Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ8 Oct 2018 12:15 AM IST
share
ಓ ಮೆಣಸೇ...

ಮಹಾತ್ಮಾ ಗಾಂಧಿಯವರ ಬದುಕಿನಲ್ಲಿ ಸ್ವಚ್ಛತೆ ಅತ್ಯಂತ ಮಹತ್ವದ ಭಾಗವಾಗಿತ್ತು -ನರೇಂದ್ರ ಮೋದಿ, ಪ್ರಧಾನಿ
ಬಹಿರಂಗದ ಸ್ವಚ್ಛತೆ ಮಾತ್ರವಲ್ಲ, ಅಂತರಂಗದ ಸ್ವಚ್ಛತೆಗೂ ಅವರು ಮಹತ್ವ ನೀಡುತ್ತಿದ್ದರು.

---------------------
ಸೆಕ್ಸ್ ವಿಷಯದಲ್ಲಿ ಆಪಾದನೆ ಮಾಡುವುದು ಬಹಳ ಸುಲಭ -ಎಸ್.ಎಲ್.ಭೈರಪ್ಪ, ಸಾಹಿತಿ
ಹತೋಟಿಯಲ್ಲಿಟ್ಟುಕೊಳ್ಳುವುದು ಕಷ್ಟ ಅಂತೀರಾ?

---------------------
ವೀರಶೈವ - ಲಿಂಗಾಯತರು ಒಂದಾದರೆ ಸೂರ್ಯ-ಚಂದ್ರ ಇರುವವರೆಗೂ ನಮ್ಮವರೇ ಮುಖ್ಯಮಂತ್ರಿ - ಜ್ಯೋತಿಪ್ರಕಾಶ್ ಮಿರ್ಜಿ, ವೀರಶೈವ - ಲಿಂಗಾಯತ ಒಕ್ಕೂಟದ ಸ್ಥಾಪಕ ಅಧ್ಯಕ್ಷ
ನಿಮ್ಮವರು ಮುಖ್ಯಮಂತ್ರಿಯಾಗುವುದಕ್ಕಾಗಿ ಬಸವಣ್ಣನಿಗೆ ದ್ರೋಹ ಬಗೆಯುವುದಕ್ಕಾಗುತ್ತದೆಯೇ?

---------------------
ವ್ಯಭಿಚಾರ ಅಪರಾಧವಲ್ಲ ಎಂಬ ಸುಪ್ರೀಂ ತೀರ್ಪು ಹಿಂದೂ ಸಂಸ್ಕೃತಿಗೆ ಧಕ್ಕೆ ತರುವಂತಹದ್ದು - ವಿಶ್ವೇಶ ತೀರ್ಥ ಸ್ವಾಮೀಜಿ, ಪೇಜಾವರ ಮಠ
ರಾಘವೇಶ್ವರ ಸ್ವಾಮೀಜಿ ತಮ್ಮ ಸಂಸ್ಕೃತಿಗೆ ಭೂಷಣವೇ?

---------------------
ಗರ್ಲ್ ಫ್ರೆಂಡ್ ಆದರೆ ರಾಜಕೀಯದಲ್ಲಿ ಯಶಸ್ಸು - ಲೀಲಾದೇವಿ ಆರ್.ಪ್ರಸಾದ್, ಮಾಜಿ ಸಚಿವೆ
ನಿಮ್ಮ ರಾಜಕೀಯ ಬದುಕಿನ ಯಶಸ್ಸನ್ನು ವಿವರಿಸುತ್ತಿದ್ದೀರೋ, ಸೋಲನ್ನೋ?

---------------------
ಬರಹಗಾರರನ್ನು, ಕವಿಗಳನ್ನು ಅವರ ಬರಹದ ಕಾರಣಕ್ಕಾಗಿ ಬಂಧಿಸುತ್ತಿರುವುದು ಖಂಡನೀಯ -ಸಿದ್ದಲಿಂಗಯ್ಯ, ಕವಿ
 ಬೇರೆ ಕಾರಣ ಕೊಟ್ಟು ಬಂಧಿಸಿ ಎಂಬ ಕಿವಿ ಮಾತು.

---------------------
ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಪಕ್ಷಕ್ಕಿಂತ ಸಚಿವ ಡಿ.ಕೆ.ಶಿ.ಗೆ ಹೆಚ್ಚು ನಿಷ್ಠರಾಗಿದ್ದಾರೆ - ಸಂಜಯ್ ಪಾಟೀಲ್, ಬಿಜೆಪಿ ಮಾಜಿ ಶಾಸಕ
ಮೈತ್ರಿ ಸರಕಾರವೂ ಡಿಕೆಶಿಗೆ ತಾನೆ ನಿಷ್ಠವಾಗಿರುವುದು.

---------------------
ಪಾಕ್‌ನ ಹೇಡಿತನದ ಕೃತ್ಯವನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ - ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ
ಚೀನಾದ ಬಗ್ಗೆಯೂ ಒಂದಿಷ್ಟು ಮಾತನಾಡಿ.

