Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ತನುಶ್ರೀಗೆ ಲೈಂಗಿಕ ಕಿರುಕುಳ ಆರೋಪ :...

ತನುಶ್ರೀಗೆ ಲೈಂಗಿಕ ಕಿರುಕುಳ ಆರೋಪ : ನಾನಾ ಪಾಟೇಕರ್ ವಿರುದ್ಧ ಎಫ್‍ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ11 Oct 2018 2:46 PM IST
share
ತನುಶ್ರೀಗೆ ಲೈಂಗಿಕ ಕಿರುಕುಳ ಆರೋಪ : ನಾನಾ ಪಾಟೇಕರ್ ವಿರುದ್ಧ ಎಫ್‍ಐಆರ್ ದಾಖಲು

ಮುಂಬೈ,ಅ.11 : ನಟಿ ತನುಶ್ರೀ ದತ್ತಾಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ಧ ಇಲ್ಲಿನ ಓಶಿವಾರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ತನುಶ್ರೀ ದೂರಿನ ಆಧಾರದಲ್ಲಿ ನಾನಾ ಪಾಟೇಕರ್ ಹೊರತಾಗಿ ನಿರ್ದೇಶಕ ರಾಕೇಶ್ ಸಾರಂಗ್, ನಿರ್ಮಾಪಕ ಸಮೀ ಸಿದ್ದೀಖಿ ಹಾಗೂ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ ವಿರುದ್ಧವೂ  ಎಫ್‍ಐಆರ್ ದಾಖಲಾಗಿವೆ.  ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಹಾಗೂ 509 ಅನ್ವಯ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪೊಲೀಸ್ ಠಾಣೆಗೆ ಆಗಮಿಸಿದ ತನುಶ್ರೀ ಜತೆ ಆಕೆಯ ವಕೀಲ ನಿತಿನ್ ಸತ್ಪುತೆ ಕೂಡ ಇದ್ದರು. ಅಲ್ಲಿ ಆಕೆಯ ಆರೋಪ ಕುರಿತಂತೆ ಆಕೆಯ ಹೇಳಿಕೆ ದಾಖಲಿಸಿಕೊಂಡ ನಂತರ ಎಫ್‍ಐಆರ್ ದಾಖಲಾಗಿದೆ.

“ತನುಶ್ರೀ ಅವರಿಗೆ ಅರ್ಥವಾಗಲೆಂದು ಆಕೆಯ ಹೇಳಿಕೆಯನ್ನು ಇಂಗ್ಲಿಷ್ ಭಾಷೆಯಲ್ಲಿಯೇ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಮರಾಠಿಯಲ್ಲಿ ಬರೆಯಲಾರಂಭಿಸಿದರೂ ನಾವು ಇಂಗ್ಲಿಷಿನಲ್ಲಿ ಬರೆಯಲು ವಿನಂತಿಸಿದೆವು. ಹತ್ತು ವರ್ಷದ ಹಿಂದೆ ನಡೆದಿದ್ದು ಮತ್ತೆ ನಡೆಯದಿರಲಿ ಎಂಬುದೇ ನಮ್ಮ ಉದ್ದೇಶ,'' ಎಂದು ತನುಶ್ರೀ ವಕೀಲರು ತಿಳಿಸಿದರು.

ಮುಂಬೈ ಪೊಲೀಸರಲ್ಲಿ ತನುಶ್ರೀ ಇತ್ತೀಚೆಗೆ ದಾಖಲಿಸಿದ್ದ ಲೈಂಗಿಕ ಕಿರುಕುಳ ದೂರಿಗೆ ಪುರಾವೆಯಾಗಿ 40 ಪುಟಗಳ ದಾಖಲೆಯನ್ನು ಬುಧವಾರ ತನುಶ್ರೀ ವಕೀಲರು ಮುಂಬೈ ಪೊಲೀಸರು ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ಸಲ್ಲಿಸಿದ್ದಾರೆ.

‘ಹಾರ್ನ್ ಓಕೆ ಪ್ಲೀಸ್’ ಚಿತ್ರದ ಚಿತ್ರೀಕರಣ ಸ್ಥಳದಿಂದ ವಾಪಸ್ ಬರುತ್ತಿದ್ದಾಗ ತನುಶ್ರೀ ಕಾರಿನ ಮೇಲೆ ದಾಳಿ ನಡೆದ ಘಟನೆಯ ನಂತರ ಆಕೆಯ ತಂದೆ ತಪನ್ ಕುಮಾರ್ ದತ್ತಾ 2008ರಲ್ಲಿ ದೂರು ದಾಖಲಿಸಿದ್ದರೆಂಬುದನ್ನು ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X