Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಉಡುಪಿ ಹೆಲ್ಪ್‌ಲೈನ್’ ಸ್ವಯಂ ಸೇವಾ...

‘ಉಡುಪಿ ಹೆಲ್ಪ್‌ಲೈನ್’ ಸ್ವಯಂ ಸೇವಾ ಸಂಸ್ಥೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 Oct 2018 8:25 PM IST
share
‘ಉಡುಪಿ ಹೆಲ್ಪ್‌ಲೈನ್’ ಸ್ವಯಂ ಸೇವಾ ಸಂಸ್ಥೆ ಉದ್ಘಾಟನೆ

ಉಡುಪಿ, ಅ.11: ಶುಭ ಸಮಾರಂಭಗಳಲ್ಲಿ ಹೆಚ್ಚುವರಿಯಾಗಿ ಉಳಿದ ಆಹಾರವನ್ನು ಅಗತ್ಯ ಇರುವವರಿಗೆ ತಲುಪಿಸುವ ಉದ್ದೇಶದಿಂದ ಹುಟ್ಟಿಕೊಂಡ ‘ಉಡುಪಿ ಹೆಲ್ಪ್‌ಲೈನ್’ ಸ್ವಯಂ ಸೇವಾ ಸಂಸ್ಥೆ ಉದ್ಘಾಟನೆ ಹಾಗೂ ಅಗತ್ಯ ಉಳ್ಳವರಿಗೆ ಆಹಾರ ತಲುಪಿಸುವ ಕಾರ್ಯಕ್ಕೆ ಚಾಲನೆಯನ್ನು ಇಂದು ನಗರದ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನೀಡಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಜನಾರ್ದನ ತೋನ್ಸೆ, ಹಸಿವು ಎಂಬುದು ಎಲ್ಲರಿಗೂ ಒಂದೇ ಆಗಿದೆ. ಹಸಿವು ನೀಗಿಸುವುದು ಪುಣ್ಯದ ಕೆಲಸ. ಇಂಥ ಕೆಲಸಕ್ಕೆ ಮುಂದಾಗ ಉಡುಪಿ ಹೆಲ್ಫ್‌ಲೈನ್‌ನ ತರುಣ ಉತ್ಸಾಹಿಗಳು ಉಳಿದವರಿಗೆ ಒಳ್ಳೆಯ ಮಾದರಿ ಎನಿಸಿದ್ದಾರೆ ಎಂದರು.

ಜಿಲ್ಲಾ ಜಾತ್ಯತೀತ ಜನತಾ ದಳದ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರೂ ಈ ಸಂದರ್ಭದಲ್ಲಿ ಮಾತನಾಡಿ, ಹಸಿವು ಮುಕ್ತ ಭಾರತದ ಕನಸು ನನಸಾಗುವಲ್ಲಿ ಇದು ಒಂದು ದಿಟ್ಟ ಹೆಜ್ಜೆಯಾಗಿದೆ ಎಂದರು.

ಬಡಗುಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ, ಸಮಾರಂಭಗಳಲ್ಲಿ ಬಳಸಿ ಉಳಿಯುವ ಆಹಾರ ಪದಾರ್ಥಗಳನ್ನು ಕಸದ ತೊಟ್ಟಿಗೆ ಎಸೆಯದೇ, ಅದರ ಸದುಪಯೋಗವಾಗುತ್ತಿ ರುವುದು ಆ ಮೂಲಕ ಹಲವರ ಹಸಿವು ನೀಗುವುದು ಒಳ್ಳೆಯ ಕಾರ್ಯವಾಗಿದೆ ಎಂದರು.

ಬಡಗುಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಪ್ರಾನವ್ಯವಸ್ಥಾಪಕಇಂದ್ರಾಳಿಜಯಕರಶೆಟ್ಟಿ,ಸಮಾರಂಗಳಲ್ಲಿ ಬಳಸಿ ಉಳಿಯುವ ಆಹಾರ ಪದಾರ್ಥಗಳನ್ನು ಕಸದ ತೊಟ್ಟಿಗೆ ಎಸೆಯದೇ, ಅದರ ಸದುಪಯೋಗವಾಗುತ್ತಿ ರುವುದು ಆ ಮೂಲಕ ಹಲವರ ಹಸಿವು ನೀಗುವುದು ಒಳ್ಳೆಯ ಕಾರ್ಯವಾಗಿದೆ ಎಂದರು. ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಮನೋಜ್ ಪ್ರಭು, ಉಡುಪಿ ಹೆಲ್ಫ್ ಲೈನ್‌ನ ಅಧ್ಯಕ್ಷ ಮಹೇಶ್ ಪೂಜಾರಿ ಹೂಡೆ, ಪ್ರಧಾನ ಕಾರ್ಯದರ್ಶಿ ರಫೀಕ್ ಕಲ್ಯಾಣಪುರ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಮಾಜ ಸೇವೆಯಲ್ಲಿ ನಿರತರಾಗಿರುವ ರೋಶನ್ ಡಿಸೋಜ, ಟಿ.ಎಸ್.ತನ್ವೀರ್ ಹಾಗೂ ಕೆ.ಎಸ್. ಕಲ್ಕೂರ ಇವರನ್ನು ಸನ್ಮಾನಿಸಲಾಯಿತು.

ಉಡುಪಿ ಹೆಲ್ಫ್‌ಲೈನ್‌ನ ಗೌರವಾಧ್ಯಕ್ಷ ಅಮೃತ ಶೆಣೈ ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಖಲೀಲ್ ಸ್ವಾಗತಿಸಿ, ಸಂಸ್ಥೆಯ ಮಾಧ್ಯಮ ಉಸ್ತುವಾರಿ ಸ್ಟೀವನ್ ಕುಲಾಸೋ ಉ್ಯಾವರ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ತಂಡವನ್ನು ಕಟ್ಟಿ ಹೆಚ್ಚುವರಿ ಯಾಗಿ ಉಳಿದ ಆಹಾರನವನ್ನು ಸೂಕ್ತ ಸ್ಥಳಗಳಿಗೆ ತಲುಪಿಸುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆಹಾರ ಕೆಡದಂತೆ ಸಂಗ್ರಹಿಸಲು ಸೂಕ್ತ ವ್ಯವಸ್ಥೆ ಹಾಗೂ ಅವುಗಳನ್ನು ಸಾಗಿಸಲು ವಾಹನದ ವ್ಯವಸ್ಥೆ ಮಾಡಬೇಕಾಗಿದೆ ಎಂದು ಸ್ಟಿೀವನ್ ಈ ಸಂದರ್ಭದಲ್ಲಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X