Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ ಮೂಲಭೂತವಾದ ಹರಡಲು ಅವಕಾಶ...

ಭಾರತದಲ್ಲಿ ಮೂಲಭೂತವಾದ ಹರಡಲು ಅವಕಾಶ ನೀಡದ ಮುಸ್ಲಿಮರನ್ನು ಅಭಿನಂದಿಸಬೇಕು: ರಾಜನಾಥ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ5 Oct 2018 11:12 PM IST
share
ಭಾರತದಲ್ಲಿ ಮೂಲಭೂತವಾದ ಹರಡಲು ಅವಕಾಶ ನೀಡದ ಮುಸ್ಲಿಮರನ್ನು ಅಭಿನಂದಿಸಬೇಕು: ರಾಜನಾಥ್ ಸಿಂಗ್

ಹೊಸದಿಲ್ಲಿ, ಅ. 5: ಕಾಶ್ಮೀರದ ವಿಷಯದಲ್ಲಿ ‘ದುಷ್ಟ ಸಂಚಿ’ನಿಂದ ಹಿಂದೆ ಸರಿಯದ ಪಾಕಿಸ್ಥಾನವನ್ನು ಖಂಡಿಸಿರುವ ಕೇಂದ್ರ ಸಚಿವ ರಾಜನಾಥ್ ಸಿಂಗ್, ನಿರಂತರ ಬ್ರೈನ್ ವಾಶ್‌ನ ಹೊರತಾಗಿಯೂ ಭಾರತದಲ್ಲಿ ಮೂಲಭೂತವಾದ ಹರಡದ ಮುಸ್ಲಿಮರನ್ನು ಅಭಿನಂದಿಸಬೇಕು ಎಂದಿದ್ದಾರೆ.

 ಹಿಂದೂಸ್ಥಾನ್ ಟೈಮ್ಸ್‌ನ 16ನೇ ಲೀಡರ್‌ಶಿಪ್ ಶೃಂಗದಲ್ಲಿ ಮಾತನಾಡಿದ ಸಿಂಗ್, ಭಯೋತ್ಪಾದನೆ ಮಾನವತೆಯ ವಿರುದ್ಧದ ಅಪರಾಧ. ಅದನ್ನು ಯಾವುದೇ ಜಾತಿ ಅಥವಾ ಧರ್ಮದೊಂದಿಗೆ ಜೋಡಿಸಲು ಸಾಧ್ಯವಿಲ್ಲ. ಇಸ್ಲಾಮಿಕ್ ರಾಷ್ಟ್ರಗಳು ಕೂಡ ಭಯೋತ್ಪಾದನೆಯನ್ನು ಖಂಡಿಸುತ್ತವೆ. ಭಯೋತ್ಪಾದನೆಯನ್ನು ನಿಲ್ಲಿಸಲು ಪಾಕಿಸ್ಥಾನ ಪ್ರಯತ್ನಿಸಬೇಕು. ದೇಶದಲ್ಲಿ ಮೂಲಭೂತವಾದ ಹರಡಲು ಅವಕಾಶ ನೀಡದ ಮುಸ್ಲಿಮರನ್ನು ಅಭಿನಂದಿಸಬೇಕು ಎಂದರು. ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಸಿಂಗ್ ಹೇಳಿದರು. ಆದರೆ, ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ಈಗಲೂ ತೊಡಗಿಕೊಂಡಿರುವ ಪಾಕಿಸ್ತಾನದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಒಬ್ಬರಲ್ಲ, ಪ್ರತಿ ಪ್ರಧಾನಿ ಕೂಡ ಪಾಕಿಸ್ಥಾನದೊಂದಿಗಿನ ಬಾಂಧವ್ಯ ಸುಧಾರಿಸಲು ಪ್ರಯತ್ನಿಸಿದರು. ಆದರೆ, ಪಾಕಿಸ್ಥಾನ ಭಯೋತ್ಪಾದಕರನ್ನು ಭಾರತದ ಒಳಗಡೆ ಕಳುಹಿಸುವ ಕೆಲಸವನ್ನು ಮುಂದುವರಿಸಿದೆ. ಇದು ವಾಸ್ತವ ಎಂದು ಅವರು ಹೇಳಿದರು. ಕಾಶ್ಮೀರದ ಈಗಿನ ಸ್ಥಿತಿ ಈ ಹಿಂದಿಗಿಂತ ಉತ್ತಮವಾಗಿದೆ. ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಇಳಿಕೆಯಾಗಿದೆ. 1995ರಲ್ಲಿ 6,000 ಭಯೋತ್ಪಾದನೆ ಘಟನೆಗಳು ನಡೆದಿದ್ದರೆ, 2017ರಲ್ಲಿ ಕೇವಲ 360 ಭಯೋತ್ಪಾದನೆ ಘಟನೆಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಮೊದಲ ಗುಂಡು ಹಾರಿಸುವುದಿಲ್ಲ. ಪಾಕಿಸ್ತಾನದ ಕಡೆಯಿಂದ ಯಾವುದೇ ಪ್ರಚೋದನೆ ಸಿಕ್ಕಿದರೆ, ಅನಂತರ ಪ್ರತಿದಾಳಿಯಲ್ಲಿ ಹಾರಿಸುವ ಗುಂಡು ಯೋಧರ ಲೆಕ್ಕಕ್ಕೇ ಸಿಗುವುದಿಲ್ಲ ಎಂದು ಸಿಂಗ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X