Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1977ರಲ್ಲಿ ನಾಸಾ ಉಡಾಯಿಸಿದ ಶೋಧ ನೌಕೆ...

1977ರಲ್ಲಿ ನಾಸಾ ಉಡಾಯಿಸಿದ ಶೋಧ ನೌಕೆ ಎಲ್ಲಿಗೆ ತಲುಪಿದೆ ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ6 Oct 2018 10:32 PM IST
share
1977ರಲ್ಲಿ ನಾಸಾ ಉಡಾಯಿಸಿದ ಶೋಧ ನೌಕೆ ಎಲ್ಲಿಗೆ ತಲುಪಿದೆ ಗೊತ್ತಾ?

ವಾಶಿಂಗ್ಟನ್, ಅ. 6: 1977ರಲ್ಲಿ ಉಡಾಯಿಸಲಾದ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ‘ನಾಸಾ’ದ ‘ವಾಯೇಜರ್ 2’ ಶೋಧ ನೌಕೆಯು, ನಮ್ಮ ಸೌರವ್ಯೂಹದ ಹೊರಗೆ ಸೃಷ್ಟಿಯಾಗುವ ಕಾಸ್ಮಿಕ್ ಕಿರಣಗಳಲ್ಲಿ ಹೆಚ್ಚಳವಾಗಿರುವುದನ್ನು ಪತ್ತೆಹಚ್ಚಿದೆ.

ಅಂದರೆ, ಶೋಧ ನೌಕೆಯು ಈಗ ನಕ್ಷತ್ರಗಳ ನಡುವಿನ ಆಕಾಶಕ್ಕೆ ಸಮೀಪದಲ್ಲಿದೆ.

‘ಹೀಲಿಯೊಸ್ಫಿಯರ್’ನ ಅತ್ಯಂತ ಹೊರಗಿನ ಪದರದಿಂದ ‘ವಾಯೇಜರ್ 2’ ಹೊರಹೋದಾಗ, ನಕ್ಷತ್ರಗಳ ನಡುವಿನ ಆಕಾಶವನ್ನು ಪ್ರವೇಶಿಸಿದ ಎರಡನೇ ಮಾನವ ನಿರ್ಮಿತ ಉಪಕರಣವಾಗುತ್ತದೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ಹೇಳಿಕೆಯೊಂದರಲ್ಲಿ ‘ನಾಸಾ’ ತಿಳಿಸಿದೆ.

‘ವಾಯೇಜರ್ 1’ ಈಗಾಗಲೇ ಈ ದಾಖಲೆಯನ್ನು ನಿರ್ಮಿಸಿದೆ.

ಹೀಲಿಯೊಸ್ಫಿಯರ್ ಅಂದರೆ, ಸೂರ್ಯ ಮತ್ತು ಗ್ರಹಗಳ ಸುತ್ತಲಿನ ವಿಶಾಲ ಪ್ರದೇಶದಲ್ಲಿರುವ ಗುಳ್ಳೆಗಳು. ಇಲ್ಲಿ ಸೌರ ವಸ್ತುಗಳು ಮತ್ತು ಕಾಂತೀಯ ಕ್ಷೇತ್ರಗಳ ಪ್ರಾಬಲ್ಯವಿದೆ.

ಈಗ ‘ವಾಯೇಜರ್ 2’ ಭೂಮಿಯಿಂದ ಸುಮಾರು 1770 ಕೋಟಿ ಕಿಲೋಮೀಟರ್ ದೂರದಲ್ಲಿದೆ. ಅಂದರೆ, ಸೂರ್ಯ ಮತ್ತು ಭೂಮಿಯ ನಡುವಿನ ಅಂತರದ 118 ಪಟ್ಟು.

ಎಲ್ಲ ನಾಲ್ಕು ದೈತ್ಯ ಬಾಹ್ಯ ಗ್ರಹಗಳಿಗೆ ಭೇಟಿ ನೀಡಿದ ಏಕೈಕ ಶೋಧ ನೌಕೆ ಅದಾಗಿದೆ. ಅದು ಗುರು ಗ್ರಹಕ್ಕೆ 1979ರಲ್ಲಿ ಭೇಟಿ ನೀಡಿದ್ದರೆ, ಶನಿ ಗ್ರಹಕ್ಕೆ 1981, ಯುರೇನಸ್‌ಗೆ 1986 ಮತ್ತು ನೆಪ್ಚೂನ್‌ಗೆ 1989ರಲ್ಲಿ ಭೇಟಿ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X