Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ರೈಲಿನಲ್ಲಿ ಚಿನ್ನಾಭರಣ ಕಳವು;...

ಭಟ್ಕಳ: ರೈಲಿನಲ್ಲಿ ಚಿನ್ನಾಭರಣ ಕಳವು; ಇಬ್ಬರು ಸೆರೆ

ವಾರ್ತಾಭಾರತಿವಾರ್ತಾಭಾರತಿ7 Oct 2018 5:54 PM IST
share
ಭಟ್ಕಳ: ರೈಲಿನಲ್ಲಿ ಚಿನ್ನಾಭರಣ ಕಳವು; ಇಬ್ಬರು ಸೆರೆ

ಭಟ್ಕಳ, ಅ. 7: ಪ್ರಯಾಣಿಕರ ಬಳಿಯಿಂದ ನಗದು ಹಾಗೂ ಚಿನ್ನಾಭರಣವಿದ್ದ ಬ್ಯಾಗೊಂದನ್ನು ಕಳವುಗೈದು ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರನ್ನು ಉಡುಪಿ ರೈಲ್ವೆ ಪೊಲೀಸರ ಸಹಕಾರದೊಂದಿಗೆ ಭಟ್ಕಳ ರೈಲ್ವೆ ಪೊಲೀಸರು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. 

ಬಂಧಿತ ಆರೋಪಿಗಳನ್ನು ಆಹ್ಮದ್ ಶೇಖ್ ಮತ್ತು ಶಹಿರಾ ಶೇಖ್ ಎಂದು ಗುರುತಿಸಲಾಗಿದೆ. 

ಇವರು ಉಡುಪಿ ರೈಲು ನಿಲ್ದಾಣದಿಂದ ನಗದು ಮತ್ತು ಚಿನ್ನಾಭರಣವಿದ್ದ ಬ್ಯಾಗನ್ನು ಕಳವು ಮಾಡಿದ್ದಾರೆ ಎಂದು ಉಡುಪಿಯ ಪ್ರಕಾಶ ಅಲ್ವಿನ್ ಮಂಡೋಸಾ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸಿಸಿ ಟಿವಿ ಕ್ಯಾಮರಾದ ಜಾಡನ್ನು ಹಿಡಿದು ಆರೋಪಿಗಳ ಬೆನ್ನಟ್ಟಿದ್ದ ಪೊಲೀಸರು ಗೋವಾಕ್ಕೆ ಹೋಗುತ್ತಿದ್ದ ಮತ್ಸ್ಯಗಂಧ ರೈಲಿನಲ್ಲಿ ಆರೋಪಿಗಳು ಪ್ರಯಾಣಿಸುತ್ತಿದ್ದಾರೆಂಬ ಮಾಹಿತಿ ಮೆರೆಗೆ ಭಟ್ಕಳದ ಪೊಲೀಸರಿಗೆ ವಿಷಯ ಮುಟ್ಟಿದ್ದು ಇಲ್ಲಿನ ರೈಲ್ವೆ ಪೊಲೀಸರು ಕಾರ್ಯಪ್ರವೃತ್ತಗೊಂಡು ಆರೋಪಿಗಳನ್ನು 50 ಸಾವಿರ ರೂ. ನಗದು ಹಾಗೂ 1.20 ಲಕ್ಷ ಮೌಲ್ಯದ ಚಿನ್ನಾಭರಣದೊಂದಿಗೆ ಬಂಧಿಸಿ ಮಣಿಪಾಲ ಪೊಲೀಸರ ವಶಕ್ಕೆ ನೀಡಲಾಗಿದೆ.

ಕಾರ್ಯಚರಣೆಯಲ್ಲಿ ಉಡುಪಿ ರೈಲ್ವೆ ಪೊಲೀಸರಾದ ಸಂತೋಷ ಗಾಂವಕರ್, ಭಟ್ಕಳದ ಶಿಶುಪಾಲ ಮತ್ತು ಅಜೇಶ ಪಾಲ್ಗೊಂಡಿದ್ದರು. ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಚರಣೆಯು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X