Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಟರ್‌ನೆಟ್ ಕಡಿತ: ವರದಿ ನಿರಾಕರಿಸಿದ...

ಇಂಟರ್‌ನೆಟ್ ಕಡಿತ: ವರದಿ ನಿರಾಕರಿಸಿದ ಭಾರತದ ಸೈಬರ್ ಭದ್ರತಾ ಅಧಿಕಾರಿ

ವಾರ್ತಾಭಾರತಿವಾರ್ತಾಭಾರತಿ12 Oct 2018 9:49 PM IST
share
ಇಂಟರ್‌ನೆಟ್ ಕಡಿತ: ವರದಿ ನಿರಾಕರಿಸಿದ ಭಾರತದ ಸೈಬರ್ ಭದ್ರತಾ ಅಧಿಕಾರಿ

ಹೊಸದಿಲ್ಲಿ, ಅ. 12: ಭಾರತದಲ್ಲಿ ಯಾವುದೇ ಕಾರಣಕ್ಕೂ ಇಂಟರ್‌ನೆಟ್ ಕಡಿತಗೊಳ್ಳುವುದಿಲ್ಲ ಎಂದು ಕೇಂದ್ರ ಸರಕಾರದ ಸೈಬರ್ ಭದ್ರತಾ ಸಂಯೋಜಕ ಗುಲ್ಶನ್ ರಾಯ್ ಒತ್ತಿ ಹೇಳಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ನೆಟ್‌ವರ್ಕ್ ಕಡಿತಗೊಂಡ ಅನುಭವ ಜಗತ್ತಿನಾದ್ಯಂತದ ಇಂಟರ್‌ನೆಟ್ ಬಳಕೆದಾರರಿಗೆ ಆಗಲಿದೆ ಎಂದು ವರದಿಯೊಂದು ತಿಳಿಸಿದ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲ ವ್ಯವಸ್ಥೆ ಮಾಡಲಾಗಿದೆ. ಮಾದ್ಯಮಗಳಲ್ಲಿ ಪ್ರಸಾರವಾದಂತೆ ಭಾರತದಲ್ಲಿ ಇಂಟರ್‌ನೆಟ್ ಕಡಿತವಾಗಲಾರದು ಎಂದು ಅವರು ತಿಳಿಸಿದ್ದಾರೆ.

ಮುಂದಿನ ಎರಡು ದಿನಗಳು ಎಂದಿನಂತೆ ನಿರ್ವಹಣಾ ಕಾರ್ಯ ನಡೆಯಲಿರುವುದರಿಂದ ಕೀ ಡೊಮೈನ್ ಡೌನ್ ಆಗಲಿದೆ. ಇದರಿಂದ ಮುಂದಿನ 48 ಗಂಟೆಗಳ ಕಾಲ ವೆಬ್‌ಪೆಜ್ ಪಡೆಯುವಲ್ಲಿ ಅಥವಾ ಯಾವುದೇ ವರ್ಗಾವಣೆ ಮಾಡುವಲ್ಲಿ ಇಂಟರ್‌ನೆಟ್ ಬಳಕೆದಾರರು ತೊಂದರೆ ಎದುರಿಸಲಿದ್ದಾರೆ ಎಂದು ರಶ್ಯಾದ ಪೋರ್ಟಲ್ ಅನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಯೊಂದು ಶುಕ್ರವಾರ ವರದಿ ಮಾಡಿತ್ತು.  

ಇಂಟರ್‌ನೆಟ್ ವಿಳಾಸ ಪುಸ್ತಕ (ಇಂಟರ್‌ನೆಟ್ ಎಡ್ರಸ್ ಬುಕ್) ಅಥವಾ ಡೊಮೈನ್ ನೇಮ್ ಸಿಸ್ಟಮ್ (ಡಿಎನ್‌ಎಸ್) ಅನ್ನು ಸಂರಕ್ಷಿಸಲು ನೆರವಾಗುವಂತೆ ಕ್ರಿಪ್ಟೋಗ್ರಾಫಿಕ್ ಕೀಯನ್ನು ಬದಲಾಯಿಸುವ ಮೂಲಕ ನಿರ್ವಹಣಾ ಕಾರ್ಯ ನಡೆಸಲಾಗುವುದು ಎಂದು ಇಂಟರ್‌ನೆಟ್ ಕಾರ್ಪೋರೇಶನ್ ಆಫ್ ಅಸೈನ್‌ಡ್ ನೇಮ್ಸ್ ಆ್ಯಂಡ್ ನಂಬರ್ಸ್‌ (ಐಸಿಎಎನ್‌ಎನ್) ತಿಳಿಸಿರುವುದಾಗಿ ವರದಿ ಹೇಳಿತ್ತು. ಹೆಚ್ಚುತ್ತಿರುವ ಸೈಬರ್ ದಾಳಿ ತಡೆಯಲು ಇದರ ಅಗತ್ಯತೆ ಇದೆ ಎಂದು ಐಸಿಎಎನ್‌ಎನ್ ಅನ್ನು ಉಲ್ಲೇಖಿಸಿ ವರದಿ ತಿಳಿಸಿತ್ತು. ಈ ಬಗ್ಗೆ ಸುದ್ದಿ ಸಂಸ್ಥೆಯೊಂದು ಐಸಿಎಎನ್‌ಎನ್ ಅನ್ನು ಸಂಪರ್ಕಿಸಿದಾಗ, ಇದರ ಮೂಲ ವರದಿ ‘ಕ್ಲಿಕ್ ಬೈಟ್’ ಹೆಸರಿನಲ್ಲಿ ಪ್ರಕಟವಾಗಿದೆ. ಈ ಕಾರ್ಯದಿಂದ ಬಳಕೆದಾರರ ಮೇಲೆ ಕನಿಷ್ಠ ಪರಿಣಾಮ ಬೀರಲಿದೆ ಎಂದು ಸ್ಪಷ್ಟಪಡಿಸಿದೆ. ದುರಾದೃಷ್ಟವೆಂದರೆ ಈ ವರದಿಯ ಶೀರ್ಷಿಕೆ ‘ಕ್ಲಿಕ್ ಬೈಟ್’ ಎಂದು ಹೊಂದಿರುವುದು. ಇದರಿಂದ ಬಳಕೆದಾರರ ಮೇಲೆ ಕನಿಷ್ಠ ಪರಿಣಾಮ ಉಂಟಾಗಲಿದೆ ಎಂದು ಸಿಂಗಾಪುರದಲ್ಲಿರುವ ಐಸಿಎಎನ್‌ಎನ್‌ನ ವಕ್ತಾರ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X