಪೈಸೆ ಏರಿಕೆಯಾದರೆ ಡೀಸೆಲ್ 30 ಪೈಸೆ ಏರಿಕೆ ಕಂಡಿತು. ಈ ಏರಿಕೆಯ ಪರಿಣಾಮವಾಗಿ ದಿಲ್ಲಿ ಪೆಟ್ರೋಲ್ ಬೆಲೆ 83.73ರೂ. ತಲುಪಿದರೆ ಡೀಸೆಲ್ ದರ 75.09ರೂ. ತಲುಪಿದೆ. ಭಾರತವು ಮೂರನೇ ಅತಿದೊಡ್ಡ ತೈಲ ಆಮದುದಾರನಾಗಿದ್ದು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಏರುತ್ತಿರುವ ತೈಲ ಬೆಲೆಗಳ ಪರಿಣಾಮವಾಗಿ ದೇಶದಲ್ಲಿ ಇಂಧನ ಬೆಲೆ ಗಣನೀಯ ಏರಿಕೆ ಕಾಣುತ್ತಿದೆ. ಜಗತ್ತಿನ ಅರ್ಧಕ್ಕೂ ಅಧಿಕ ತೈಲ ಅಗತ್ಯವನ್ನು ಪೂರೈಸುತ್ತಿರುವ ಬ್ರೆಂಟ್ ಕಚ್ಚಾತೈಲ, ಇರಾನ್ ಮೇಲೆ ಅಮೆರಿಕ ವಿಧಿಸಿರುವ ನಿರ್ಬಂಧ ಮುಂದಿನ ತಿಂಗಳಿಂದ ಜಾರಿಗೆ ಬರುತ್ತಿರುವ ಕಾರಣ ಕಳೆದ ನಾಲ್ಕು ವರ್ಷಗಳಲ್ಲೇ ಅತ್ಯಧಿಕ ಏರಿಕೆಯನ್ನು ಕಂಡಿದೆ.

ಐದು ವಾರಗಳ ಹಿಂದೆ 71 ಡಾಲರ್ (5,135ರೂ.) ಇದ್ದ ಬ್ರೆಂಟ್ ಕಚ್ಚಾ ತೈಲ ಬೆಲೆ ಸದ್ಯ 83.27 ಡಾಲರ್ (6,022ರೂ.) ತಲುಪಿದೆ. ಇದೇ ಅವಧಿಯಲ್ಲಿ ಡಾಲರ್ ಎದುರು ರೂಪಾಯಿ ವೌಲ್ಯ ಶೇ.5ರಿಂದ6 ಕುಸಿದಿದೆ. ಪರಿಣಾಮವಾಗಿ ಕಚ್ಚಾತೈಲ ಆಮದು ಮತ್ತಷ್ಟು ತುಟ್ಟಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ಮೂಲ ದರದ ಮೇಲೆ ಅತೀಹೆಚ್ಚು ಜಿಎಸ್‌ಟಿ ಹಾಕಲಾಗುವ ಕಾರಣ ಅಡುಗೆ ಅನಿಲದ 14.2ಕೆ.ಜಿ. ಸಿಲಿಂಡರ್ ದರ ಸೋಮವಾರ 2.89ರೂ. ಏರಿಕೆ ಕಂಡು 502.40ರೂ.ಗೆ ತಲುಪಿತು. ಇನ್ನು ಸಬ್ಸಿಡಿರಹಿತ ಎಲ್‌ಪಿಜಿ ಬೆಲೆಯಲ್ಲಿ 59ರೂ. ಏರಿಕೆಯಾಗಿದ್ದು ದಿಲ್ಲಿಯಲ್ಲಿ 879ರೂ. ತಲುಪಿದೆ. ಸಬ್ಸಿಡಿಸಹಿತ ಎಲ್‌ಪಿಜಿ ಗ್ರಾಹಕರ ಬ್ಯಾಂಕ್ ಖಾತೆಗೆ ಅಕ್ಟೋಬರ್‌ನಲ್ಲಿ 376.60ರೂ. ಸಬ್ಸಿಡಿ ಬಿದ್ದಿದ್ದರೆ ಕಳೆದ ತಿಂಗಳು 320.49ರೂ. ಸಬ್ಸಿಡಿ ಹಾಕಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X