Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮೋಡಿ ಮಾಡಿದ ಮಣಿಕರ್ಣಿಕಾ ಟೀಸರ್

ಮೋಡಿ ಮಾಡಿದ ಮಣಿಕರ್ಣಿಕಾ ಟೀಸರ್

ವಾರ್ತಾಭಾರತಿವಾರ್ತಾಭಾರತಿ6 Oct 2018 8:34 PM IST
share
ಮೋಡಿ ಮಾಡಿದ ಮಣಿಕರ್ಣಿಕಾ ಟೀಸರ್

ಕಂಗನಾ ರಾಣಾವತ್ ಅಭಿನಯದ ಪೀರಿಯಡ್ ಡ್ರಾಮಾ ಮಣಿಕರ್ಣಿಕಾ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಭಾರೀ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಚಿತ್ರದ ಟೀಸರ್ ಇದೀಗ ಬಿಡುಗಡೆಯಾಗಿದೆ. ಬ್ರಿಟಿಶರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ ಝಾನ್ಸಿ ರಾಣಿ ಲಕ್ಷ್ಮೀ ಬಾಯಿಯ ವೀರಗಾಥೆಯನ್ನು ಆಧರಿಸಿದ ಈ ಚಿತ್ರ ಬಾಲಿವುಡ್‌ನಲ್ಲಿ ಭಾರೀ ಭರವಸೆ ಮೂಡಿಸಿದೆ.

ಮಣಿಕರ್ಣಿಕಾದ ಟೀಸರ್‌ಗೆ, ಬಾಲಿವುಡ್‌ನ ಬಿಗ್‌ಬಿ ಅಮಿತಾಭ್ ಬಚ್ಚನ್ ಕಂಠದಾನ ಮಾಡಿದ್ದಾರೆ. ಬ್ರಿಟಿಶರ ವಿರುದ್ಧ ರಾಣಿ ಮಣಿಕರ್ಣಿಕಾ ಸಾರಿದ ಬಂಡಾಯದ ಬಗ್ಗೆ ಅಮಿತಾಭ್ ಬಚ್ಚನ್ ಟೀಸರ್‌ನಲ್ಲಿ ಅದ್ಭುತವಾಗಿ ರೂಪಿಸಿದ್ದಾರೆ. ಚಿತ್ರದ ಟೀಸರ್‌ನಲ್ಲಿ ಅದ್ದೂರಿ ಸೆಟ್‌ಗಳು ಕಣ್ಣಿಗೆ ಹಬ್ಬವಾದರೆ, ತಾರೆಯರ ಆಕರ್ಷಕವಾದ ವೇಷಭೂಷಣಗಳು ಗಮನಸೆಳೆಯುತ್ತವೆ. ಈ ನಡುವೆ ರಣರಂಗದಲ್ಲಿ ಕಂಗನಾಳ ಕಾಳಗದ ದೃಶ್ಯಗಳು ವೀಕ್ಷಕರನ್ನು ರೋಮಾಂಚನಗೊಳಿಸುತ್ತವೆ.

ಒಂದು ದೃಶ್ಯದಲ್ಲಿ ಮಗುವನ್ನು ಲಾಲಿಸುವ ಅಕ್ಕರೆಯ ತಾಯಿಯಾಗಿ ಕಾಣಿಸಿಕೊಳ್ಳುವ ಕಂಗನಾ, ಇನ್ನೊಂದು ದೃಶ್ಯದಲ್ಲಿ ಶತ್ರುವಿನ ಎದೆಯನ್ನು ಸೀಳುವ ,ಕದನಕಲಿಯಾಗಿ ಕಾಣಿಸಿಕೊಂಡಿದ್ದಾರೆ.

 ಕಂಗನಾ ಅವರು ಮಣಿಕರ್ಣಿಕಾ ಚಿತ್ರಕ್ಕಾಗಿಯೇ, ಚಿತ್ರೀಕರಣಕ್ಕಿಂತ ಮುನ್ನ ಹಲವಾರು ದಿನಗಳವರೆಗೆ ಕತ್ತಿಕಾಳಗ ವಿದ್ಯೆಯನ್ನು ಕಲಿತಿದ್ದರು.ಈ ಐತಿಹಾಸಿಕ ಕಥಾವಸ್ತುವಿನ ಚಿತ್ರದಲ್ಲಿ ತಾತ್ಯಾಟೋಪೆಯಾಗಿ ಅತುಲ್ ಕುಲಕರ್ಣಿ ಹಾಗೂ ಮಣಿಕರ್ಣಿಕಾಳ ಮಹಿಳಾ ಸೈನ್ಯದ ನಾಯಕಿಯಾಗಿದ್ದ ಝಲ್ಕರ್‌ಬಾಯಿಯಾಗಿ ಅಂಕಿತಾ ಲೋಖಂಡೆ ನಟಿಸಿದ್ದಾರೆ.ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಮಣಿಕರ್ಣಿಕಾ ಈ ವರ್ಷದ ಎಪ್ರಿಲ್‌ನಲ್ಲೇ ಬಿಡುಗಡೆಗೊಳ್ಳಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆ ಮುಂದೆ ಹೋಗಿತ್ತು. ಈ ನಡುವೆ ನಿರ್ದೇಶಕ ಕ್ರಿಶ್ ಕೂಡಾ ನಟಿ ಕಂಗನಾ ಜೊತೆಗಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಚಿತ್ರದಿಂದ ಹೊರಬಂದಿದ್ದರು. ಆ ಬಳಿಕ ಚಿತ್ರದ ನಿರ್ದೇಶನದ ಹೊಣೆಯನ್ನು ಸ್ವತಃ ಕಂಗನಾ ವಹಿಸಿಕೊಂಡಿದ್ದರೆಂದು ಸುದ್ದಿಯಾಗಿತ್ತು.

ಇದೀಗ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಮಣಿಕರ್ಣಿಕಾ ಜನವರಿ 25ರಂದು ಬೆಳ್ಳಿತೆರೆಗೆ ಅಪ್ಪಳಿಸುವುದು ಬಹುತೇಕ ಖಚಿತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X