Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉಗ್ರ ಸಂಘಟನೆ ಜೈಶ್ ನ ಸ್ಥಾಪಕ ಮಸೂದ್...

ಉಗ್ರ ಸಂಘಟನೆ ಜೈಶ್ ನ ಸ್ಥಾಪಕ ಮಸೂದ್ ಅಝರ್ ನ ಶಿಷ್ಯ ಬಿಜೆಪಿ ಅಭ್ಯರ್ಥಿ

ಜಮ್ಮು ಕಾಶ್ಮೀರ ಪೌರ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ5 Oct 2018 9:33 PM IST
share
ಉಗ್ರ ಸಂಘಟನೆ ಜೈಶ್ ನ ಸ್ಥಾಪಕ ಮಸೂದ್ ಅಝರ್ ನ ಶಿಷ್ಯ ಬಿಜೆಪಿ ಅಭ್ಯರ್ಥಿ

ಶ್ರೀನಗರ,ಅ.5: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಪೌರ ಚುನಾವಣೆಯಲ್ಲಿಮ ಪಾಕಿಸ್ತಾನದಿಂದ ತರಬೇತಿ ಪಡೆದ ಮಾಜಿ ಉಗ್ರನನ್ನು ಬಿಜೆಪಿ ಕಣಕ್ಕಿಳಿಸಿದೆ.

ಕಣಿವೆ ರಾಜ್ಯದಲ್ಲಿ ಮುಂದಿನ ನಗರ ಪಾಲಿಕೆ ಚುನಾವಣೆಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳಲ್ಲಿ ಸುಧಾರಿತ ಉಗ್ರನಾಗಿರುವ ಮುಹಮ್ಮದ್ ಫಾರೂಕ್ ಖಾನ್ ಒಬ್ಬ ಈತ ಜೈಶ್ ಸಂಘಟನೆಯ ಸ್ಥಾಪಕ ಮಸೂದ್ ಅಝರ್ ನ ಶಿಷ್ಯ.

1970ರಲ್ಲಿ ಶ್ರೀನಗರದ ಬರ್ಬರ್‌ಶಹ ಪ್ರದೇಶದಲ್ಲಿ ಬಟ್ಟೆ ವ್ಯಾಪಾರಿಯ ಮಗನಾಗಿ ಜನಿಸಿದ ಫಾರೂಕ್ ಕಾಲೇಜಿನಲ್ಲಿರುವ ಸಮಯದಲ್ಲಿ 1987ರಲ್ಲಿ ನಡೆದ ಚುನಾವಣೆಯಲ್ಲಿ ದೊಡ್ಡ ಮಟ್ಟದಲ್ಲಿ ಅಕ್ರಮಗಳು ನಡೆದು ಬಂಡಾಯಕ್ಕೆ ಕಾರಣವಾಯಿತು. ಕಾಲೇಜಿನಲ್ಲಿ ಫಾರೂಕ್ ಖಾನ್, ರಾಜಕೀಯದಲ್ಲಿ ಸಕ್ರಿಯರಾಗಿರುವ ಕೆಲವರ ಜೊತೆ ಗೆಳೆತನ ಬೆಳೆಸಿಕೊಂಡಿದ್ದ. ಚುನಾವಣೆಯ ಸಮಯದಲ್ಲಿ ಓರ್ವ ಗೆಳೆಯ ಸೈಯದ್ ಸಲಾಹುದ್ದೀನ್‌ನ ಚುನಾವಣಾ ಏಜೆಂಟ್ ಆಗಿ ಅವರು ಕಾರ್ಯನಿರ್ವಹಿಸಿದ್ದರು. 1987ರ ಚುನಾವಣೆಯಲ್ಲಿ ಸಲಾಹುದ್ದೀನ್ ಶ್ರೀನಗರದ ಅಮಿರಾ ಕಡಲ್ ಕ್ಷೇತ್ರದಿಂದ ಮುಸ್ಲಿಂ ಯುನೈಟೆಡ್ ಫ್ರಂಟ್ (ಎಂಯುಎಫ್) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ. ಸಾಮೂಹಿಕ ಅಕ್ರಮದ ಆರೋಪದ ಮಧ್ಯೆಯೇ ಸಲಹುದ್ದೀನ್ ಮತ್ತವರ ಪಕ್ಷ ಚುನಾವಣೆಯಲ್ಲಿ ಸೋಲನುಭವಿಸಿತ್ತು.

ಕಾಶ್ಮೀರದಲ್ಲಿ ಹಿಂಸಾಚಾರ ಭುಗಿಲೆದ್ದು ಸಲಾಹುದ್ದೀನ್ ಪಾಕಿಸ್ತಾನಕ್ಕೆ ಪಲಾಯನ ಮಾಡಿದ. ಅಂದಿನಿಂದ ಆತ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದಾನೆ ಎಂದು ವರದಿಯಾಗಿದೆ. ಸಲಾಹುದ್ದೀನ್‌ನನ್ನು ಅಮೆರಿಕ ಜಾಗತಿಕ ಉಗ್ರ ಎಂದು ಹೆಸರಿಸಿದೆ. ಸಲಹುದ್ದೀನ್‌ನಿಂದ ಪ್ರೇರಣೆ ಪಡೆದು ನೂರಾರು ಯುವಕರು ಗಡಿ ದಾಟಿ ಪಾಕಿಸ್ತಾನ ಸೇರಿದ್ದರು ಅವರಲ್ಲಿ   ಫಾರೂಕ್ ಖಾನ್ ಕೂಡಾ ಒಬ್ಬರು. ಪಾಕಿಸ್ತಾನದಲ್ಲಿ ಇವರೆಲ್ಲ ಸಶಸ್ತ್ರ ತರಬೇತಿ ಪಡೆದುಕೊಂಡಿದ್ದರು. ಫಾರೂಕ್ ಖಾನ್‌ರನ್ನು ಪೊಲೀಸರು ಬಂಧಿಸಿ ಅವರು ಏಳು ವರ್ಷ ಜೈಲು ಶಿಕ್ಷೆಯನ್ನೂ ಅನುಭವಿಸಿ ಬಿಡುಗಡೆ ಹೊಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X