ಮೆಜೆಸ್ಟಿಕ್: ಮೆಟ್ರೋ ನಿಲ್ದಾಣ ಸಂಪರ್ಕಿಸುವ ಪಾದಚಾರಿ ಮೇಲ್ಸೇತುವೆ ಲೋಕಾರ್ಪಣೆ
ಬೆಂಗಳೂರು, ಅ.4: ಮೆಜೆಸ್ಟಿಕ್ನಲ್ಲಿ ಮೆಟ್ರೋ ನಿಲ್ದಾಣ ಸಂಪರ್ಕಿಸುವ ಪಾದಚಾರಿ ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದು ಉದ್ಘಾಟಿಸಿದರು.
ಇದೇ ವೇಳೆ ಮೆಜೆಸ್ಟಿಕ್ನಿಂದ ನಾಗಸಂದ್ರವರೆಗೂ ಮೆಟ್ರೋ ರೈಲಿನಲ್ಲಿ ಸಂಚರಿಸಿದರು.
Next Story