Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಚಿವಾಲಯದಲ್ಲಿ ವೇಗ ಕಂಡ ಕಡತಗಳ ವೀಲೇವಾರಿ

ಸಚಿವಾಲಯದಲ್ಲಿ ವೇಗ ಕಂಡ ಕಡತಗಳ ವೀಲೇವಾರಿ

ವಾರ್ತಾಭಾರತಿವಾರ್ತಾಭಾರತಿ9 Oct 2018 10:37 PM IST
share

ಬೆಂಗಳೂರು, ಅ.9 : ರಾಜ್ಯ ಸಚಿವಾಲಯದಲ್ಲಿ ಅಧಿಕಾರಗಳ ಕೆಲಸ ಚುರುಕುಗೊಂಡಂತೆ ಕಾಣುತ್ತಿದ್ದು, ಕಳೆದ ಮೂರು ತಿಂಗಳಲ್ಲಿ ಸಚಿವಾಲಯದಲ್ಲಿ ಅತ್ಯಧಿಕ ಕಡತಗಳು ವೀಲೇವಾರಿಗೊಂಡಿರುವುದು ವರದಿಯಾಗಿದೆ.

ರಾಜ್ಯ ಸಚಿವಾಲಯದ ಕಚೇರಿಯಲ್ಲಿ ಕಳೆದ ಮೂರು ತಿಂಗಳಲ್ಲಿ 41 ಸಾವಿರ ಕಡತಗಳು ವೀಲೇವಾರಿ ಮಾಡಿದ್ದು, ಎಲ್ಲವೂ ಇತ್ಯರ್ಥಗೊಂಡಿವೆ. ಇನ್ನುಳಿದಂತೆ ಕಂದಾಯ ಇಲಾಖೆಯಲ್ಲಿ 15 ಸಾವಿರ ಕಡತಗಳು ಮತ್ತು ನಗರಾಭಿವೃದ್ಧಿ ಇಲಾಖೆಯಲ್ಲಿನ 13 ಸಾವಿರ ಕಡಗಳು ಬಾಕಿ ಉಳಿದಿದ್ದು, ಇವುಗಳನ್ನು ಶೀಘ್ರವೇ ವೀಲೇವಾರಿ ಮಾಡಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಸಚಿವಾಲಯದಲ್ಲೂ ಕಡತ ವಿಲೇವಾರಿ ನಿರೀಕ್ಷಿತ ಪ್ರಮಾಣದಲ್ಲಿರಲಿಲ್ಲ. ಆ ಹಿನ್ನೆಲೆಯಲ್ಲಿ ಹಿಂದೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಟಿ.ಎಂ.ವಿಜಯ ಭಾಸ್ಕರ್ ದೈನಂದಿನ ಕಡತ ಬಾಕಿ ಕುರಿತು ಸಂದೇಶ ರವಾನಿಸುವ ವ್ಯವಸ್ಥೆ ಜಾರಿಗೊಳಿಸಿದ್ದರು. ಅದರ ಪ್ರಕಾರ ಅಧಿಕಾರಿಗಳು ಒಂದು ಕಡತವನ್ನು ಐದು ದಿನದಲ್ಲಿ ವಿಲೇವಾರಿ ಮಾಡಬೇಕಿತ್ತು. ಕಡತ ಪರಿಶೀಲಿಸಿ ಮುಂದಿನ ಕ್ರಮಕ್ಕೆ ಮೇಲಿನ ಅಧಿಕಾರಿಗಾಗಲಿ ಇಲ್ಲವೇ ಅಧೀನ ಅಧಿಕಾರಿಗಾಗಲಿ ರವಾನಿಸಬೇಕಿತ್ತು. ಅದರಂತೆ 15 ದಿನಗಳ ಕಾಲ ವಿಲೇವಾರಿ ಮಾಡದೆ ಉಳಿಸಿಕೊಂಡಿರುವ ಕಡತಗಳ ವಿವರ ಕಳಿಸುವಂತೆ ಸೂಚನೆ ನೀಡಿದ್ದರು. ಕಳೆದ ಆರು ತಿಂಗಳ ಹಿಂದೆ ಸುಮಾರು 1.50 ಲಕ್ಷ ಕಡತಗಳು ಬಾಕಿ ಇದ್ದವು.

ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾದ ವಿಜಯ ಭಾಸ್ಕರ್ ಕಡತ ವಿಲೇವಾರಿಗೆ ಆದ್ಯತೆ ನೀಡಿ ನಿರಂತರವಾಗಿ ಮೇಲ್ವಿಚಾರಣೆ ನಡೆಸಲಾರಂಭಿಸಿದ್ದಾರೆ. ಪರಿಣಾಮವಾಗಿ 41,000ಕ್ಕೂ ಹೆಚ್ಚು ಕಡತಗಳು ಇತ್ಯರ್ಥಗೊಂಡಿವೆ. ಮುಖ್ಯ ಕಾರ್ಯದರ್ಶಿಗಳೇ ಖುದ್ದಾಗಿ ಇದರ ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಒತ್ತು: ಕಾರ್ಯಾಂಗದ ಸುಗಮ ಕಾರ್ಯ ನಿರ್ವಹಣೆಗೆ ಒತ್ತು ನೀಡಲಾಗಿದ್ದು, ಅದಕ್ಕೆ ಪೂರಕವಾಗಿ ಸಭೆಗಳನ್ನು ನಡೆಸಲಾಗುತ್ತಿದೆ. ಇಲಾಖೆಗಳ ನಡುವೆ ಸಮನ್ವಯಕ್ಕೂ ಒತ್ತು ನೀಡಲಾಗಿದೆ. ನಿತ್ಯ ಕನಿಷ್ಠ ಐದು ಸಭೆಗಳಿರುತ್ತವೆ. ತಿಂಗಳಿಗೆ 125ರಿಂದ 150 ಸಭೆ ನಡೆಸುತ್ತೇನೆ. ಕಡತ ವಿಲೇವಾರಿಗೂ ಆದ್ಯತೆ ನೀಡಲಾಗಿದ್ದು, ವಿಲೇವಾರಿಯಾಗದ ಕಡತಗಳ ಸಂಖ್ಯೆ 1.50 ಲಕ್ಷದಿಂದ 1.09 ಲಕ್ಷಕ್ಕೆ ಇಳಿಕೆಯಾಗಿದೆ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X