Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ದಸರಾ ನಾಡಹಬ್ಬ:...

ಪುತ್ತೂರು ದಸರಾ ನಾಡಹಬ್ಬ: 'ಯಕ್ಷಗಾನ-ನಾಟಕ' ವಿಷಯದ ಬಗ್ಗೆ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ11 Oct 2018 10:15 PM IST
share
ಪುತ್ತೂರು ದಸರಾ ನಾಡಹಬ್ಬ: ಯಕ್ಷಗಾನ-ನಾಟಕ ವಿಷಯದ ಬಗ್ಗೆ ಉಪನ್ಯಾಸ

ಪುತ್ತೂರು, ಅ. 11: ಡಾ. ಶಿವರಾಮ ಕಾರಂತರ ಮಾತು, ವರ್ತನೆಗಳು ಮೇಲ್ನೋಟಕ್ಕೆ ಗಡಸು ಎಂದು ಕಂಡರೂ ಅವರದು ಮಗು ಮನಸ್ಸು. ನೇರ, ನಡೆ ನುಡಿ ಅವರ ವ್ಯಕ್ತಿತ್ವ. ರಂಗಭೂಮಿಯ ವಿನ್ಯಾಸದ ಸ್ಪಷ್ಟ ಅರಿವಿದ್ದ ಕಾರಂತರು ನಾಟಕ, ಯಕ್ಷಗಾನಗಳಲ್ಲಿ ಕಲಾಭಾವಗಳನ್ನು ಗುರುತಿಸುತ್ತಿದ್ದರು. ತಾಳಮದ್ದಳೆಗಳ ಉತ್ತಮ ಮತ್ತು ವಿಮರ್ಶಕ ಶ್ರೋತೃ ಆಗಿದ್ದರು. ದೇರಾಜೆ ಸೀತಾರಾಮಯ್ಯನವರಿಗೂ ಕಾರಂತರಿಗೂ ಉತ್ತಮ ಬಾಂಧವ್ಯವಿತ್ತು. ತಮ್ಮ ಪ್ರಯೋಗಗಳ ಹೊಸತನವನ್ನು ತಂದಿದ್ದಾರೆ ಎಂದು ಮೂರ್ತಿ ದೇರಾಜೆ ಹೇಳಿದರು. 

ಅವರು ಬುಧವಾರ ಸಂಜೆ ದಸರಾ ನಾಡಹಬ್ಬ ಸಮಿತಿಯ ವತಿಯಿಂದ ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯುತ್ತಿರುವ 66ನೇ ವರ್ಷದ ದಸರಾ ನಾಡಹಬ್ಬ-2018 ಕಾರ್ಯಕ್ರಮದಲ್ಲಿ `ಯಕ್ಷಗಾನ ಮತ್ತು ನಾಟಕ' ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತ, ಲೇಖಕ ನಾ. ಕಾರಂತ ಪೆರಾಜೆ ಮಾತನಾಡಿ ಡಾ. ಶಿವರಾಮ ಕಾರಂತರ ಹುಟ್ಟುಹಬ್ಬದ ದಿವಸದಂದು ಅವರ ಪ್ರೀತಿಯ ಕ್ಷೇತ್ರವಾದ ಯಕ್ಷಗಾನ, ನಾಟಕದತ್ತ ಚಿಂತನೆ, ಪ್ರದರ್ಶನಗಳ ಆಯೋಜನೆಯು ಆ ಚೇತನಕ್ಕೆ ಸಲ್ಲಿಸುವ ಗೌರವ. ಸುಮಾರು 60-70ರ ದಶಕದಲ್ಲಿ ಕಾರಂತರು ಯಕ್ಷಗಾನದ ಸಿನೆಮಾ ಮಾಡಲು ಉತ್ಸುಕರಾಗಿದ್ದರು. ಆಗಿನ ಧರ್ಮಸ್ಥಳ ಮೇಳದ ಕಲಾವಿದರನ್ನು ಆಯ್ದುಕೊಂಡಿದ್ದರು. ಯಾಕೋ ಏನೋ ಆ ಸಿನೆಮಾ ಚಿತ್ರೀಕರಣವು ಅರ್ಧದಲ್ಲೇ ಮೊಟಕುಗೊಂಡ ದಿನಮಾನಗಳಿಗೆ ಹಿರಿಯರು ಸಾಕ್ಷಿಯಾಗಿ ಸಿಗುತ್ತಾರೆ. ಆ ಸಿನಿಮಾ ಆಗುತ್ತಿದ್ದರೆ ಈಗ ಅದೊಂದು ದೊಡ್ಡ ಕಾಲದ ಸಾಕ್ಷಿಯಾಗಿ ನಮ್ಮೆದುರಿಗಿರುತ್ತಿತು ಎಂದು ಹೇಳಿದರು. 

ಮಣಿಲ ಮಹಾದೇವ ಶಾಸ್ತ್ರಿ ಸ್ವಾಗತಿಸಿದರು. ಕಾಡೂರು ಸೀತಾರಾಮ ಶಾಸ್ತ್ರಿ ವಂದಿಸಿದರು. ವಾಟೆಡ್ಕ ಕೃಷ್ಣ ಭಟ್ ನಿರೂಪಿಸಿದರು. ಸಮಿತಿಯ ಗೌರವ ಅಧ್ಯಕ್ಷ ಎನ್.ಕೆ.ಜಗನ್ನಿವಾಸ ರಾವ್ ಅತಿಥಿಗಳನ್ನು ಗೌರವಿಸಿದರು. ಬಳಿಕ ಯಕ್ಷಕೂಟ ಪುತ್ತೂರು ಇವರಿಂದ `ಶ್ಯಮಂತಕಮಣಿ'  ಯಕ್ಷಗಾನ ಪ್ರದರ್ಶನ ನಡೆಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X