Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳಪೆ ಕೈಬರಹ: ವೈದ್ಯರಿಗೆ ದಂಡ ವಿಧಿಸಿದ...

ಕಳಪೆ ಕೈಬರಹ: ವೈದ್ಯರಿಗೆ ದಂಡ ವಿಧಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ4 Oct 2018 9:38 PM IST
share
ಕಳಪೆ ಕೈಬರಹ: ವೈದ್ಯರಿಗೆ ದಂಡ ವಿಧಿಸಿದ ನ್ಯಾಯಾಲಯ

ಲಕ್ನೊ, ಅ.4: ವೈದ್ಯರ ಕೈಬರಹ ಸಾಮಾನ್ಯವಾಗಿ ಯಾರಿಗೂ ಅರ್ಥವಾಗೋದಿಲ್ಲ. ಆದರೆ ಉತ್ತರಪ್ರದೇಶದ ನ್ಯಾಯಾಲಯವೊಂದು ವೈದ್ಯರ ಕಳಪೆ ಕೈಬರಹಕ್ಕೆ ದಂಡ 5 ಸಾವಿರ ರೂ. ದಂಡ ವಿಧಿಸಿ ಗಮನ ಸೆಳೆದಿದೆ.

ಕಳಪೆ ಕೈಬರಹದ ಕಾರಣಕ್ಕೆ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವೈದ್ಯರಿಗೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ತಲಾ ಐದು ಸಾವಿರ ರೂ. ದಂಡ ವಿಧಿಸಿದೆ. ಕಳೆದ ವಾರ ಲಕ್ನೋ ಪೀಠದೆದುರು ಮೂರು ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು. ಪ್ರಕರಣದಲ್ಲಿ ಗಾಯಾಳುಗಳ ಬಗ್ಗೆ ಸೀತಾಪುರ, ಉನ್ನಾವೊ ಮತ್ತು ಗೊಂಡಾ ಜಿಲ್ಲಾಸ್ಪತ್ರೆಗಳು ನೀಡಿದ ವರದಿ ಓದಲು ಯೋಗ್ಯವಾಗಿಲ್ಲ. ಈ ವರದಿ ಬರೆದಿರುವ ವೈದ್ಯರ ಕೈಬರಹ ಅತ್ಯಂತ ಕಳಪೆಯಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. ಇದು ನ್ಯಾಯಾಲದ ಕಾರ್ಯಕ್ಕೆ ಅಡಚಣೆಯಾಗಿದೆ ಎಂದು ವಿಶ್ಲೇಷಿಸಿದ ನ್ಯಾಯಾಲಯ ಈ ವರದಿ ಬರೆದ ವೈದ್ಯರಾದ ಉನ್ನಾವೊದ ಡಾ ಟಿಪಿ ಜೈಸ್ವಾಲ್, ಸೀತಾಪುರದ ಡಾ ಪಿಕೆ ಗೋಯಲ್ ಹಾಗೂ ಗೊಂಡಾದ ಡಾ ಆಶಿಷ್ ಸಕ್ಸೇನರನ್ನು ನ್ಯಾಯಾಲಯಕ್ಕೆ ಕರೆಸಿಕೊಂಡು, ತಲಾ 5,000 ರೂ. ದಂಡ ಪಾವತಿಸುವಂತೆ ಸೂಚಿಸಿದೆ.

 ಕೆಲಸದ ಒತ್ತಡದ ಕಾರಣ ಹೀಗಾಗಿದೆ ಎಂದು ವೈದ್ಯರು ಮನವಿ ಮಾಡಿಕೊಂಡರೂ ನ್ಯಾಯಾಧೀಶರಾದ ಅಜಯ್ ಲಾಂಬ ಮತ್ತು ಸಂಜಯ್ ಹರ್‌ಕೌಲಿ ಅವರಿದ್ದ ನ್ಯಾಯಪೀಠಒಪ್ಪಲಿಲ್ಲ. ಮುಂದಿನ ದಿನದಲ್ಲಿ ವೈದ್ಯಕೀಯ ವರದಿಗಳು ಸ್ಪಷ್ಟವಾಗಿರಬೇಕು ಎಂದು ಸೂಚಿಸಿದ ನ್ಯಾಯಪೀಠ, ವರದಿಯನ್ನು ಕಂಪ್ಯೂಟರ್ ಟೈಪಿಂಗ್ ರೀತಿಯಲ್ಲಿ ಸಲ್ಲಿಸುವಂತೆ ಸಲಹೆ ನೀಡಿದೆ. ವೈದ್ಯಕೀಯ ವರದಿ ಅಥವಾ ಮರಣೋತ್ತರ ವರದಿ ವೈದ್ಯರಿಗೆ ಮಾತ್ರ ಅರ್ಥವಾದರೆ ಏನು ಪ್ರಯೋಜನ ಎಂದು ಪೀಠ ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X