Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ...

ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ಆಪ್ತ ಶ್ರೀನಿವಾಸ್ ಬಂಧನ

ವಾರ್ತಾಭಾರತಿವಾರ್ತಾಭಾರತಿ3 Oct 2018 8:34 PM IST
share
ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿ ಆಪ್ತ ಶ್ರೀನಿವಾಸ್ ಬಂಧನ

ಬೆಂಗಳೂರು, ಅ.3: ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣ ಸಂಬಂಧ ಬಿಜೆಪಿಯ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರ ಆಪ್ತ ಎನ್ನಲಾದ ಬಿ.ವಿ.ಶ್ರೀನಿವಾಸ ರೆಡ್ಡಿಯನ್ನು ಲೋಕಾಯುಕ್ತ ವಿಶೇಷ ತನಿಖಾಧಿಕಾರಿಗಳು(ಎಸ್‌ಐಟಿ) ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಪ್ರಕರಣ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಸ್‌ಐಟಿ ಪೊಲೀಸ್ ಮಹಾನಿರೀಕ್ಷಕ ಎಂ.ಚಂದ್ರಶೇಖರ್, 2015ರಲ್ಲಿ ದಾಖಲಾಗಿದ್ದ ಮೊಕದ್ದಮೆ ಅನ್ವಯ ಗಣಿಗುತ್ತಿಗೆದಾರರಾದ ಜಿ.ಜನಾರ್ದನರೆಡ್ಡಿ, ಕೆ.ಎಂ.ಅಲಿಖಾನ್ ಸೇರಿದಂತೆ ಪ್ರಮುಖರು ಸಂಚು ರೂಪಿಸಿ, ಇಂಡಿಯನ್ ಮೈನ್ಸ್ ಮತ್ತು ಮಿನರಲ್ಸ್, ಗಣಿಗುತ್ತಿಗೆ ಸಂಖ್ಯೆ 2572ರ ಗುತ್ತಿಗೆದಾರರಾದ ಎನ್.ಶೇಕ್‌ಸಾಬ್ ಅವರ ಮೇಲೆ ಒತ್ತಡ ತಂದು ಬಳ್ಳಾರಿಯ ಸಂಡೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಗಣಿ ಚಟುವಟಿಕೆಗಳನ್ನು ನಡೆಸಿದ್ದರು.

ಒತ್ತಡದ ಕಾರಣದಿಂದಾಗಿ ಶೇಕ್‌ಸಾಬ್ ಅವರು ಕೆ.ಎಂ.ಅಲಿಖಾನ್ ಅವರ ಕಂಪೆನಿ ದೇವಿ ಎಂಟರ್‌ಪ್ರೈಸಸ್‌ಗೆ ಶೇಕಡ 75ರಷ್ಟು ಪಾಲುದಾರರನ್ನಾಗಿ ನೇಮಿಸಿ, ಇಂಡಿಯನ್ ಮೈನ್ಸ್ ಮತ್ತು ಮಿನರಲ್ಸ್ ಅವರ ಗಣಿ ಗುತ್ತಿಗೆಯನ್ನು ಸಂಪೂರ್ಣವಾಗಿ ಅವರಿಗೆ ಅರ್ಪಿಸಿ, ಎಲ್ಲ ಚಟುವಟಿಕೆಗಳನ್ನು ಹಸ್ತಾಂತರ ಮಾಡಿದ್ದರು. ಈ ರೀತಿಯ ಅಕ್ರಮ ಗಣಿಗಾರಿಕೆ, ಅಕ್ರಮ ಸಾಗಾಟ ಹಾಗೂ ಕಬ್ಬಿಣದ ಅದಿರಿನ ಅಕ್ರಮ ವಹಿವಾಟಿನಿಂದ ಸರಕಾರದ ಬೊಕ್ಕಸಕ್ಕೆ ನಷ್ಟುವುಂಟಾಗಿದೆ. ಅಷ್ಟೇ ಅಲ್ಲದೆ, 2009ರ ಜುಲೈ ಗಣಿ ಪ್ರದೇಶದಲ್ಲಿ ಬರೋಬ್ಬರಿ 1 ಲಕ್ಷ 48 ಸಾವಿರಕ್ಕೂ ಅಧಿಕ ಮೈಟ್ರಿಕ್ ಟನ್ ಕಬ್ಬಿಣದ ಅದಿರನ್ನು ಕಾನೂನುಬಾಹಿರವಾಗಿ ಕಳ್ಳಸಾಗಾಟ ಮಾಡಿರುವ ಆರೋಪ ಇದೆ.

ಬಂಧಿತ ಆರೋಪಿ ಬಿ.ವಿ.ಶ್ರೀನಿವಾಸ ರೆಡ್ಡಿಯೂ ಮಿನರಲ್ಸ್ ಕಂಪೆನಿಯ(ಒಎಂಸಿ) ಮಾಲಕನಾಗಿದ್ದು, ಈತ ಗಣಿ ಪ್ರದೇಶದಿಂದ ಕಬ್ಬಿಣದ ಅದಿರನ್ನು ಕಾನೂನುಬಾಹಿರವಾಗಿ ಹೊರತೆಗೆದು ಕಳ್ಳ ಸಾಗಾಟ ಮಾಡಿರುವ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಈತನನ್ನು ವಶಕ್ಕೆ ಪಡೆದು, ತನಿಖೆ ಮುಂದುವರೆಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X