Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಸ್ವಚ್ಛತೆಗಾಗಿ ವಿಶೇಷ ಜಾಗೃತಿ...

ಮಂಗಳೂರು: ಸ್ವಚ್ಛತೆಗಾಗಿ ವಿಶೇಷ ಜಾಗೃತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 Oct 2018 10:17 PM IST
share

ಮಂಗಳೂರು, ಅ.4: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಮಂಗಳೂರು ಮತ್ತು ಶಿವಮೊಗ್ಗ ಇಲಾಖೆಯು ಡಾ.ಪಿ.ದಯಾನಂದ ಪೈ,ಸದಾನಂದ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು ಇದರ ಸಹಯೋಗದಲ್ಲಿ ಸ್ವಚ್ಛತೆಯ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವು ಗುರುವಾರ ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಉಪಮೇಯರ್ ಕೆ.ಮುಹಮ್ಮದ್ ಮಾತನಾಡಿ ‘ಸ್ವಚ್ಛತೆಯ ಬಗ್ಗೆ ಮನಸ್ಸು ಸಂಕಲ್ಪಿಸಿದಾಗ ಮಾತ್ರ ನಗರ ಸ್ಚಚ್ಛವಾಗಿ ಸುಂದರವಾಗಿಡಲು ಸಾಧ್ಯ. ನಾಲ್ಕು ವರ್ಷದ ಹಿಂದೆ ಹೊಸ ಹೆಸರಿನಿಂದ ಪ್ರಾರಂಭವಾದ ಸ್ಚಚ್ಛ ಭಾರತ ಅಭಿಯಾನವು ಇಂದು ದೇಶಾದ್ಯಂತ ಬಿರುಸಿನಿಂದ ನಡೆಯುತ್ತಿದೆ. ದೇಶದ ಪ್ರತಿಯೊಂದು ವಾರ್ಡ್, ಗ್ರಾಮ, ನಗರ ಸ್ವಚ್ಚವಾದಾಗ ಮಾತ್ರ ಅಭಿಯಾನ ಯಶ್ವಸ್ವಿಯಾಗಲು ಮತ್ತು 2019ರೊಳಗೆ ಗಾಂಧೀಜಿಯ ಸುಂದರ ಭಾರತ ನಿರ್ಮಾಣವಾಗಲು ಸಾಧ್ಯ ಎಂದರು,.

ಭಾರತೀಯ ವಾರ್ತಾ ಸೇವೆಯ ಉಪನಿರ್ದೇಶಕ ಕೆ.ಪಿ.ರಾಜೀವನ್, ಶಿವಮೊಗ್ಗ ಕ್ಷೇತ್ರ ಪ್ರಚಾರ ಅಧಿಕಾರಿ ಜಿ.ತುಕರಾಂ ಗೌಡ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ರಾಜಶೇಖರ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸ್ವಚ್ಛ ಭಾರತ ಮಿಷನ್ ಜಿಲ್ಲಾ ಯೋಜನಾ ಸಂಯೋಜಕ ಮಂಜುಳಾ ಭಾಗವಹಿಸಿದ್ದರು.

ರೋಹಿತ್ ಜಿ.ಎಸ್. ಸ್ವಾಗತಿಸಿದರು. ಡಾ.ಶೈಲರಾಣಿ ಬಿ. ವಂದಿಸಿದರು. ಯಶ್ವಸ್ವಿನಿ ಕಾರ್ಯಕ್ರಮ ನಿರೂಪಿಸಿದರು. 

ಸಭಾ ಕಾರ್ಯಕ್ರಮಕ್ಕೆ ಪೂರ್ವಭಾಯಾಗಿ ಸ್ವಚ್ಛ ಭಾರತದ ಕುರಿತು ಚಿತ್ರ ಕಲಾ ಪ್ರದರ್ಶನ, ಚಲನಚಿತ್ರ ಪ್ರದರ್ಶನ, ಛಾಯಚಿತ್ರ ಪದರ್ಶನ ಮತ್ತು ಜಾಗೃತಿ ಜಾಥಾ ನಡೆಯಿತು. ಸುಮಾರು 2,000 ವಿದ್ಯಾರ್ಥಿಗಳನ್ನು ಒಳಗೊಂಡ ಜಾಗೃತಿ ಜಾಥಾವು ವೆಂಕಟರಮಣ ದೇವಸ್ಥಾನದಿಂದ ಪ್ರಾರಂಭವಾಗಿ ಸೆಂಟ್ರಲ್ ಮಾರ್ಕೆಟ್ ಮಾರ್ಗವಾಗಿ ಕಾಲೇಜಿನ ಆವರಣದಲ್ಲಿ ಮುಕ್ತಾಯಗೊಂಡಿತು. ಸ್ವಚ್ಛ ಭಾರತದ ಅಭಿಯಾನದ ಕುರಿತು ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X