---------------------
ಪಾಕಿಸ್ತಾನವನ್ನು ನಾಲ್ಕು ಭಾಗವನ್ನಾಗಿ ಮಾಡಿದರೆ ಆ ದೇಶದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ - ಸುಬ್ರಮಣಿಯನ್ ಸ್ವಾಮಿ, ಸಂಸದ
ಭಾರತದ ಸಮಸ್ಯೆ ಪರಿಹಾರವಾಗಲು ಏನು ಮಾಡಬೇಕು?

---------------------
ರಾಜಕಾರಣದಲ್ಲಿ ಇಂದು ಪುಸ್ತಕ ಓದುವ ಶಾಸಕ ಯಾರಿಗೂ ಬೇಡ -ವೈ.ಎಸ್.ವಿ.ದತ್ತ, ಮಾಜಿ ಶಾಸಕ
ಬ್ಯಾಂಕ್ ಪಾಸ್ ಪುಸ್ತಕ ಹೊಂದಿರುವ ಶಾಸಕ ಮಾತ್ರ ಬೇಕು ಎಂದರಂತೆ ದೇವೇಗೌಡರು.

---------------------
ಯುಪಿಎ ಸರಕಾರ ಹಿಂದೆ ತೈಲ ಬೆಲೆ ಏರಿಕೆ ಮಾಡಿದಾಗ ನಾನು ಸೈಕಲ್ ಹೊಡೆದು ಪ್ರತಿಭಟಿಸಿದ್ದು ನಿಜ -ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ
ಈಗ ಆ ಸೈಕಲ್ ಪಂಕ್ಚರ್ ಆಗಿದೆಯೇ?

---------------------
ಮಹಾತ್ಮಾ ಗಾಂಧೀಜಿ ಮೇಲೆ ಭಗವದ್ಗೀತೆ ಬಹಳಷ್ಟು ಪ್ರಭಾವ ಬೀರಿತ್ತು -ವಿ.ನಾಗರಾಜ್, ಆರೆಸ್ಸೆಸ್ ನಾಯಕ
ಗೋಡ್ಸೆಯ ಮೇಲೂ ಕೂಡ ಪ್ರಭಾವ ಬೀರಿತ್ತು.

---------------------
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿರೋಧ ಪಕ್ಷಗಳೂ ವಿರೋಧಿಸುವಂತಿಲ್ಲ - ಮೋಹನ್‌ಭಾಗವತ್, ಆರೆಸ್ಸೆಸ್ ಮುಖ್ಯಸ್ಥ
ಬೆದರಿಕೆಯೇ?

---------------------
ರೈತರು ಆತ್ಮಹತ್ಯೆ ಮಾಡಿಕೊಂಡರೆ ಆಯಾಯ ಬ್ಯಾಂಕುಗಳೇ ಹೊಣೆ - ಎಚ್.ಡಿ.ರೇವಣ್ಣ, ಸಚಿವ
ಬ್ಯಾಂಕ್ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಸನ್ನಿವೇಶ.

---------------------
ನಾನು ಪ್ರಧಾನಿ ಮೋದಿ ಅಲೆಯಲ್ಲಿ ತೇಲಿ ಬಂದು ಸಂಸದನಾದೆ - ಪ್ರತಾಪ್ ಸಿಂಹ , ಸಂಸದ
ಮುಂದಿನ ಚುನಾವಣೆಯಲ್ಲಿ ಮುಳುಗಲಿದ್ದೀರಿ. ಮೂರು ದಿನಗಳ ಬಳಿಕ ತೇಲುವ ಸಾಧ್ಯತೆ ಇದೆ.

---------------------
ಸ್ವಾತಂತ್ರ ಹೋರಾಟದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಮನೆಯ ಒಂದು ನಾಯಿ ಕೂಡಾ ಸತ್ತಿಲ್ಲ - ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ
ಅವರಿಗೆ ಸಾಯಿಸಿ ಮಾತ್ರ ಗೊತ್ತಿರುವುದು.

---------------------
ದೇವರಲ್ಲಿ ಒಂದು ಕಾರ್ಯ ಕೇಳಿಕೊಂಡಿದ್ದೇನೆ. ಅದು ಆಗುವವರೆಗೆ ಸರಕಾರಿ ಕಾರು ಹತ್ತಲ್ಲ- ರಮೇಶ್ ಜಾರಕಿಹೊಳಿ, ಸಚಿವ
ಕಾಂಗ್ರೆಸ್ ದೇವರಾ?, ಜೆಡಿಎಸ್ ದೇವರಾ?

---------------------
ಮೈತ್ರಿಕೂಟ ಬಯಸಿದರೆ ಪ್ರಧಾನಿ ಆಗೋದು ಖಚಿತ-ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ
ಮೊದಲು ಮೈತ್ರಿ ಕೂಟವನ್ನು ರಚಿಸಬೇಕಲ್ಲವೇ?
 

share
ಪಿ.ಎ.ರೈ
ಪಿ.ಎ.ರೈ
Next Story
X