Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಲ್ದೀವ್ಸ್‌ನಲ್ಲಿ ಪ್ರಜಾಪ್ರಭುತ್ವ...

ಮಾಲ್ದೀವ್ಸ್‌ನಲ್ಲಿ ಪ್ರಜಾಪ್ರಭುತ್ವ ಬಲವರ್ಧನೆಗೆ ನೆರವು: ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ12 Oct 2018 11:23 PM IST
share

ವಾಶಿಂಗ್ಟನ್, ಅ. 12: ಮಾಲ್ದೀವ್ಸ್‌ನಲ್ಲಿ ಪ್ರಜಾಪ್ರಭುತ್ವ, ಭದ್ರತೆ ಮತ್ತು ಸಮೃದ್ಧಿಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಆ ದೇಶದ ನೂತನ ಸರಕಾರದೊಂದಿಗೆ ಕೆಲಸ ಮಾಡುವ ಇಂಗಿತವನ್ನು ಅಮೆರಿಕ ವ್ಯಕ್ತಪಡಿಸಿದೆ.

‘‘ಮಾಲ್ದೀವ್ಸ್‌ನಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ದುರ್ಬಲಗೊಳಿಸಲು ನಡೆಯುತ್ತಿರುವ ಪ್ರಯತ್ನಗಳನ್ನು ಅಮೆರಿಕ ಮತ್ತು ಅದರ ಮಿತ್ರದೇಶಗಳು ಕಳವಳದಿಂದ ನೋಡುತ್ತಿವೆ’’ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರೊಬ್ಬರು ಹೇಳಿದರು.

ಅಮೆರಿಕದ ದಕ್ಷಿಣ ಮತ್ತು ಮಧ್ಯ ಏಶ್ಯ ಪ್ರತಿನಿಧಿ ಆ್ಯಲಿಸ್ ವೆಲ್ಸ್ ಮತ್ತು ಮಾಲ್ದೀವ್ಸ್‌ನ ನಿಯೋಜಿತ ಅಧ್ಯಕ್ಷ ಇಬ್ರಾಹೀಮ್ ಮುಹಮ್ಮದ್ ಸಾಲಿಹ್ ನಡುವೆ ಎರಡು ದಿನಗಳ ಕಾಲ ನಡೆದ ಮಾತುಕತೆಯ ಬಳಿಕ ವಕ್ತಾರರು ಈ ಹೇಳಿಕೆ ನೀಡಿದ್ದಾರೆ.

‘‘ಮಾಲ್ದೀವ್ಸ್ ಜನರ ಇಚ್ಛೆಯನ್ನು ಗೌರವಿಸುವುದು ಅಗತ್ಯವಾಗಿದೆ’’ ಎಂದು ಅವರು ಹೇಳಿದರು.

ಮಾತುಕತೆಯ ಬಳಿಕ, ಸ್ಥಳೀಯ ಟಿವಿ ಚಾನೆಲೊಂದಕ್ಕೆ ಸಂದರ್ಶನ ನೀಡಿದ ಆ್ಯಲಿಸ್ ವೆಲ್ಸ್, ‘‘ಇದೊಂದು ನಿರ್ಣಾಯಕ ವಿಜಯವಾಗಿದೆ. ತನ್ನ ಸೋಲನ್ನು ಒಪ್ಪಿಕೊಳ್ಳುವ ಮೂಲಕ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಸರಿಯಾದ ಕೆಲಸವನ್ನೇ ಮಾಡಿದ್ದಾರೆ. ತಾನು ಜವಾಬ್ದಾರಿಯುತ ವಿರೋಧ ಪಕ್ಷ ನಾಯಕನಾಗುವುದಾಗಿ ಅವರು ಹೇಳಿದ್ದಾರೆ’’ ಎಂದರು.

ಅಧಿಕಾರ ಹಸ್ತಾಂತರ ಅನಿಶ್ಚಿತ

 ಸೆಪ್ಟಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸಾಲಿಹ್‌ರ ಮಾಲ್ದೀವಿಯನ್ ಡೆಮಾಕ್ರಟಿಕ್ ಪಾರ್ಟಿ ವಿಜಯ ಗಳಿಸಿದೆ. ಅಧಿಕಾರದಲ್ಲಿ ಉಳಿಯಲು ಯಮೀನ್ ಅಕ್ರಮ ನಡೆಸುತ್ತಾರೆ ಎಂಬ ವ್ಯಾಪಕ ಊಹಾಪೋಹಗಳ ನಡುವೆ ಚುನಾವಣೆ ನಡೆದಿತ್ತು.

ಸಾಲಿಹ್ ನವೆಂಬರ್‌ನಲ್ಲಿ ಅಧಿಕಾರ ಸ್ವೀಕರಿಸಬೇಕಾಗಿದೆ. ಆದರೆ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಯಮೀನ್‌ರ ಪಕ್ಷ ಬುಧವಾರ ಪೊಲೀಸ್ ದೂರು ದಾಖಲಿಸಿದೆ.

ಆದರೆ, ಫಲಿತಾಂಶವನ್ನು ಅದು ಆರಂಭದಲ್ಲಿ ಸ್ವೀಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X