Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಕ್ಷರತೆಯಲ್ಲಿ ಮುಂದಿರುವ ಕೇರಳ ಈ...

ಸಾಕ್ಷರತೆಯಲ್ಲಿ ಮುಂದಿರುವ ಕೇರಳ ಈ ಪ್ರಮುಖ ವಿಚಾರದಲ್ಲಿ ಭಾರೀ ಹಿಂದೆ!

ವಾರ್ತಾಭಾರತಿವಾರ್ತಾಭಾರತಿ14 Oct 2018 7:54 PM IST
share
ಸಾಕ್ಷರತೆಯಲ್ಲಿ ಮುಂದಿರುವ ಕೇರಳ ಈ ಪ್ರಮುಖ ವಿಚಾರದಲ್ಲಿ ಭಾರೀ ಹಿಂದೆ!

ತಿರುವನಂತಪುರಂ,ಅ.14: ಮಾನವ ಅಭಿವೃದ್ಧಿಯ ಅನೇಕ ಸೂಚಿಗಳಲ್ಲಿ ಉತ್ತಮ ದಾಖಲೆಯನ್ನು ಹೊಂದಿರುವ ಕೇರಳದ ಬಹುತೇಕ ಜನರಿಗೆ ಎಮರ್ಜೆನ್ಸಿ ಕಿಟ್‌ಗಳು ಮತ್ತು ವಿಪತ್ತಿನ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕಾ ಕ್ರಮಗಳ ಬಗ್ಗೆ ತಿಳಿದಿಲ್ಲ ಎಂದು ಇತ್ತೀಚೆಗೆ ನಡೆಸಲಾದ ಸಮೀಕ್ಷೆಯಲ್ಲಿ ತಿಳಿದುಬಂದಿದೆ.

ಕರಾವಳಿ ರಾಜ್ಯದಲ್ಲಿ ಕೋಲಾಹಲವನ್ನು ಎಬ್ಬಿಸಿದ ನೆರೆ ಹಾವಳಿಯ ಎರಡು ತಿಂಗಳ ನಂತರ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಕೇರಳದ ಮೂರನೇ ಎರಡರಷ್ಟು ಮಂದಿಗೆ ವಿಪತ್ತನ್ನು ಎದುರಿಸಲು ಸಿದ್ಧತೆ ನಡೆಸುವ ಬಗ್ಗೆ ಅಥವಾ ಎಮರ್ಜೆನ್ಸಿ ಕಿಟ್ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂಬುದು ಬೆಳಕಿಗೆ ಬಂದಿದೆ. ಕೇರಳವು ಅತಿಹೆಚ್ಚು ಸಾಕ್ಷರತೆ, ಶಿಶು ಮರಣದಲ್ಲಿ ಇಳಿಕೆ ಮತ್ತು ಅತಿಹೆಚ್ಚು ಜೀವನಾವಧಿ ದರ ಇತ್ಯಾದಿಗಳನ್ನು ಹೊಂದಿರುವ ಹೆಗ್ಗಳಿಕೆ ಪಡೆದಿದೆ. ಆದರೆ ಇಲ್ಲಿನ ಶೇ.66.77 ಜನರಿಗೆ ವಿಪತ್ತಿನ ಸಮಯದಲ್ಲಿ ಬಳಸಬೇಕಾದ ತುರ್ತು ಸಾಧನಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಸಮೀಕ್ಷೆಯ ವರದಿ ತಿಳಿಸಿದೆ.

ಕೇರಳ ರಾಜ್ಯ ಸಾಕ್ಷರತಾ ಅಭಿಯಾನ (ಕೆಎಲ್‌ಎಸ್‌ಎಂ) ನಡೆಸಿದ ‘ವಾಟ್ ದ ಫ್ಲಡ್ ಎಫೆಕ್ಟೆಡ್ ಕೇರಳ ಥಿಂಕ್ಸ್’ ಹೆಸರಿನ ಸಮೀಕ್ಷೆಯ ವರದಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ನಡೆದ ಸಮಾರಂಭದಲ್ಲಿ ಬಿಡುಗಡೆಗೊಳಿಸಿದರು. 50,000 ವಿದ್ಯಾರ್ಥಿಗಳ ಸಹಾಯದೊಂದಿಗೆ ನಡೆಸಲಾದ ಸಮೀಕ್ಷೆಯಲ್ಲಿ ಕೇರಳದ 14 ಜಿಲ್ಲೆಗಳಲ್ಲಿರುವ 2.91 ಲಕ್ಷ ಮನೆಗಳಿಗೆ ತೆರಳಿ ಜನರ ಜೊತೆ ಸಮಾಲೋಚನೆ ನಡೆಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X