Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ‘ಮಿಶನರೀಸ್ ಆಫ್ ಚ್ಯಾರಿಟಿ’ ಸ್ಥಾಪನೆಗೆ...

‘ಮಿಶನರೀಸ್ ಆಫ್ ಚ್ಯಾರಿಟಿ’ ಸ್ಥಾಪನೆಗೆ ಅನುಮತಿ

ವಾರ್ತಾಭಾರತಿವಾರ್ತಾಭಾರತಿ7 Oct 2018 12:03 AM IST
share
‘ಮಿಶನರೀಸ್ ಆಫ್ ಚ್ಯಾರಿಟಿ’ ಸ್ಥಾಪನೆಗೆ ಅನುಮತಿ

1806: ಸಂಶೋಧಕ ರಾಲ್ಫ್ ವೆಡ್‌ಗೂಡ್ ಕಾರ್ಬನ್ ಪೇಪರ್ ಸಂಶೋಧನೆಗೆ ಹಕ್ಕುಸ್ವಾಮ್ಯ ಪಡೆದರು.

1950: ಮಹಾ ಮಾನವತಾವಾದಿ ಮದರ್ ತೆರೇಸಾ ಈ ದಿನ ಭಾರತದಲ್ಲಿ ‘ಮಿಶನರೀಸ್ ಆಫ್ ಚಾರಿಟಿ’ ಸ್ಥಾಪಿಸಲು ವ್ಯಾಟಿಕನ್‌ನಿಂದ ಅನುಮತಿ ಪಡೆದರು. ಕೋಲ್ಕತಾದಲ್ಲಿ ಕೇವಲ 13 ಜನ ಸದಸ್ಯರೊಂದಿಗೆ ಆರಂಭವಾದ ಈ ಚಾರಿಟಿ ನಂತರ ಬೃಹತ್ ಸಂಸ್ಥೆಯಾಗಿ ಬೆಳೆಯಿತು. ಸಾವಿರಾರು ಸಿಸ್ಟರ್‌ಗಳೊಂದಿಗೆ ಅನಾಥಾಶ್ರಮಗಳು, ಏಡ್ಸ್ ಆಸ್ಪತ್ರೆಗಳು ಮತ್ತು ಚಾರಿಟಿ ಕೇಂದ್ರಗಳು ವಿಶ್ವದಾದ್ಯಂತ ಸ್ಥಾಪನೆಯಾದವು. 1980ರಲ್ಲಿ ಭಾರತ ಸರಕಾರ ತೆರೇಸಾರ ಮಾನವೀಯ ಸೇವೆಗೆ ಅತ್ಯುನ್ನತ ಭಾರತರತ್ನ ನೀಡಿ ಗೌರವಿಸಿದೆ.

1963: ಹೈಟಿ ಮತ್ತು ಡೊಮಿನಿಕನ್ ಗಣರಾಜ್ಯದಲ್ಲಿ ಫ್ಲೋರಾ ಚಂಡಮಾರುತ ಬೀಸಿದ ಪರಿಣಾಮ 7,190 ಜನರು ಮೃತಪಟ್ಟ ವರದಿಯಾಗಿದೆ.

1993: ಅಮೆರಿಕದ ಖ್ಯಾತ ಲೇಖಕ ಟೋನಿ ಮೊರಿಸನ್‌ಗೆ ಸಾಹಿತ್ಯದ ನೊಬೆಲ್ ಪ್ರದಾನಿಸಲಾಯಿತು.

2011: ಅಮೆರಿಕವು ಈ ದಿನ ಅಫ್ಘಾನಿಸ್ತಾನದ ಮೇಲೆ ವಾಯುದಾಳಿ ಮಾಡುವುದರ ಮೂಲಕ ಆಕ್ರಮಣ ಮಾಡಿತು.

2012: ಸುಡಾನ್‌ನ ಸೇನಾ ವಿಮಾನವೊಂದು ಖಾರ್ಟೂಮ್ ಎಂಬಲ್ಲಿ ಪತನಗೊಳ್ಳುವ ಮೂಲಕ 13 ಜನರು ಮೃತಪಟ್ಟರು.

2014: ನೀಲಿ ಬಣ್ಣದ ಬೆಳಕು ಹೊರಸೂಸುವ ಡಯೋಡ್‌ಗಳನ್ನು ಅನ್ವೇಷಿಸಿದ ಜಪಾನ್‌ನ ಇಸಾಮು ಅಕಾಸಾಕಿ, ಹಿರೋಶಿ ಅಮಾನೊ ಹಾಗೂ ಅಮೆರಿಕದ ನಕಮುರಾ 2014ರ ಭೌತಶಾಸ್ತ್ರದ ನೊಬೆಲ್‌ಗೆ ಭಾಜನರಾದರು.

1978: ಭಾರತದ ನಿವೃತ್ತ ಕ್ರಿಕೆಟಿಗ ಝಹೀರ್‌ಖಾನ್ ಜನ್ಮದಿನ.

1975: ಕನ್ನಡದ ಖ್ಯಾತ ಲೇಖಕ, ತತ್ವಜ್ಞಾನಿ ಡಿ.ವಿ.ಗುಂಡಪ್ಪ ಈ ದಿನ ನಿಧನರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X