Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೋರ್ಬ್ಸ್ ಪಟ್ಟಿ: ಸತತ 11ನೇ ಬಾರಿ ಅತಿ...

ಫೋರ್ಬ್ಸ್ ಪಟ್ಟಿ: ಸತತ 11ನೇ ಬಾರಿ ಅತಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

ವಾರ್ತಾಭಾರತಿವಾರ್ತಾಭಾರತಿ4 Oct 2018 8:56 PM IST
share
ಫೋರ್ಬ್ಸ್ ಪಟ್ಟಿ: ಸತತ 11ನೇ ಬಾರಿ ಅತಿ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಮುಖೇಶ್ ಅಂಬಾನಿ

ಹೊಸದಿಲ್ಲಿ, ಅ. 4: ನಿವ್ವಳ 47.3 ಶತಕೋಟಿ ಡಾಲರ್ ಸಂಪತ್ತಿನೊಂದಿಗೆ ಸತತ 11ನೇ ವರ್ಷವಾದ ಈ ವರ್ಷ ಕೂಡ ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅತಿ ಶ್ರೀಮಂತ ಭಾರತೀಯನಾಗಿ ಹೊರಹೊಮ್ಮಿದ್ದಾರೆ ಎಂದು ಫೋರ್ಬ್ಸ್ ಮ್ಯಾಗಝಿನ್ ಹೇಳಿದೆ.

ರಿಲಾಯನ್ಸ್ ಜಿಯೊ ಬ್ರಾಡ್‌ಬ್ಯಾಂಡ್ ಟೆಲ್ಕೋ ಸರ್ವೀಸ್‌ನ ನಿರಂತರ ಯಶಸ್ವಿಯ ನಡುವೆಯೂ ಮುಖೇಶ್ ಅಂಬಾನಿ ಅವರ ಸಂಪತ್ತು 9.3 ಶತಕೋಟಿ ಡಾಲರ್‌ನಷ್ಟು ಹೆಚ್ಚಳವಾಗಿದ್ದು, ಈ ವರ್ಷ ಸಂಪತ್ತು ಅತಿ ಹೆಚ್ಚಳವಾದ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಫೋರ್ಬ್ಸ್-ಭಾರತದ ಶ್ರೀಮಂತ ವ್ಯಕ್ತಿಗಳ ಪಟ್ಟಿ - 2018ರ ಪ್ರಕಾರ ವಿಪ್ರೋ ಅಧ್ಯಕ್ಷ ಅಝೀಂ ಪ್ರೇಮ್ ಜಿ ಅವರು ಎರಡನೇ ಅತೀ ಶ್ರೀಮಂತ ವ್ಯಕ್ತಿ. 21 ಶತಕೋಟಿ ಡಾಲರ್ ಇದ್ದ ಅವರ ಸಂಪತ್ತು ಈಗ 2 ಶತಕೋಟಿ ಡಾಲರ್‌ನಷ್ಟು ಹೆಚ್ಚಳವಾಗಿದೆ. ಏರ್‌ಸೆಲ್ಲಾರ್‌ ಮಿತ್ತಲ್ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಲಕ್ಷ್ಮೀ ಮಿತ್ತಲ್ ಮೂರನೇ ಅತಿ ಶ್ರೀಮಂತ ವ್ಯಕ್ತಿ. ಅವರ ಒಟ್ಟು ಸಂಪತ್ತು 18.3 ಶತಕೋಟಿ. ಈಗ ಅವರ ಸಂಪತ್ತಿನಲ್ಲಿ 1.8 ಶತಕೋಟಿ ಡಾಲರ್ ಹೆಚ್ಚಳವಾಗಿದೆ.

ಮಿತ್ತಲ್ ಅವರ ನಂತರದ ಶ್ರೀಮಂತ ವ್ಯಕ್ತಿ 18 ಶತಕೋಟಿ ಡಾಲರ್ ನಿವ್ವಳ ಸಂಪತ್ತು ಹೊಂದಿದ ಹಿಂದುಜಾ ಬ್ರದರ್ಸ್ ಹಾಗೂ 15.7 ಶತಕೋಟಿ ಡಾಲರ್ ಸಂಪತ್ತು ಹೊಂದಿದ ಪಲ್ಲೋಂಜಿ ಮಿಸ್ತ್ರಿ. ಭಾರತದ ಅತಿ ಶ್ರೀಮಂತರ 10 ಮಂದಿ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ಇತರ ಶ್ರೀಮಂತರೆಂದರೆ ಶಿವ್ ನಾಡರ್ (14.6 ಶತಕೋಟಿ ಡಾಲರ್), ಗೋದ್ರೆಜ್ ಫ್ಯಾಮಿಲಿ (14 ಶತಕೋಟಿ ಡಾಲರ್), ದಿಲೀಪ್ ಸಾಂಘ್ವಿ (12.6 ಶತಕೋಟಿ ಡಾಲರ್), ಕುಮಾರ್ ಬಿರ್ಲಾ (12.5 ಶತಕೋಟಿ ಡಾಲರ್), ಗೌತಮ್ ಅದಾನಿ (11.9 ಶತಕೋಟಿ ಡಾಲರ್).

share
ವಾರ್ತಾಭಾರತಿ
ವಾರ್ತಾಭಾರತಿ
Next Story
X