Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೀವು ಎಸ್‌ಬಿಐ ನೆಟ್ ಬ್ಯಾಂಕಿಂಗ್...

ನೀವು ಎಸ್‌ಬಿಐ ನೆಟ್ ಬ್ಯಾಂಕಿಂಗ್ ಹೊಂದಿದ್ದರೆ ಡಿ.1ರೊಳಗೆ ಈ ಕೆಲಸ ಮಾಡಿ

ವಾರ್ತಾಭಾರತಿವಾರ್ತಾಭಾರತಿ14 Oct 2018 4:27 PM IST
share
ನೀವು ಎಸ್‌ಬಿಐ ನೆಟ್ ಬ್ಯಾಂಕಿಂಗ್ ಹೊಂದಿದ್ದರೆ ಡಿ.1ರೊಳಗೆ ಈ ಕೆಲಸ ಮಾಡಿ

ನೀವು ಎಸ್‌ಬಿಐನ ಇಂಟರ್‌ನೆಟ್ ಬ್ಯಾಂಕಿಂಗ್‌ನ ಬಳಕೆದಾರರಾಗಿದ್ದಲ್ಲಿ 2018,ಡಿ.1ರೊಳಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬ್ಯಾಂಕಿನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಈ ಗಡುವಿನೊಳಗೆ ನೀವು ಈ ಕೆಲಸವನ್ನು ಮಾಡದಿದ್ದರೆ ಡಿ.1ರ ನಂತರ ನಿಮ್ಮ ನೆಟ್ ಬ್ಯಾಂಕಿಂಗ್ ಖಾತೆಯನ್ನು ಸಂಪರ್ಕಿಸಲು ನಿಮಗೆ ಸಾಧ್ಯವಾಗುವುದಿಲ್ಲ,ಅದನ್ನು ಸ್ಥಗಿತಗೊಳಿಸಲಾಗುತ್ತದೆ.

ತಮ್ಮ ಮೊಬೈಲ್ ಸಂಖ್ಯೆಗಳನ್ನು ಈಗಾಗಲೇ ನೋಂದಾಯಿಸಿರದಿದ್ದರೆ 2018,ಡಿ.1ರೊಳಗೆ ಶಾಖೆಯ ಮೂಲಕ ಅವುಗಳನ್ನು ನೋಂದಾಯಿಸಿಕೊಳ್ಳಬೇಕು,ಇಲ್ಲದಿದ್ದರೆ ಅವರ ಇಂಟರ್‌ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು ಎಂದು ಎಸ್‌ಬಿಐ ತನ್ನ ಇಂಟರ್‌ನೆಟ್ ಬ್ಯಾಂಕಿಂಗ್ ವೆಬ್‌ಸೈಟ್ ‘ಆನ್‌ಲೈನ್‌ಎಸ್‌ಬಿಐ’ನಲ್ಲಿ ತನ್ನ ಗ್ರಾಹಕರಿಗೆ ಸೂಚಿಸಿದೆ.

ಹೀಗಾಗಿ ನೀವು ಎಸ್‌ಬಿಐ ಗ್ರಾಹಕರಾಗಿದ್ದು,ಇಂಟರ್‌ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸುತ್ತಿದ್ದರೆ ನೀವು ಸಾಧ್ಯವಾದಷ್ಟು ಶೀಘ್ರ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸುವುದು ಒಳ್ಳೆಯದು.

ಮೊಬೈಲ್ ಸಂಖ್ಯೆಯನ್ನು ಶಾಖೆಯ ಮೂಲಕವೇ ನೋಂದಾಯಿಸಿಕೊಳ್ಳಬೇಕು ಎಂದು ವೆಬ್‌ಸೈಟ್ ಹೇಳುತ್ತಿದೆ ಎನ್ನುವುದು ನೆನಪಿರಲಿ. ಅಂದರೆ ನೀವು ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಲು ಶಾಖೆಗೆ ಭೇಟಿ ನೀಡುವುದು ಕಡ್ಡಾಯವಾಗಿರುವಂತಿದೆ.

ನಿಮ್ಮ ನೆಟ್-ಬ್ಯಾಂಕಿಂಗ್ ಫೆಸಿಲಿಟಿಗೆ ಲಾಗಿನ್ ಆಗುವ ಮೂಲಕ ನಿಮ್ಮ ಮೊಬೈಲ್ ಸಂಖ್ಯೆ ಬ್ಯಾಂಕಿನಲ್ಲಿ ನೋಂದಣಿಯಾಗಿದೆಯೇ ಎನ್ನುವುದನ್ನೂ ನೀವು ಪರಿಶೀಲಿಸಬಹುದು. ಇದಕ್ಕಾಗಿ ಹೀಗೆ ಮಾಡಿ.......

1) www.onlinesbi.com ಗೆ ಭೇಟಿ ನೀಡಿ ಮತ್ತು ನಿಮ್ಮ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ವಿವರಗಳನ್ನು ದಾಖಲಿಸಿ

2) ಲಾಗಿನ್ ಯಶಸ್ವಿಯಾದ ಬಳಿಕ ಹೋಮ್‌ಪೇಜ್‌ನಲ್ಲಿ ‘ಮೈ ಅಕೌಂಟ್ ಆ್ಯಂಡ್ ಪ್ರೊಫೈಲ್’ ಟ್ಯಾಬ್‌ನ ಮೇಲೆ ಕ್ಲಿಕ್ ಮಾಡಿ

3)ಈಗ ‘ಪ್ರೊಫೈಲ್’ನ ಮೇಲೆ ಕ್ಲಿಕ್ ಮಾಡಿ

4) ಪ್ರೊಫೈಲ್ ಟ್ಯಾಬ್ ತೆರೆದುಕೊಂಡ ಬಳಿಕ ‘ಪರ್ಸನಲ್ ಡಿಟೇಲ್ಸ್/ಮೊಬೈಲ್’ನ ಮೇಲೆ ಕ್ಲಿಕ್ ಮಾಡಿ

5)ಈಗ ನಿಮ್ಮ ಪ್ರೊಫೈಲ್ ಪಾಸ್‌ವರ್ಡ್ ದಾಖಲಿಸುವಂತೆ ನಿಮಗೆ ಸೂಚಿಸಲಾಗುತ್ತದೆ. ಈ ಪ್ರೊಫೈಲ್ ಪಾಸ್‌ವರ್ಡ್ ಲಾಗಿನ್ ಪಾಸ್‌ವರ್ಡ್‌ಗಿಂತ ಭಿನ್ನವಾಗಿವಿರುತ್ತದೆ ಎನ್ನುವುದು ನೆನಪಿರಲಿ

6) ಪ್ರೊಫೈಲ್ ಪಾಸ್‌ವರ್ಡ್‌ನ್ನು ಯಶಸ್ವಿಯಾಗಿ ಎಂಟರ್ ಮಾಡಿದ ಬಳಿಕ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ(ಲಭ್ಯವಿದ್ದರೆ) ನಿಮಗೆ ಭಾಗಶಃ ಕಾಣಿಸುತ್ತದೆ.

ನಿಮ್ಮ ಮೊಬೈಲ್ ಸಂಖ್ಯೆ ನೋಂದಣಿಯಾಗಿರದಿದ್ದರೆ ನೀವು ನಿಮ್ಮ ಹೋಮ್‌ಬ್ರಾಂಚ್‌ಗೆ ಭೇಟಿ ನೀಡಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X