Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ತುಂಬೆ ಆಸ್ಪತ್ರೆ, ಗಲ್ಫ್ ಮೆಡಿಕಲ್...

ತುಂಬೆ ಆಸ್ಪತ್ರೆ, ಗಲ್ಫ್ ಮೆಡಿಕಲ್ ಕಾಲೇಜ್: ವಾರ್ಷಿಕ ಆರೋಗ್ಯ ವಿಮೆ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ4 Oct 2018 10:39 PM IST
share
ತುಂಬೆ ಆಸ್ಪತ್ರೆ, ಗಲ್ಫ್ ಮೆಡಿಕಲ್ ಕಾಲೇಜ್: ವಾರ್ಷಿಕ ಆರೋಗ್ಯ ವಿಮೆ ಸಮಾವೇಶ

ಅಜ್ಮಾನ್‌, ಅ.4: ತುಂಬೆ ಆಸ್ಪತ್ರೆ ಹಾಗೂ ಗಲ್ಫ್ ಮೆಡಿಕಲ್ ಕಾಲೇಜಿನ ಜಂಟಿ ಆಯೋಜನೆಯಲ್ಲಿ ವಾರ್ಷಿಕ ಆರೋಗ್ಯ ವಿಮೆ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಯುಎಇಯ ಅಜ್ಮಾನ್‌ನಲ್ಲಿರುವ ಫೇರ್‌ಮಾಂಟ್ ಹೋಟೆಲ್‌ನಲ್ಲಿ ಗುರುವಾರ ನಡೆಯಿತು.

ಯುಎಇಯ ವಿಮಾ ಕ್ಷೇತ್ರದ ಪ್ರಮುಖರನ್ನು ಈ ಸಂದರ್ಭ ಗೌರವಿಸಲಾಯಿತು.

ಯುಎಇಯ ಆರೋಗ್ಯ ಇಲಾಖೆಯ ಸಲಹೆಗಾರ ಡಾ. ಸಲೀಮ್ ಆಲ್ ದರ್ಮಕಿ ಮುಖ್ಯ ಅತಿಥಿಯಾಗಿ ಹಾಗೂ ತುಂಬೆ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಹಿಯುದ್ದೀನ್ ವಿಶೇಷ ಅತಿಥಿಯಾಗಿ ಉಪಸ್ಥಿತರಿದ್ದರು.

ತುಂಬೆ ಸಮೂಹ ಸಂಸ್ಥೆಗಳ ಆರೋಗ್ಯ ಸುರಕ್ಷಾ ವಿಭಾಗದ ಉಪಾಧ್ಯಕ್ಷ ಅಕ್ಬರ್ ಮೊಯ್ದಿನ್ ತುಂಬೆ ಸ್ವಾಗತಿಸಿದರು. ಇಲ್ಲಿ ಆರಂಭವಾಗಲಿರುವ 500 ಹಾಸಿಗೆಗಳ ಸೌಲಭ್ಯವಿರುವ ತುಂಬೆ ವಿವಿ ಆಸ್ಪತ್ರೆ ಸಮುಚ್ಚಯವನ್ನು ಇದೇ ಸಂದರ್ಭ ಸಲೀಮ್ ಅಲ್ ದರ್ಮಕಿ ‘ಪ್ರಿ-ಲಾಂಚ್’ ಮಾಡಿದರು.

ವಿಮಾ ಕ್ಷೇತ್ರದ ತಜ್ಞರಾದ - ನೆಕ್ಟ್ಸ್‌ಕ್ಯಾರ್ ಹೆಲ್ತ್ ಇನ್ಸೂರೆನ್ಸ್‌ನ ಸಿಇಒ ಕ್ರಿಶ್ಚಿಯನ್ ಗ್ರೆಗೊರೊವಿಝ್, ನ್ಯಾಷನಲ್ ಹೆಲ್ತ್ ಇನ್ಸೂರೆನ್ಸ್ ಕಂಪೆನಿ-ದಮಾನ್ ಇನ್ಸೂರೆನ್ಸ್‌ನ ನಿರ್ದೇಶಕಿ ಮರಿಯನ್ ಕಾರ್ಬೆಟ್, ತಕಫುಲ್ ಎಮರತ್‌ನ ಸಿಇಒ ಫದಿ ಹಿಂದಿ, ಒಮಾನ್ ಇನ್ಸೂರೆನ್ಸ್‌ನ ಸಿಇಒ ಜೀನ್ ಲೂಯಿಸ್ ಲಾರೆಂಟ್, ನ್ಯೂರಾನ್ ಎಲ್‌ಎಲ್‌ಸಿಯ ಆಡಳಿತ ನಿರ್ದೇಶಕ ಉಮೈರ್ ನಿಝಾಮಿ, ಪೆಂಟಕ್ಯಾರ್ ಮೆಡಿಕಲ್ ಸರ್ವಿಸಸ್‌ನ ಡಾ. ಮುಮ್ತಾಝ್ ಹುಸೈನ್, ಎನ್‌ಎಎಸ್ ಎಡ್ಮಿನಿಸ್ಟ್ರೇಷನ್ ಸರ್ವಿಸಸ್‌ನ ಪ್ರಧಾನ ವ್ಯವಸ್ಥಾಪಕ ಜೋಯ್ ಬುಲೋಸ್, ಅಲ್ ಬುಹಾರಿಯಾ ನ್ಯಾಷನಲ್ ಇನ್ಸೂರೆನ್ಸ್ ಕಂಪನಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ನಬಿಲ್ ಶನಾವನಿಯವರಿಗೆ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು.

ಬಳಿಕ ವಿವಿಧ ವಿಚಾರಗೋಷ್ಠಿಗಳು ನಡೆದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X