Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಸ್ರೂರು ಮೂರುಕೈ ಅಂಡರ್‌ಪಾಸ್ ಕಾಮಗಾರಿ...

ಬಸ್ರೂರು ಮೂರುಕೈ ಅಂಡರ್‌ಪಾಸ್ ಕಾಮಗಾರಿ ತಡೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Oct 2018 9:19 PM IST
share
ಬಸ್ರೂರು ಮೂರುಕೈ ಅಂಡರ್‌ಪಾಸ್ ಕಾಮಗಾರಿ ತಡೆಗೆ ಆಗ್ರಹ

ಕುಂದಾಪುರ, ಅ.9: ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿಯ ಮೇಲ್ಸೆತುವೆ ಕಾಮಗಾರಿ ಪೂರ್ಣಗೊಳ್ಳದೆ ಬಸ್ರೂರು ಮೂರುಕೈ ಬಳಿಯ ಹೆದ್ದಾರಿಯಲ್ಲಿ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ಆರಂಭಿಸಿದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಕುಂದಾಪುರದ ನಾಗರಿಕ ಸಮಿತಿ ಎಚ್ಚರಿಕೆ ನೀಡಿದೆ.

ಬಸ್ರೂರು ಮೂರುಕೈಯಲ್ಲಿ ಅಂಡರ್‌ಪಾಸ್ ನಿರ್ಮಿಸಲು ತರಾತುರಿ ಯಿಂದ ನಿರ್ಧರಿಸಿ ಮುಖ್ಯ ರಸ್ತೆ ಬಂದ್ ಮಾಡಿರುವುದನ್ನು ವಿರೋಧಿಸಿ ಹಾಗೂ ಅಂಡರ್‌ಪಾಸ್ ಕಾಮಗಾರಿಗೆ ತಾತ್ಕಾಲಿಕವಾಗಿ ತಡೆ ನೀಡುವಂತೆ ಆಗ್ರಹಿಸಿ ಮಂಗಳವಾರ ಕುಂದಾಪುರದ ಆರ್.ಎನ್.ಶೆಟ್ಟಿ ಮಿನಿ ಹಾಲ್‌ನಲ್ಲಿ ನಡೆದ ಸಮಾಲೋಚನೆ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ಬಸ್ರೂರು ಮೂರುಕೈಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಂಡರ್‌ಪಾಸ್ ಕಾಮಗಾರಿ ಆರಂಭಿಸಲು ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿ, ಸರ್ವಿಸ್ ರಸ್ತೆ ಯಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಿರುವುದರಿಂದ ಸುಗಮ ಸಂಚಾರಕ್ಕೆ ತೊಂದರೆ ಯಾಗಲಿದೆ. ಆದುದರಿಂದ ಶಾಸ್ತ್ರಿ ಸರ್ಕಲ್ ಬಳಿಯ ಮೇಲ್ಸೇತುವೆ ಕಾಮಗಾರಿ ಯನ್ನು ಮೊದಲು ಪೂರ್ಣಗೊಳಿಸಿ, ನಂತರ ಅಂಡರ್‌ಪಾಸ್ ಕಾಮಗಾರಿ ನಡೆಸಬೇಕು ಎಂದು ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ನರೇಂದ್ರ ಶೆಟ್ಟಿ ಬಸ್ರೂರು ಮಾತನಾಡಿ, ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿ, ಸರ್ವಿಸ್ ರಸ್ತೆಯಲ್ಲಿ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ, ಕೋಟೇಶ್ವರ, ಬಸ್ರೂರು, ಕುಂದಾಪುರ ಕಡೆಯಿಂದ ವಾಹನಗಳ ದಟ್ಟಣೆ ಹೆಚ್ಚಾಗಿ ಗಂಟೆಗಟ್ಟಲೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಈ ಸಂಬಂಧ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ, ಅಂಡರ್‌ಪಾಸ್ ಕಾಮಗಾರಿಯನ್ನು ಸ್ಥಗಿತಗೊಳಿಸಲು ವುನವಿ ಮಾಡ ಲಾಗುವುದು ಎಂದರು.

ಅಂಡರ್‌ಪಾಸ್ ಕಾಮಗಾರಿ ಆರಂಭಿಸಲು ನಾವು ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ನಾಗರಿಕ ಸಮಿತಿಯಿಂದ ಹೋರಾಟ ನಡೆಸಲಾಗುವುದು. ನಮ್ಮ ವಿರೋಧವನ್ನು ಲೆಕ್ಕಿಸಿದೆ ಕಾಮಗಾರಿ ನಡೆಸಿದರೆ ರಸ್ತೆಯಲ್ಲೇ ಧರಣಿ ಕುಳಿತು ಹೋರಾಟ ನಡೆಸಲಾಗುವುದು ಎಂದು ನಾಗರಿಕ ಸಮಿತಿಯ ಕಿಶೋರ್ ಕುಮಾರ್ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ನಾಗರಿಕ ಸಮಿತಿಯ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರತಾಪ್ ಶೆಟ್ಟಿ, ರಾಜೇಶ್ ಕಾವೇರಿ, ಕೆಂಚನೂರು ಕಿಶನ್ ಕುಮಾರ್, ಆವರ್ಸೆ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X