Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಕುಸ್ತಿ ತಂಡ ಪ್ರಕಟ

ಭಾರತ ಕುಸ್ತಿ ತಂಡ ಪ್ರಕಟ

► ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ► ಬಜರಂಗ್ ಪೂನಿಯಾಗೆ ನಾಯಕತ್ವ

ವಾರ್ತಾಭಾರತಿವಾರ್ತಾಭಾರತಿ8 Oct 2018 11:59 PM IST
share
ಭಾರತ ಕುಸ್ತಿ ತಂಡ ಪ್ರಕಟ

ಹೊಸದಿಲ್ಲಿ, ಅ.8: ಏಶ್ಯನ್ ಗೇಮ್ಸ್ ಚಾಂಪಿಯನ್ ಬಜರಂಗ್ ಪೂನಿಯಾ ಹಾಗೂ ಒಲಿಂಪಿಕ್ಸ್ ನಲ್ಲಿ ಪದಕ ವಿಜೇತೆ ಸಾಕ್ಷಿ ಮಲಿಕ್ ನೇತೃತ್ವದ 30 ಸದಸ್ಯರ ಕುಸ್ತಿ ತಂಡ ಹಂಗೇರಿಯದಲ್ಲಿ ತಿಂಗಳಾಂತ್ಯದಲ್ಲಿ ನಡೆಯುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ಅಕ್ಟೋಬರ್ 20 ರಿಂದ 28ರ ತನಕ ಹಂಗೇರಿಯದ ಬುಡಾಪೆಸ್ಟ್‌ನಲ್ಲಿ ನಡೆಯಲಿದೆ.

 ಭಾರತದ ಕುಸ್ತಿ ಕ್ಕೂಟ(ಡಬ್ಲುಎಫ್‌ಐ)ಫ್ರೀ-ಸ್ಟೈಲ್, ಗ್ರೀಕೊ-ರೋಮನ್ ಹಾಗೂ ಮಹಿಳೆಯರ ಕುಸ್ತಿ ವಿಭಾಗಗಳಲ್ಲಿ ತಲಾ 10 ಸದಸ್ಯರುಗಳನ್ನು ಆಯ್ಕೆ ಮಾಡಿದೆ.

ಫ್ರೀ-ಸ್ಟೈಲ್ ವಿಭಾಗದಲ್ಲಿ ಬಜರಂಗ್(65ಕೆಜಿ)ಭಾರತದ ಪರ ಪದಕ ಗೆಲ್ಲಬಲ್ಲ ಫೇವರಿಟ್ ಕುಸ್ತಿಪಟು. ಸಾಕ್ಷಿ(62ಕೆಜಿ) ಹಾಗೂ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತೆ ಪೂಜಾ ಧಂಡಾ(57ಕೆಜಿ)ಮಹಿಳೆಯರ ಕುಸ್ತಿಯಲ್ಲಿ ಭಾರತದ ಅಭಿಯಾನದ ನೇತೃತ್ವವಹಿಸಲಿದ್ದಾರೆ.

ಜಗ್‌ಮಿಂದರ್ ಸಿಂಗ್ ಫ್ರೀ-ಸ್ಟೈಲ್ ತಂಡದ ಮುಖ್ಯ ಕೋಚ್ ಆಗಿದ್ದರೆ, ಕುಲ್‌ದೀಪ್ ಮಲಿಕ್ ಮಹಿಳಾ ತಂಡದ ಉಸ್ತುವಾರಿವಹಿಸಿಕೊಂಡಿದ್ದಾರೆ.

30 ಕುಸ್ತಿಪಟುಗಳಲ್ಲದೆ, ಭಾರತದ ನಿಯೋಗದಲ್ಲಿ ಕೋಚ್‌ಗಳು, ಫಿಸಿಯೋ, ಮಸಾಜುಗಾರ ಹಾಗೂ ರೆಫರಿಗಳ ಸಹಿತ 17 ಅಧಿಕಾರಿಗಳು ಹಂಗೇರಿಯಕ್ಕೆ ತೆರಳಲಿದ್ದಾರೆ.

ಭಾರತ ಕುಸ್ತಿ ತಂಡ ಮಂಗಳವಾರ ಬೆಳಗ್ಗೆ ಬುಡಾಪೆಸ್ಟ್‌ಗೆ ತೆರಳಲಿದೆ. ಪ್ರಮುಖ ಟೂರ್ನಿಗೆ ಮೊದಲು ಟೂರ್ನಮೆಂಟ್ ಪೂರ್ವ ಕಂಡಿಶನಿಂಗ್ ಶಿಬಿರದಲ್ಲಿ ಭಾಗವಹಿಸಲಿದೆ.

ಫೋಗಟ್ ಸಹೋದರಿಯರ ಪೈಕಿ ರಿತು ಮಾತ್ರ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದು, ಗೀತಾ ಹಾಗೂ ಬಬಿತಾ ಟ್ರಯಲ್ಸ್‌ಗೆ ಹಾಜರಾಗಿರಲಿಲ್ಲ. ಏಶ್ಯನ್ ಗೇಮ್ಸ್ ಚಾಂಪಿಯನ್ ವಿನೇಶ್ ಫೋಗಟ್ ಮೊಣಕೈ ಗಾಯದಿಂದಾಗಿ ಟೂರ್ನಮೆಂಟ್‌ನಿಂದ ದೂರ ಉಳಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X