Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ‘ಮೊಗಲ್’ ಚಿತ್ರದ ನಿರ್ಮಾಪಕ ಹುದ್ದೆಯಿಂದ...

‘ಮೊಗಲ್’ ಚಿತ್ರದ ನಿರ್ಮಾಪಕ ಹುದ್ದೆಯಿಂದ ಹಿಂದೆ ಸರಿದ ಆಮಿರ್

ನಿರ್ದೇಶಕ ಸುಭಾಷ್ ಕಪೂರ್ ಮೇಲೆ #ಮೀಟೂ ಕಳಂಕ

ವಾರ್ತಾಭಾರತಿವಾರ್ತಾಭಾರತಿ11 Oct 2018 1:29 PM IST
share
‘ಮೊಗಲ್’ ಚಿತ್ರದ ನಿರ್ಮಾಪಕ ಹುದ್ದೆಯಿಂದ ಹಿಂದೆ ಸರಿದ ಆಮಿರ್

ಮುಂಬೈ,ಅ.11 : ಗುಲ್ಶನ್ ಕುಮಾರ್ ಅವರ ಜೀವನ ವೃತ್ತಾಂತ ಆಧರಿತ ‘ಮೊಗಲ್' ಚಿತ್ರದ ನಿರ್ಮಾಪಕರಾಗಲು ಒಪ್ಪಿದ್ದ ನಟ ಆಮಿರ್ ಖಾನ್, ಆ ಚಿತ್ರದ ನಿರ್ದೇಶಕ ಸುಭಾಷ್ ಕಪೂರ್ ಮೇಲೆ ಕೇಳಿ ಬಂದ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ  ತಮ್ಮ ಈ ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ.

ಸುಭಾಷ್ ಕಪೂರ್ ಅಥವಾ ಚಿತ್ರ ತಯಾರಕರ ಹೆಸರೆತ್ತದೆಯೇ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ ಆಮಿರ್ ಮತ್ತವರ ಪತ್ನಿ ಕಿರಣ್ ರಾವ್, “ಆಮಿರ್ ಖಾನ್ ಪ್ರೊಡಕ್ಷನ್ಸ್ ನಲ್ಲಿ ನಾವು ಯಾವತ್ತೂ  ಲೈಂಗಿಕ ದುರ್ವರ್ತನೆ ಸಹಿಸುವುದಿಲ್ಲ. ಎರಡು ವಾರಗಳ ಹಿಂದೆ #ಮೀಟೂ ಕಥೆಗಳು ಹೊರಬರಲಾರಂಭಿಸಿದಂದಿನಿಂದ ನಾವು ಜತೆಯಾಗಿ ಕೆಲಸ ಮಾಡುವವರೊಬ್ಬರೂ ಲೈಂಗಿಕ ದುರ್ವರ್ತನೆ ತೋರಿದ  ಆರೋಪ ಎದುರಿಸುತ್ತಿದ್ದಾರೆಂದು ಯಾರೋ ಹೇಳಿದರು,'' ಎಂದು ತಿಳಿಸಿದೆ.

“ಯಾರ ವಿರುದ್ಧವೂ ಆರೋಪ ಹೊರಿಸದೆ ಹಾಗೂ ಈ ನಿರ್ದಿಷ್ಟ ಆರೋಪಗಳ ಬಗ್ಗೆ ಯಾವುದೇ ತೀರ್ಮಾನಕ್ಕೂ ಬಾರದೆ ನಾವು ಈ ಚಿತ್ರದಿಂದ ದೂರ ಸರಿಯಲು ನಿರ್ಧರಿಸಿದ್ದೇವೆ,'' ಎಂದು ಆಮಿರ್ ಮತ್ತು ಕಿರಣ್ ರಾವ್ ಹೇಳಿಕೆ ತಿಳಿಸಿದೆ.

2014ರಲ್ಲಿ  ನಟಿ ಗೀತಿಕಾ ತ್ಯಾಗಿ ಅವರು ಸುಭಾಷ್ ಕಪೂರ್ ವಿರುದ್ಧ ಎಫ್‍ಐಆರ್ ದಾಖಲಿಸಿ ಆಕೆಗೆ ಪಾರ್ಟಿಯೊಂದರ ವೇಳೆ ಅವರು ಲೈಂಗಿಕ ಕಿರುಕುಳ ನೀಡಿದ್ದರೆಂದು ಆರೋಪಿಸಿದ್ದರು. ಅಕ್ಟೋಬರ್ 9ರಂದು ಈ ಬಗ್ಗೆ ಟ್ವೀಟ್ ಮಾಡಿದ್ದ ಗೀತಿಕಾ ತಾನು ಸುಭಾಷ್ ಕೆನ್ನೆಗೆ ಬಾರಿಸುತ್ತಿರುವ ಯುಟ್ಯೂಬ್ ವೀಡಿಯೋ ಕೂಡ ಶೆರ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಆಕೆ ಟ್ವೀಟ್ ಮಾಡಿ ಆಮಿರ್ ಖಾನ್ ಅವರು ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವವರ ಜತೆ ಕೆಲಸ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದ್ದರು.

ತರುವಾಯ ಸುಭಾಷ್ ಕಪೂರ್ ಅವರನ್ನು ‘ಮೊಗಲ್' ಚಿತ್ರದಿಂದ  ಕೈಬಿಟ್ಟಿರುವ ಬಗ್ಗೆ ಚಿತ್ರದಲ್ಲಿ ಹಣ ಹೂಡುತ್ತಿರುವ ಟಿ ಸೀರೀಸ್ ಮುಖ್ಯಸ್ಥ ಭೂಷಣ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X