Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಾಧೀಶರೊಳಗಿನ ಮನಸ್ತಾಪ ಕೊನೆಗೊಳ್ಳಲಿ...

ನ್ಯಾಯಾಧೀಶರೊಳಗಿನ ಮನಸ್ತಾಪ ಕೊನೆಗೊಳ್ಳಲಿ ಸಿಜೆಐ ಗೊಗೋಯ್‌ ಗೆ ನ್ಯಾ. ಸಂತೋಷ್ ಹೆಗ್ಡೆ ಸಲಹೆ

ವಾರ್ತಾಭಾರತಿವಾರ್ತಾಭಾರತಿ3 Oct 2018 7:56 PM IST
share
ನ್ಯಾಯಾಧೀಶರೊಳಗಿನ ಮನಸ್ತಾಪ ಕೊನೆಗೊಳ್ಳಲಿ ಸಿಜೆಐ ಗೊಗೋಯ್‌ ಗೆ ನ್ಯಾ. ಸಂತೋಷ್ ಹೆಗ್ಡೆ ಸಲಹೆ

ಹೈದರಾಬಾದ್, ಅ.3: ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರುವುದಲ್ಲದೆ ನ್ಯಾಯಾಧೀಶರೊಳಗಿನ ತಪ್ಪು ತಿಳುವಳಿಕೆ ಕೊನೆಗೊಳಿಸಲು ಪ್ರಯತ್ನಿಸಬೇಕು ಎಂದು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸಂತೋಷ್ ಹೆಗ್ಡೆ ನೂತನ ಸಿಜೆಐ ರಂಜನ್ ಗೊಗೋಯ್‌ಗೆ ಸಲಹೆ ನೀಡಿದ್ದಾರೆ. ನ್ಯಾಯ ತೀರ್ಮಾನದ ವಿಷಯ ಬಂದಾಗ ಎಲ್ಲಾ ನ್ಯಾಯಾಧೀಶರೂ ಒಂದಾಗುತ್ತಾರೆ ಎಂಬ ಭಾವನೆಯನ್ನು ಸಿಜೆಐ ಜನರ ಮನದಲ್ಲಿ ಮೂಡಿಸಬೇಕು ಎಂದು ಮಾಜಿ ಸಾಲಿಸಿಟರ್ ಜನರಲ್ ಹೆಗ್ಡೆ ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ಅಗಾಧ ಪ್ರಮಾಣದ ಪ್ರಕರಣಗಳು ಬಾಕಿಯಾಗಿದ್ದು ಇವನ್ನು ಕ್ಷಿಪ್ರವಾಗಿ ಇತ್ಯರ್ಥಗೊಳಿಸುವುದು ಗೊಗೋಯ್ ಅವರ ಪ್ರಥಮ ಜವಾಬ್ದಾರಿಯಾಗಿದೆ. ನ್ಯಾಯಾಲಯದ ವಿಚಾರಣೆಯನ್ನು ನೇರ ಪ್ರಸಾರಗೊಳಿಸುವ ವಿಷಯದ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್ ನಿರ್ಧರಿಸಿದೆ. ಈ ಹಿಂದಿನ ಸಿಜೆಐ ಅವಧಿಯಲ್ಲಿ ನ್ಯಾಯಾಧೀಶರೊಳಗಿನ ಮನಸ್ತಾಪ ಬೆಳಕಿಗೆ ಬಂದಿತ್ತು. ಇದು ಪುನರಾವರ್ತನೆಯಾಗ ಕೂಡದು. ಜನತೆ ನ್ಯಾಯಾಲಯದ ಮೇಲಿಟ್ಟಿರುವ ವಿಶ್ವಾಸಕ್ಕೆ ಧಕ್ಕೆಯಾಗಬಾರದು. ಸಹ ನ್ಯಾಯಾಧೀಶರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ವಿಚಾರಧಾರೆಗಳಿಗೆ ಕಿವಿಗೊಡಬೇಕು. ಆಗ ಸಿಜೆಐ ಬಗ್ಗೆ ಅವರಲ್ಲಿ ವಿಶ್ವಾಸ ಬೆಳೆಯುತ್ತದೆ ಎಂದು ಹೆಗ್ಡೆ ಹೇಳಿದರು.

ಬಹುಷಃ ಈ ಹಿಂದಿನ ಸಿಜೆಐ ಅವರ ಕಾರ್ಯಾವಧಿಯಲ್ಲಿ ಇಂತಹ ಪ್ರಕ್ರಿಯೆಯ ಕೊರತೆಯಿತ್ತು. ಆದ್ದರಿಂದ ನ್ಯಾಯಾಧೀಶರ ಮಧ್ಯೆ ಮನಸ್ತಾಪ, ತಪ್ಪುತಿಳುವಳಿಕೆ ಹುಟ್ಟಿಕೊಂಡಿತ್ತು. ಈ ಕುರಿತು ಗೊಗೋಯ್ ಜಾಗೃತೆ ವಹಿಸಬೇಕು ಎಂದ ಅವರು, ನ್ಯಾಯಾಂಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಕಾಲದಲ್ಲಿ ನೇಮಕಾತಿ ನಡೆದರೆ ನ್ಯಾಯನಿರ್ಣಯ ಪ್ರಕ್ರಿಯೆಗೆ ಅನುಕೂಲವಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X