Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಧೀಜಿ ಮತ್ತು ಅಂಬೇಡ್ಕರ್ ಅವರಲ್ಲಿ...

ಗಾಂಧೀಜಿ ಮತ್ತು ಅಂಬೇಡ್ಕರ್ ಅವರಲ್ಲಿ ವೈಚಾರಿಕ ಭಿನ್ನಾಭಿಪ್ರಾಯಗಳಿದ್ದವು: ಪ್ರೊ.ಅರವಿಂದ ಮಾಲಗತ್ತಿ

ವಾರ್ತಾಭಾರತಿವಾರ್ತಾಭಾರತಿ2 Oct 2018 11:24 PM IST
share
ಗಾಂಧೀಜಿ ಮತ್ತು ಅಂಬೇಡ್ಕರ್ ಅವರಲ್ಲಿ ವೈಚಾರಿಕ ಭಿನ್ನಾಭಿಪ್ರಾಯಗಳಿದ್ದವು: ಪ್ರೊ.ಅರವಿಂದ ಮಾಲಗತ್ತಿ

ಮೈಸೂರು,ಅ.2: ಗಾಂಧೀಜಿ ಗ್ರಾಮಸ್ವರಾಜ್‍ಗೆ ಹೆಚ್ಚು ಒತ್ತು ಕೊಟ್ಟರೆ, ಅಂಬೇಡ್ಕರ್ ನಗರೀಕರಣಕ್ಕೆ ಹೆಚ್ದು ಒತ್ತುಕೊಡುತ್ತಿದ್ದರು. ಹಾಗಾಗಿ ಗಾಂಧೀಜಿ ಮತ್ತು ಅಂಬೇಡ್ಕರ್ ಅವರಲ್ಲಿ ವೈಚಾರಿಕ ಭಿನ್ನಾಭಿಪ್ರಾಯಗಳಿದ್ದವು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಹೇಳಿದರು.

ನಗರದ ಕಲಾಮಂದಿರದ ಮನೆಯಂಗಳದಲ್ಲಿ ಮಂಗಳವಾರ ಆಯೋಜಿಸಿದ್ದ ಗಾಂಧಿ ಮತ್ತು ಪ್ರಗತಿಪರ ಚಿಂತನೆ ವಿಚಾರ ಸಂಕಿರಣ ಮತ್ತು ಸಂವಾದದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಗಾಂಧೀಜಿ ಅವರ ಚಿಂತನೆ ಬೇರೆ, ಅಂಬೇಡ್ಕರ್ ಅವರ ಚಿಂತನೆ ಬೇರೆ, ಗಾಂಧೀಜಿ ಚಿಂತನೆ ಆಯಾ ಕಾಲಘಟಕ್ಕೆ ಮತ್ತು ಸಮಯಕ್ಕೆ ತಕ್ಕಂತೆ ಇದ್ದರೆ. ಅಂಬೇಡ್ಕರ್ ಅವರು ಸಂಶೋಧನಾ ಕ್ರಮದ ಚಿಂತನೆಗಳನ್ನು ಅನುಸರಿಸುತ್ತಿದ್ದರು. ಯಾವುದೇ ಒಂದು ವಿಚಾರವನ್ನು ಅಂಬೇಡ್ಕರ್ ಶೋಧಿಸಿ ನಂತರ ತೀರ್ಮಾನ ಮಾಡುತಿದ್ದರು. ಗಾಂಧೀಜಿ ಅವರು ಹೇಳಿದ ಮಾತುಗಳು ಆಯಾ ಕಾಲಘಟಕ್ಕೆ ತಕ್ಕತಂತೆ ಇರುತ್ತಿತ್ತು. ಸಮಯಕ್ಕೆ ತಕ್ಕಂತೆ ಬದಲಾಗುತ್ತಿದ್ದರು. ಹಾಗಾಗಿ ಅವರ ಚಿಂತನೆಗಳು ಪ್ರಸ್ತುತ ಎನ್ನಲು ಸಾಧ್ಯವಿಲ್ಲ, ಆ ಸಂದರ್ಭದಲ್ಲಿ ಎಲ್ಲರ ಚಿಂತನೆಗಳು ಒಂದಲ್ಲ ಒಂದು ಲೋಪದಿಂದ ಕೂಡಿರುತ್ತಿದ್ದವು. ಅವರ ಕಾಲದಲ್ಲಿ ಅದು ಪ್ರಸ್ತುತವಾಗಿರುತ್ತಿತ್ತು ಎಂದು ಅಭಿಪ್ರಾಯಿಸಿದರು.

ಗಾಂಧೀಜಿ ಗ್ರಾಮಸ್ವರಾಜ್‍ಗೆ ಒತ್ತು ನೀಡಿದರೆ ಅಂಬೇಡ್ಕರ್ ನಗರೀಕರಣಕ್ಕೆ ಒತ್ತು ನೀಡುತಿದ್ದರು. ಕಾರಣ, ಗ್ರಾಮಗಳು ಮೌಢ್ಯತೆಯನ್ನು ಹೆಚ್ಚು ಬಿಂಬಿಸುತ್ತವೆ. ಆ ಕ್ರಮದ ಆಲೋಚನೆಗಳು ಹೆಚ್ಚುತ್ತವೆ ಎಂಬ ಕಾರಣಕ್ಕೆ ವಿರೋಧಿಸುತ್ತಿದ್ದರು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X